Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > TVK Vijay ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್ : 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಗವರ್ನರ್ ಸೂಚನೆ
ದೇಶಪ್ರಮುಖ

TVK Vijay ಮತ್ತೆ ರಾಜ್ಯಪಾಲರನ್ನು ಭೇಟಿಯಾದ ಟಿವಿಕೆ ಮುಖ್ಯಸ್ಥ ವಿಜಯ್ : 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಗವರ್ನರ್ ಸೂಚನೆ

Share
1 Min Read
SHARE

newsics.com/ನ್ಯೂಸಿಕ್ಸ್

ಚೆನ್ನೈ:  ತಮಿಳಿಗ ವೆಟ್ರಿ ಕಳಗಂ(ಟಿವಿಕೆ) ಪಕ್ಷ ರಾಜ್ಯದಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆಯಾದರೂ ಸರ್ಕಾರ ರಚನೆಗೆ ಅಗತ್ಯ ಸಂಖ್ಯಾಬಲದ ಕೊರತೆಯಿರುವುದರಿಂದ ವಿಜಯ್ ಸರ್ಕಾರ ರಚಿಸಲು ಕಸರತ್ತು ನಡೆಸಿದ್ದಾರೆ. ಕಾಂಗ್ರೆಸ್ ಟಿವಿಕೆ ಪಕ್ಷಕ್ಕೆ ಅಧಿಕೃತವಾಗಿ ಬೆಂಬಲ ಘೋಷಿಸದರೂ ಇನ್ನೂ 5 ಶಾಸಕರ ಬೆಂಬಲದ ಅಗತ್ಯ ಟಿವಿಕೆಗೆ ಇದೆ.

ತಮಿಳುನಾಡಿನಲ್ಲಿ ಸರ್ಕಾರ ರಚನೆಯಾಗಲು 118 ಸ್ಥಾನಗಳ ಬಹುಮತ ಬೇಕಾಗಿದೆ. ಆದರೆ, ಟಿವಿಕೆ ವಿಧಾನಸಭಾ ಚುನಾವಣೆಯಲ್ಲಿ 108 ಸ್ಥಾನಗಳನ್ನು ಹೊಂದಿದೆ. ಹೀಗಾಗಿ, ಸರ್ಕಾರ ರಚಿಸಲು ಇನ್ನೂ 10 ಸ್ಥಾನಗಳು ಬೇಕಾಗಿದ್ದರಿಂದ ವಿಜಯ್ ಬೇರೆ ಪಕ್ಷಗಳ ಬೆಂಬಲ ಕೋರಿದ್ದರು.

ಕಾಂಗ್ರೆಸ್ ಟಿವಿಕೆಗೆ ಬೆಂಬಲ ನೀಡಲು ಒಪ್ಪಿದೆ. ಆದರೆ, ಕಾಂಗ್ರೆಸ್ ಗೆದ್ದಿರುವ ಸ್ಥಾನಗಳು ಕೇವಲ 5. ಈ ಮೂಲಕ ಟಿವಿಕೆಯ ಸ್ಥಾನಗಳು 113ಕ್ಕೆ ಏರಿಕೆಯಾದರೂ ಇನ್ನೂ 5 ಸೀಟುಗಳ ಬೆಂಬಲದ ಅಗತ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅರ್ಲೇಕರ್, ವಿಜಯ್ ಅವರಿಗೆ ಬಹುಮತ ಸಾಬೀತುಪಡಿಸಿ ಪ್ರಮಾಣವಚನ ಸ್ವೀಕರಿಸುವಂತೆ ತಿಳಿಸಿದದರೆ. ಇದರಿಂದ ಇಂದು ನಿಗದಿಯಾಗಿದ್ದ ವಿಜಯ್ ಅವರ ಪ್ರಮಾಣವಚನ ಕಾರ್ಯಕ್ರಮ ಮುಂದೂಡಲಾಗಿದೆ. ಈ ವೇಳೆ ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಮನವಿಮಾಡಿದ್ದಾರೆ. 112 ಶಾಸಕರ ಬೆಂಬಲ ಇರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸುತ್ತೇನೆ. ಸರ್ಕಾರ ರಚನೆಗೆ ಅವಕಾಶ ನೀಡುವಂತೆ ಕೋರಿದ್ದಾರೆ.

 

ಆದರೆ ಇದಕ್ಕೆ ಒಪ್ಪದ ರಾಜ್ಯಪಾಲ ರಾಜೇಂದ್ರ ವಿಶ್ವನಾಥ್, 118 ಶಾಸಕರ ಬಹುಮತ ಸಾಬೀತುಪಡಿಸಿ ಸರ್ಕಾರ ರಚನೆ ಮಾಡಿ. 42 ಗಂಟೆಗಳಲ್ಲಿ ಬಹುಮತ ಸಾಬೀತು ಪಡಿಸುವಂತೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

https://www.newsics.com/2026/05/07/gold-price-rises-by-rs-105-per-gram-silver-also-becomes-expensive/

TAGGED:TVK chief Vijay meets Governor again: Governor instructs him to prove majority within 42 hours
Share This Article
Facebook Twitter Copy Link Print
Previous Article Gold Silver Price ಚಿನ್ನದ ಬೆಲೆ ಗ್ರಾಮ್​ಗೆ 105 ರೂ ಏರಿಕೆ; ಬೆಳ್ಳಿಯೂ ದುಬಾರಿ
Next Article ಯೋಗೀಶ್ ಗೌಡ ಕೊಲೆ ಕೇಸ್ : ಹೈಕೋರ್ಟ್’ನಲ್ಲಿ ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?