ದಳಪತಿ ವಿಜಯ್ 5 ವರ್ಷ ಸಿಎಂ ಆಗಿ ಕಂಪ್ಲೀಟ್ ಮಾಡಲ್ವಾ? ಜ್ಯೋತಿಷಿ ಹೇಳಿದ್ದೇನು?
newsics.com/ನ್ಯೂಸಿಕ್ಸ್ ಆರರಿಂದ ಒಂದು ವರ್ಷದೊಳಗಡೆ ತಮಿಳುನಾಡಿನಲ್ಲಿ ಮತ್ತೆ ಚುನಾವಣೆ ಆಗುವುದು. ದಳಪತಿ ವಿಜಯ್ ಅವರಿಗೆ ಅಧಿಕಾರದಲ್ಲಿ ನಿಶ್ಚಿತತೆ ಇರೋದಿಲ್ಲ, ಒಂದಿಷ್ಟು ಸಂಕಷ್ಟಗಳನ್ನು ಎದುರಿಸುತ್ತಾರೆ. ಲಗ್ನಾಧಿ ಪತಿ ಅಸ್ತ. ಸಾಲದ್ದಕ್ಕೆ ರಾಜ ಪೀಠದಲ್ಲಿ( ಏಕಾದಶ). ಏಕಾದಶಕ್ಕೆ ಗುರು ದೃಷ್ಟಿಯೂ ಇಲ್ಲ. ಬಾಧಕಾಧಿಪತಿ ಗುರು ಲಗ್ನದಲ್ಲೆ ಇರೋದು. ಇದೂ ಸಾಲದ್ದಕ್ಕೆ ಷಷ್ಠಾಧಿಪತಿ ( ಋಣ,ರೋಗ) ಕುಜನ ವೀಕ್ಷಣೆ ಬಾಧಕಾಧಿಪತಿಗೆ. ಇಂತಹ ಲಗ್ನದಲ್ಲಿ ತಮಿಳರರಸನ ಪೀಠಾರೋಹಣ. ಏನಾಗುತ್ತೋ ನೋಡಬೇಕಿದೆ. ಯಾವುದೇ ಮಹಾ ಯೋಗಗಳಿಲ್ಲ ಇದರಲ್ಲಿ. ದೋಷ ಪೂರಿತವೇ ಆಗಿದೆ. ಅವರಿಗೆಲ್ಲ ಚರ್ಚ್ … Continue reading ದಳಪತಿ ವಿಜಯ್ 5 ವರ್ಷ ಸಿಎಂ ಆಗಿ ಕಂಪ್ಲೀಟ್ ಮಾಡಲ್ವಾ? ಜ್ಯೋತಿಷಿ ಹೇಳಿದ್ದೇನು?
Copy and paste this URL into your WordPress site to embed
Copy and paste this code into your site to embed