ದಳಪತಿ ವಿಜಯ್ರನ್ನು ದೇವರೇ ಕಾಪಾಡಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?
newsics.com/ನ್ಯೂಸಿಕ್ಸ್ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಕಸರತ್ತು ನಡೆಸುತ್ತಿರುವ ನಟ ವಿಜಯ್ ಅವರ ಹೊಸ ರಾಜಕೀಯ ಪಕ್ಷ ಮತ್ತು ಅದರ ಉಚಿತ ಯೋಜನೆಗಳ ಘೋಷಣೆಯ ಕುರಿತು ಪ್ರತಿಕ್ರಿಯಿಸಿದ್ದಾರೆ. ವಿಜಯ್ ಘೋಷಿಸಿರುವ ಉಚಿತ ಗ್ಯಾರಂಟಿ ಯೋಜನೆಗಳಿಗೆ ದೊಡ್ಡ ಪ್ರಮಾಣದ ಹಣದ ಅಗತ್ಯವಿದೆ. ತಮಿಳುನಾಡಿನ ವಾರ್ಷಿಕ ಬಜೆಟ್ ಸುಮಾರು 3.30ರಿಂದ 3.40 ಲಕ್ಷ ಕೋಟಿ ರೂ. ಇದೆ. ಆದರೆ, ವಿಜಯ್ ಅವರ ಉಚಿತ ಯೋಜನೆಗಳಿಗೆ ಒಂದು ವರ್ಷಕ್ಕೆ ಅಂದಾಜು 6 ರಿಂದ 7 ಲಕ್ಷ … Continue reading ದಳಪತಿ ವಿಜಯ್ರನ್ನು ದೇವರೇ ಕಾಪಾಡಬೇಕು ಎಂದು ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ಯಾಕೆ?
Copy and paste this URL into your WordPress site to embed
Copy and paste this code into your site to embed