ಮದುವೆಗೆ ತೆರಳುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್

newsics.com/ನ್ಯೂಸಿಕ್ಸ್ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ  ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಬಿರುಗಾಳಿಗೆ ಸಿಲುಕಿದೆ. ಮುಂಬೈನಲ್ಲಿ ದಿಢೀರ್ ಬಿರುಗಾಳಿ ಎಚ್ಚರಿಕೆಯ ನಂತರ ಹೆಲಿಕಾಪ್ಟರ್ ಹಿಂದಕ್ಕೆ ತಿರುಗಬೇಕಾಯಿತು. ಆದರೆ, ಯಾರಿಗೂ ಯಾವುದೇ ತೊಂದರೆಯಾಗಿಲ್ಲ. ಹೆಲಿಕಾಪ್ಟರ್​​ನ ಸುರಕ್ಷಿತ ಲ್ಯಾಂಡಿಂಗ್ ನಂತರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಅಧಿಕೃತ ನಿವಾಸಕ್ಕೆ ತೆರಳಿದರು. ಥಾಣೆ ಗ್ರಾಮೀಣ ಪ್ರದೇಶದಲ್ಲಿ ಹಠಾತ್ ಬಿರುಗಾಳಿಯಿಂದಾಗಿ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್ ಮಾರ್ಗ ಬದಲಾಯಿಸಲ್ಪಟ್ಟಿತು. ಮಹಾಲಕ್ಷ್ಮಿ ರೇಸ್‌ಕೋರ್ಸ್ ಹೆಲಿಪ್ಯಾಡ್‌ನಿಂದ ಏಕನಾಥ್ ಶಿಂಧೆ ಮಧ್ಯಾಹ್ನ 3.30ರ ಸುಮಾರಿಗೆ ಹೊರಟು ತಮ್ಮ ಪಕ್ಷದ … Continue reading ಮದುವೆಗೆ ತೆರಳುತ್ತಿದ್ದಾಗ ಬಿರುಗಾಳಿಗೆ ಸಿಲುಕಿದ ಏಕನಾಥ್ ಶಿಂಧೆ ಅವರ ಹೆಲಿಕಾಪ್ಟರ್