Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bengal Chief Minister 3 ಪ್ರಮುಖ ಖಾತೆ ಉಳಿಸಿಕೊಂಡ ಬಂಗಾಳ ಸಿಎಂ ಸುವೇಂದು!
ದೇಶಪ್ರಮುಖ

Bengal Chief Minister 3 ಪ್ರಮುಖ ಖಾತೆ ಉಳಿಸಿಕೊಂಡ ಬಂಗಾಳ ಸಿಎಂ ಸುವೇಂದು!

Share
1 Min Read
SHARE

newsics.com/ನ್ಯೂಸಿಕ್ಸ್

ಪಶ್ಚಿಮ ಬಂಗಾಳದ ಮೊಟ್ಟ ಮೊದಲ ಬಿಜೆಪಿ ಸಿಎಂ ಆಗಿ ಸುವೇಂದು ಅಧಿಕಾರಿ ಪ್ರಮಾಣವಚನ  ಸ್ವೀಕರಿಸಿದ್ದಾರೆ. ದೀದಿಯ ಕಟ್ಟಾ ಶಿಷ್ಯನಾಗಿದ್ದ ಸುವೇಂದು, ಟಿಎಂಸಿ  ತೊರೆದು ಬಿಜೆಪಿ ಸೇರಿದ್ದರು. 2 ಬಾರಿ ದೀದಿಗೆ ಸವಾಲು ಹಾಕಿದ್ದ ಸುವೇಂದು ಅಧಿಕಾರಿ ಈ ಬಾರಿ ಮಮತಾ ಬ್ಯಾನರ್ಜಿಯ ಭದ್ರಕೋಟೆ ಬಬಾನಿಪುರದಿಂದಲೇ ಗೆದ್ದು ಇತಿಹಾಸ ನಿರ್ಮಿಸಿದ್ದರು.

https://youtube.com/shorts/QmBsVJxCxsg?si=FaYAZtjO3Xv8e1rn

ಇದೀಗ ರಾಜ್ಯದ ಚುಕ್ಕಾಣಿ ಹಿಡಿದ ಬೆನ್ನಲ್ಲೇ ಆಡಳಿತದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ಸ್ಪಷ್ಟ ಮುನ್ಸೂಚನೆ ನೀಡಿದ್ದಾರೆ. ಸೋಮವಾರದಂದು ನಡೆದ ಖಾತೆ ಹಂಚಿಕೆಯಲ್ಲಿ ಅತ್ಯಂತ ಸುವೇಂದು ಅಧಿಕಾರಿ ಅವರು ಮುಖ್ಯಮಂತ್ರಿ ಸ್ಥಾನದ ಜೊತೆಗೆ ಗೃಹ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಖಾತೆಗಳನ್ನು ತಮ್ಮ ಸುಪರ್ದಿಯಲ್ಲಿ ಇಟ್ಟುಕೊಂಡಿದ್ದಾರೆ.

ಪೊಲೀಸರ ಮೇಲೆ ನೇರ ನಿಯಂತ್ರಣ ಹೊಂದಲು ಅವರು ನಿರ್ಧರಿಸಿದ್ದಾರೆ. ಇನ್ನು ಸಿಬ್ಬಂದಿ ಇಲಾಖೆಯು ರಾಜ್ಯದ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಹಾಗೂ ಆಡಳಿತಾತ್ಮಕ ಬದಲಾವಣೆಗಳ ಮೇಲೆ ಹಿಡಿತ ನೀಡಲಿದೆ.

ಅಧಿಕಾರ ವಹಿಸಿಕೊಂಡ ಕೆಲವೇ ದಿನಗಳಲ್ಲಿ ಐವರು ಸಚಿವರಿಗೆ ಮಾತ್ರ ಖಾತೆಗಳನ್ನು ಹಂಚಿಕೆ ಮಾಡಿರುವುದು ಸುವೇಂದು ಅವರ ಕಾರ್ಯತಂತ್ರದ ಭಾಗ ಎನ್ನಲಾಗುತ್ತಿದೆ. ದಿಲೀಪ್ ಘೋಷ್ ಮತ್ತು ಅಗ್ನಿಮಿತ್ರ ಪೌಲ್ ಅವರಂತಹ ಪ್ರಭಾವಿ ನಾಯಕರಿಗೆ ಪ್ರಮುಖ ಜವಾಬ್ದಾರಿ ನೀಡಿದ್ದರೂ, ಸರ್ಕಾರದ ‘ಅಸಲಿ ಕೀಲಿ ಕೈ’ ಸುವೇಂದು ಅವರ ಬಳಿಯೇ ಇರುವುದು ಸ್ಪಷ್ಟವಾಗಿದೆ.

 

ಖಾತೆ ಹಂಚಿಕೆಯ ಬೆನ್ನಲ್ಲೇ ಸುವೇಂದು ಅಧಿಕಾರಿ ನೇತೃತ್ವದ ಸರ್ಕಾರ ಕೆಲವು ಮಹತ್ವದ ನಿರ್ಧಾರಗಳನ್ನು ಪ್ರಕಟಿಸಿದೆ. ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ‘ಆಯುಷ್ಮಾನ್ ಭಾರತ್’ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೆ ತರಲು ಅನುಮೋದನೆ ನೀಡಲಾಗಿದೆ.  ಅಲ್ಲದೆ, ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ 7ನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ತಾತ್ವಿಕ ಒಪ್ಪಿಗೆ ನೀಡಿದೆ.

https://www.newsics.com/2026/05/12/restriction-on-video-recording-in-police-stations-high-court-sparks-outrage-what-did-the-judge-say/

 

TAGGED:Bengal CM Suvendu retains 3 key portfolios!
Share This Article
Facebook Twitter Copy Link Print
Previous Article ಠಾಣೆಯಲ್ಲಿ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಕಿಡಿ, ಜಡ್ಜ್ ಹೇಳಿದ್ದೇನು?
Next Article Palaniswami ಎಐಎಡಿಎಂಕೆಯಲ್ಲಿ ಬಿರುಕು ; ಪಳನಿಸ್ವಾಮಿ ರಾಜೀನಾಮೆಗೆ ಒತ್ತಾಯ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?