Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!
ದೇಶಪ್ರಮುಖ

ಕೈದಿ ಜತೆ ಜೈಲಾಧಿಕಾರಿಗೆ ಪ್ರೀತಿ : ಕೊಲೆ ಆರೋಪಿಯನ್ನೇ ವರಿಸಿದ ಮಹಿಳಾ ಪೊಲೀಸ್ ಅಧಿಕಾರಿ!

Share
1 Min Read
SHARE

newsics.com/ನ್ಯೂಸಿಕ್ಸ್

ಸತ್ನ: ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಅಧಿಕಾರಿಯೊಬ್ಬರು ಅಲ್ಲಿಯೇ ಶಿಕ್ಷೆ ಅನುಭವಿಸುತ್ತಿದ್ದ ಕೊಲೆ ಆರೋಪಿಯೊಂದಿಗೆ ಪ್ರೀತಿಯಲ್ಲಿ ಬಿದ್ದು, ಇದೀಗ ಎಲ್ಲ ಅಡೆತಡೆಗಳನ್ನು ಮೀರಿ ವಿವಾಹವಾಗಿದ್ದಾರೆ.

https://youtube.com/shorts/gjYZnQ_VPsc?si=qVOf4mHBsp6RN8ZV

ಧರ್ಮೇಂದ್ರ ಸಿಂಗ್ ಜೈಲು ಶಿಕ್ಷೆ ಅನುಭವಿಸುತ್ತಿದ್ದ ಕಾಲದಲ್ಲಿ. ಧರ್ಮೇಂದ್ರ ಸಿಂಗ್ ಒಬ್ಬ ಸುಶಿಕ್ಷಿತ ವ್ಯಕ್ತಿಯಾಗಿದ್ದು, ಜೈಲಿನಲ್ಲಿದ್ದ ಅವಧಿಯಲ್ಲಿ ತನ್ನ ನಡವಳಿಕೆಯಿಂದ ಎಲ್ಲರ ಮೆಚ್ಚುಗೆ ಪಾತ್ರನಾಗಿದ್ದ ಎನ್ನಲಾಗಿದೆ. ಇದೇ ಸಮಯದಲ್ಲಿ ಸತ್ನಾ ಜೈಲಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಫಿರೋಝಾ ಖಾಟೂನ್ ಅವರಿಗೆ ಧರ್ಮೇಂದ್ರನ ವ್ಯಕ್ತಿತ್ವ ಮತ್ತು ಆತನ ಮೇಲಿದ್ದ ಸುಳ್ಳು ಆರೋಪಗಳ ಬಗ್ಗೆ ಸಹಾನುಭೂತಿ ಮೂಡಿತ್ತು ಎಂದು ಹೇಳಲಾಗುತ್ತಿದೆ.

ಕಾಲಕ್ರಮೇಣ ಇವರಿಬ್ಬರ ನಡುವೆ ಸ್ನೇಹ ಬೆಳೆದು ಅದು ಪ್ರೀತಿಗೆ ತಿರುಗಿದೆ. ಧರ್ಮೇಂದ್ರ ಸಿಂಗ್ ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾಗಿದ್ದರೂ, ತಾನು ನಿರ್ದೋಷಿ ಎಂದು ವಾದಿಸುತ್ತಲೇ ಬಂದಿದ್ದನು. ಆತನ ಪ್ರಾಮಾಣಿಕತೆ ಮತ್ತು ಜೈಲಿನ ಶಿಸ್ತಿನ ಜೀವನ ಫಿರೋಝಾ ಅವರ ಮನ ಗೆದ್ದಿತ್ತು. ಧರ್ಮ ಮತ್ತು ಸಾಮಾಜಿಕ ಸ್ಥಾನಮಾನಗಳ ಎಲ್ಲೆಗಳನ್ನು ಮೀರಿ, ಇಬ್ಬರೂ ಜೀವನ ಪರ್ಯಂತ ಜೊತೆಯಾಗಿರಲು ನಿರ್ಧರಿಸಿದರು.

ಜೈಲಿನಿಂದ ಹೊರಬಂದ ನಂತರವೂ ಇವರ ಪ್ರೇಮ ಸಂಬಂಧ ಮುಂದುವರಿದಿದ್ದು, ಇತ್ತೀಚೆಗೆ ಛತ್ತರ್‌ಪುರ ಜಿಲ್ಲೆಯಲ್ಲಿ ಇಬ್ಬರೂ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ಅಂತರಧರ್ಮೀಯ ವಿವಾಹಕ್ಕೆ ಫಿರೋಜಾ ಖಾತೂನ್ ಅವರ ಕುಟುಂಬದ ಕಡೆಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು. ಕುಟುಂಬಸ್ಥರು ಮದುವೆಯಿಂದ ದೂರ ಉಳಿದಿದ್ದರು. ಇಂತಹ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದ ಕಾರ್ಯಕರ್ತರು ಈ ಜೋಡಿಯ ನೆರವಿಗೆ ನಿಂತಿದ್ದಾರೆ. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಉಪಾಧ್ಯಕ್ಷ ರಾಜಬಹದ್ದೂರ್ ಮಿಶ್ರಾ ಮತ್ತು ಅವರ ಪತ್ನಿ ಫಿರೋಜಾ ಅವರಿಗೆ ಪೋಷಕರ ಸ್ಥಾನದಲ್ಲಿ ನಿಂತು ಕನ್ಯಾದಾನ ನೆರವೇರಿಸುವ ಮೂಲಕ ಈ ವಿವಾಹವನ್ನು ಯಶಸ್ವಿಯಾಗಿ ಪೂರೈಸಿದ್ದಾರೆ.

https://www.newsics.com/2026/05/09/thalapathy-kangalu-unable-to-reach-the-magic-number-governors-break-for-todays-vijay-coronation-again/

TAGGED:Jail officer falls in love with prisoner: Female police officer marries murder suspect!
Share This Article
Facebook Twitter Copy Link Print
Previous Article Vijay TVK ಮ್ಯಾಜಿಕ್ ನಂಬರ್ ತಲುಪಲಾರದೆ ದಳಪತಿ ಕಂಗಾಲು: ಇಂದಿನ ವಿಜಯ್ ಪಟ್ಟಾಭಿಷೇಕಕ್ಕೆ ಮತ್ತೆ ರಾಜ್ಯಪಾಲರ ಬ್ರೇಕ್!
Next Article Rain Alert ರಾಜ್ಯದಲ್ಲಿ ಇನ್ನೂ ಎರಡು ದಿನ ಭಾರೀ ಮಳೆ : ಯೆಲ್ಲೋ ಅಲರ್ಟ್​ ಘೋಷಣೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?