Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮಾಣವಚನಕ್ಕೂ ಮುನ್ನ ದಳಪತಿ ವಿಜಯ್ ಈ ಒಂದು ಕೆಲಸ ಮಾಡಬೇಕೆಂದ ರಾಖಿ ಸಾವಂತ್
ಪ್ರಮುಖಮನರಂಜನೆ

ಪ್ರಮಾಣವಚನಕ್ಕೂ ಮುನ್ನ ದಳಪತಿ ವಿಜಯ್ ಈ ಒಂದು ಕೆಲಸ ಮಾಡಬೇಕೆಂದ ರಾಖಿ ಸಾವಂತ್

Share
1 Min Read
SHARE

newsics.com/ನ್ಯೂಸಿಕ್ಸ್

ಇತ್ತೀಚಿಗೆ ನಡೆದ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಸೂಪರ್‌ಸ್ಟಾರ್ ದಳಪತಿ ವಿಜಯ್ ಅವರು ಸದ್ಯ ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಸರ್ಕಸ್ ನಡೆಸುತ್ತಿದ್ದಾರೆ.

ಮೊದಲ ಪ್ರಯತ್ನದಲ್ಲೇ 108 ಸ್ಥಾನಗಳನ್ನು ಪಡೆಯುವ ಮೂಲಕ ತಮಿಳುನಾಡು ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್ ಮತ್ತು ನಟಿ ತ್ರಿಶಾ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳಿವೆ.

ಈ ವರ್ಷದ ಆರಂಭದಲ್ಲಿ ಚೆನ್ನೈನಲ್ಲಿ ನಡೆದ ನಿರ್ಮಾಪಕ ಕಲ್ಪತಿ ಎಸ್ ಸುರೇಶ್ ಮತ್ತು ಮೀನಾಕ್ಷಿ ಸುರೇಶ್ ಅವರ ಮಗನ ವಿವಾಹ ಆರತಕ್ಷತೆಯಲ್ಲಿ ವಿಜಯ್ ಹಾಗೂ ತ್ರಿಶಾ ಕೃಷ್ಣನ್ ಒಟ್ಟಿಗೆ ಕಾಣಿಸಿಕೊಂಡ ನಂತರ ಅವರು ಸಂಬಂಧದ ವದಂತಿಗಳಿಗೆ ಮತ್ತಷ್ಟು ಪುಷ್ಟಿ ನೀಡಿತ್ತು.

ನಟಿ ರಾಖಿ ಸಾವಂತ್ ಅವರು ಈ ವದಂತಿಗಳಿಗೆ ಪ್ರತಿಕ್ರಿಯಿಸಿದ್ದು, ದಳಪತಿ ವಿಜಯ್ ಹಾಗೂ ನಟಿ ತ್ರಿಶಾ ಸಂಬಂಧದ ಬಗ್ಗೆ ತಮ್ಮ ಪ್ರಾಮಾಣಿಕ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಫಿಲ್ಮಿಮಂತ್ರ ಮೀಡಿಯಾದೊಂದಿಗೆ ಮಾತನಾಡಿದ ರಾಖಿ ಸಾವಂತ್ ಅವರು, ವಿಜಯ್ ಮತ್ತು ತ್ರಿಶಾ ಜೋಡಿ ಅದ್ಭುತವಾಗಿದೆ. ಅವರಿಬ್ಬರೂ ಈಗಲೇ(ಪ್ರಮಾಣವಚನಕ್ಕೂ ಮುನ್ನ) ಮದುವೆಯಾಗಬೇಕು. ಅವರ ಮೆಹಂದಿ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೋಗೋಣ ಎಂದು ಹೇಳಿದ್ದಾರೆ.

ತ್ರಿಷಾ ಜೊತೆಗಿನ ಅವರ ಸ್ನೇಹದ ಬಗ್ಗೆ ಮಾತನಾಡಿದ ಅವರು, ನಾನು ಮತ್ತು ತ್ರಿಷಾ ಚಿತ್ರರಂಗದಲ್ಲಿ ಒಟ್ಟಿಗೆ ವೃತ್ತಿಜೀವನ ಆರಂಭಿಸಿದವರು, ಹಾಗಾಗಿ ಅವರು ನನಗೆ ಚೆನ್ನಾಗಿ ಗೊತ್ತು ಎಂದು ನಟಿ ಹೇಳಿಕೊಂಡಿದ್ದಾರೆ.

ಅಧಿಕಾರ ವಹಿಸಿಕೊಳ್ಳುತ್ತಿದ್ದಂತೆ ಮಮತಾ ಬ್ಯಾನರ್ಜಿಗೆ ಬಿಗ್​ ಶಾಕ್​​ ಕೊಟ್ಟ ಸುವೇಂದು

TAGGED:Rakhi Sawant wants General Vijay to do this one thing before taking oath
Share This Article
Facebook Twitter Copy Link Print
Previous Article ತಮಿಳುನಾಡು ಸಿಎಂ ಆಗಿ ನಾಳೆ ವಿಜಯ್​ ಪ್ರಮಾಣವಚನ
Next Article 27 ವರ್ಷದ ಶ್ರೀಮಂತ ಯುವಕನಿಗೆ ಒಂಟಿತನದ ಗೋಳು

Popular Posts

Bigg Boss ಕಿರುತೆರೆಯಲ್ಲಿ ಹೊಸ ಇತಿಹಾಸ; ಸೆಪ್ಟೆಂಬರ್‌ನಿಂದ ಕನ್ನಡ ಸೇರಿ 6 ಭಾಷೆಗಳ ‘ಬಿಗ್ ಬಾಸ್’ ಒಟ್ಟಿಗೆ ಆರಂಭ

2 Min Read

Harassment Case ಮಹಿಳಾ IPS ಅಧಿಕಾರಿಗೆ ಟಾರ್ಚರ್..! ಮೈಮೇಲೆ ಕಾಂಡೋಮ್ ಎಸೆದು ಬ್ಲ್ಯಾಕ್‌ಮೇಲ್ ಮಾಡಿದ ಸಹೋದ್ಯೋಗಿ

2 Min Read

Funeral of Chennamma ಸಕಲ ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆ

1 Min Read

Major transfer ಗಣಿ ಇಲಾಖೆಗೆ ಮೇಜರ್ ಸರ್ಜರಿ! 160 ಅಧಿಕಾರಿಗಳ ವರ್ಗಾವಣೆ!

2 Min Read

You Might Also Like

ಪ್ರಮುಖಆರೋಗ್ಯ

Microplastics In Blood ನಿಮ್ಮ ರಕ್ತದಲ್ಲೂ ಇರಬಹುದು ಪ್ಲಾಸ್ಟಿಕ್ ಕಣ..! ಹಾರ್ಟ್ ಅಟ್ಯಾಕ್ ರೋಗಿಗಳ ರಕ್ತದಲ್ಲಿ ಪತ್ತೆಯಾಯ್ತು ಮೈಕ್ರೋಪ್ಲಾಸ್ಟಿಕ್

2 Min Read
ಪ್ರಮುಖದೇಶ

First Dengue Vaccine ಡೆಂಗ್ಯೂ ಕಾಟಕ್ಕೆ ಇನ್ಮುಂದೆ ಗುಡ್‌ಬೈ; ದೇಶದ ಮೊದಲ ‘QDENGA’ ಲಸಿಕೆಗೆ ಡಿಸಿಜಿಐ ಗ್ರೀನ್ ಸಿಗ್ನಲ್

1 Min Read
ಪ್ರಮುಖಕರ್ನಾಟಕ

Rain Alert ಮುಂದುವರಿದ ವರುಣನ ಆರ್ಭಟ; ನಾಳೆ ರಾಜ್ಯಕ್ಕೆ ‘ಯೆಲ್ಲೋ ಅಲರ್ಟ್’ ಘೋಷಣೆ

1 Min Read
ಪ್ರಮುಖವಿದೇಶ

Samsung Layoffs ಸ್ಯಾಮ್‌ಸಂಗ್ ಉದ್ಯೋಗಿಗಳಿಗೆ ಬಿಗ್ ಶಾಕ್; ಹೆಡ್‌ಕ್ವಾರ್ಟರ್ಸ್ ಶಿಫ್ಟ್ ನೆಪದಲ್ಲಿ 800 ನೌಕರರ ವಜಾ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?