Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PM Modi ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ
ಕರ್ನಾಟಕದೇಶಪ್ರಮುಖ

PM Modi ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟ ಶ್ರೀ ಶ್ರೀ ರವಿಶಂಕರ್ ಗುರೂಜಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟ್ ಆಫ್ ಲಿವಿಂಗ್ ಆಶ್ರಮದ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ಗುರೂಜಿ 70ನೇ ಜನ್ಮೋತ್ಸವ ಹಾಗೂ ಆಶ್ರಮದ 45ನೇ ವರ್ಷದ ಸಂಭ್ರಮಾಚರಣೆಯಲ್ಲಿ ಭಾಗಿಯಾಗಲು ಬೆಂಗಳೂರಿಗೆ ಆಗಮಿಸಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ನರೇಂದ್ರ ಮೋದಿ, ಕಮಲದ ಹೂವಿನ ಆಕೃತಿಯಲ್ಲಿ ನಿರ್ಮಾಣ ಮಾಡಲಾಗಿರುವ ಭವ್ಯವಾದ ‘ಧ್ಯಾನ ಮಂದಿರ’ವನ್ನು ಲೋಕಾರ್ಪಣೆಗೊಳಿಸಿದರು. ಇದೇ ಸಂದರ್ಭದಲ್ಲಿ ಶ್ರೀ ಶ್ರೀ ರವಿಶಂಕರ್ ಗುರೂಜಿ ಅವರು ಪ್ರಧಾನಿ ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದರು.

ತಮ್ಮ ಭಾಷಣದುದ್ದಕ್ಕೂ ‘ಸೇವೆ’ಯ ಮಹತ್ವವನ್ನು ಎತ್ತಿ ಉಲ್ಲೇಖಿಸಿದ ಮೋದಿ, ‘ನಮ್ಮಲ್ಲಿ ಸೇವೆ ಎನ್ನುವುದು ಪರಮ ಧರ್ಮ. ಪರೋಪಕಾರವೇ ಪುಣ್ಯ, ಪರಪೀಡನೆಯೇ ಪಾಪ. ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಪ್ರತಿ ಕಾರ್ಯಕರ್ತನಲ್ಲೂ ಸೇವಾ ಭಾವನೆ ಎದ್ದು ಕಾಣುತ್ತಿದೆ. ಗುರೂಜಿ ಅವರು ಕಳೆದ 45 ವರ್ಷಗಳ ಹಿಂದೆ ಬಿತ್ತಿದ ಬೀಜ ಇಂದು ವಿಶಾಲವಾದ ಹೆಮ್ಮರವಾಗಿ ಬೆಳೆದು ನಿಂತಿದೆ. ಈ ವೃಕ್ಷದ ಸಾವಿರಾರು ಶಾಖೆಗಳು ಜಗತ್ತಿನಾದ್ಯಂತ ಲಕ್ಷಾಂತರ ಜನರ ಬದುಕನ್ನು ಸುಂದರಗೊಳಿಸುತ್ತಿವೆ ಎಂದು ಹರ್ಷ ವ್ಯಕ್ತಪಡಿಸಿದರು.

https://www.newsics.com/2026/05/10/trisha-arrives-at-vijays-swearing-in-ceremony-in-traditional-attire/

TAGGED:Sri Sri Ravi Shankar Guruji gave Art of Living photo to Prime Minister Modi
Share This Article
Facebook Twitter Copy Link Print
Previous Article TVK Vijay 3 ಗ್ಯಾರಂಟಿಗಳಿಗೆ ಸಹಿ ಹಾಕಿದ ದಳಪತಿ ವಿಜಯ್
Next Article PM Modi ಪ್ರಧಾನಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿಗಳು ಪತ್ತೆ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ಪ್ರಮುಖಮನರಂಜನೆ

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read
ಕರ್ನಾಟಕಪ್ರಮುಖ

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?