Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!
ಪ್ರಮುಖಮನರಂಜನೆ

ದಳಪತಿ ವಿಜಯ್​ ಪ್ರಮಾಣ ವಚನ ಸಮಾರಂಭದಲ್ಲಿ ಸದ್ದು ಮಾಡಿದ ತ್ರಿಷಾ ಟ್ಯಾಟೂ!

Share
1 Min Read
SHARE

newsics.com/ನ್ಯೂಸಿಕ್ಸ್

ನಟ ವಿಜಯ್ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಸಮಾರಂಭದಲ್ಲಿ ಗಮನ ಸೆಳೆದಿದ್ದು ನಟಿ ತ್ರಿಷಾ ಹಾಗೂ ಅವರ ಕೈ ಮೇಲಿನ ಟ್ಯಾಟೂ. ವಿಜಯ್ ಅವರ ರಾಶಿಯೊಂದಿಗೆ ತ್ರಿಷಾ ರಾಶಿಯ ಹೊಂದಾಣಿಕೆ ಮತ್ತು ಆಕೆ ವಿಜಯ್ ಪಾಲಿಗೆ ಅದೃಷ್ಟವೇ ಎಂಬ ಕುತೂಹಲಕಾರಿ ವಿಷಯವನ್ನು ವಿವರಿಸಲಾಗಿದೆ.

ತಮಿಳುನಾಡಿನಲ್ಲಿ ಇತಿಹಾಸ ಬರೆದು ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ನಟ ದಳಪತಿ (ಜೋಸೆಫ್​) ವಿಜಯ್​. ಪ್ರಮಾಣ ವಚನ ಸ್ವೀಕರಿಸುತ್ತಲೇ ಭರ್ಜರಿ ಭಾಷಣವನ್ನೂ ಮಾಡಿದ್ದಾರೆ. ಜನರ ಹಣವನ್ನು ಮುಟ್ಟುವುದಿಲ್ಲ ಎನ್ನುವ ಮೂಲಕ ರಾಜಾರೋಷವಾಗಿ ಭಾಷಣ ಮಾಡಿ ಭಾರಿ ಚಪ್ಪಾಳೆ ಗಿಟ್ಟಿಸಿಕೊಂಡಿದ್ದಾರೆ.

ಇದರ ನಡುವೆಯೇ ಎಲ್ಲರ ಗಮನ ಸೆಳೆದಿರುವುದು ನಟಿ ತ್ರಿಷಾ ಕೃಷ್ಣನ್​. ನೀಲಿ ಬಣ್ಣದ ಸೀರೆಯುಟ್ಟು, ಮಲ್ಲಿಗೆ ಹೂವು ಮುಡಿದು ಅಪ್ಪಟ ಭಾರತೀಯ ನಾರಿಯಂತೆ ತ್ರಿಷಾ ಕಂಡುಬಂದರು . ಇದರ ನಡುವೆಯೇ ಗಮನ ಸೆಳೆದದ್ದು ತ್ರಿಷಾ ಅವರು ಕೈ ಮೇಲೆ ಹಾಕಿಕೊಂಡಿರುವ ಟ್ಯಾಟೂ.

ತ್ರಿಷಾ ಅವರು ಕೈ ಮೇಲೆ ಹಾಕಿಕೊಂಡಿರುವ ಟ್ಯಾಟೂ ವೃಷಭ ರಾಶಿಯ ಗುರುತು. ತ್ರಿಷಾ ಅವರದ್ದು ವೃಷಭ ರಾಶಿ. ಈ ಹಿನ್ನೆಲೆಯಲ್ಲಿ ತಮ್ಮ ರಾಶಿ ಅದೃಷ್ಟ ತಂದುಕೊಡಲಿ ಎನ್ನುವ ಕಾರಣಕ್ಕೆ ಅದನ್ನು ಆಕೆ ಕೈಮೇಲೆ ಹಾಕಿಕೊಂಡಿದ್ದಾರೆ ಎನ್ನಲಾಗಿದೆ. ಅಷ್ಟಕ್ಕೂ ಇದೇನು ಹೊಸತಾಗಿ ಹಾಕಿಕೊಂಡದಲ್ಲ. ಬದಲಿಗೆ ವಿಜಯ್​ ಅವರು ಸುದ್ದಿ ಮಾಡುತ್ತಿರುವ ಹಿನ್ನೆಲೆಯಲ್ಲಿ ತ್ರಿಷಾ ಅವರ ಟ್ಯಾಟೂ ಕೂಡ ಸದ್ದು ಮಾಡುತ್ತಿದೆ.

ಅಷ್ಟಕ್ಕೂ ವಿಜಯ್​ ಅವರದ್ದು ಕಟಕ ರಾಶಿಯಾಗಿದೆ. ಜ್ಯೋತಿಷದ ಪ್ರಕಾರ ಹೋದರೆ, ವೃಷಭ ರಾಶಿ ಮತ್ತು ಕರ್ಕಾಟಕ ರಾಶಿಯವರು ಹೆಚ್ಚಿನ ಹೊಂದಾಣಿಕೆಯನ್ನು ಹೊಂದಿರುತ್ತಾರೆ. ಇದು ರಾಶಿಚಕ್ರದಲ್ಲಿ ಅತ್ಯಂತ ಸಾಮರಸ್ಯ, ಸ್ಥಿರ ಮತ್ತು ಪೋಷಿಸುವ ಜೋಡಿಗಳಲ್ಲಿ ಒಂದಾಗಿದೆ.
ಅವರು ಸೌಮ್ಯವಾದ, ಆಳವಾದ ಭಾವನಾತ್ಮಕ ಸಂಪರ್ಕವನ್ನು ಹಂಚಿಕೊಳ್ಳುತ್ತಾರೆ. ವೃಷಭ ರಾಶಿಯವರು ಆಧಾರವಾಗಿರುವ ವಿಶ್ವಾಸಾರ್ಹತೆಯನ್ನು ಒದಗಿಸಿದರೆ, ಕರ್ಕ ರಾಶಿಯವರು ಅರ್ಥಗರ್ಭಿತ ಪೋಷಣೆಯನ್ನು ನೀಡುತ್ತಾರೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ತ್ರಿಷಾ ಅವರೇ ವಿಜಯ್​ ಪಾಲಿಗೆ ಅದೃಷ್ಟ ತಂದಿರುವುದಾಗಿ ಹೇಳಲಾಗುತ್ತಿದೆ.

ಪ್ರತಿದಿನ 120 ಮಂದಿ ಪುರುಷರು ಹಠಾತ್ ಮೃತ್ಯು: NCRB ವರದಿಯಲ್ಲಿ ಮಾಹಿತಿ ಬಹಿರಂಗ

 

TAGGED:Trisha's tattoo caused a stir at Thalapathy Vijay's oath-taking ceremony!
Share This Article
Facebook Twitter Copy Link Print
Previous Article ಪ್ರತಿದಿನ 120 ಮಂದಿ ಪುರುಷರು ಹಠಾತ್ ಮೃತ್ಯು: NCRB ವರದಿಯಲ್ಲಿ ಮಾಹಿತಿ ಬಹಿರಂಗ
Next Article ಸಚಿವ ಡಿ. ಸುಧಾಕರ್ ವಿಧಿವಶ: ಚಿತ್ರದುರ್ಗದಲ್ಲಿ ನಾಳೆ ಸಾರ್ವಜನಿಕ ರಜೆ

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?