Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್; ಎಫ್‌ಎಸ್‌ಎಲ್ ತನಿಖೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ
ಕರ್ನಾಟಕಪ್ರಮುಖ

ಪ್ರಧಾನಿ ಮಾರ್ಗದಲ್ಲಿ ಸ್ಫೋಟಕ ಪತ್ತೆ ಕೇಸ್; ಎಫ್‌ಎಸ್‌ಎಲ್ ತನಿಖೆಯಲ್ಲಿ ಮಹತ್ವದ ಮಾಹಿತಿ ಬಹಿರಂಗ

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಜಿಲೆಟಿನ್ ಕಡ್ಡಿಗಳು ಪತ್ತೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ (FSL) ತಜ್ಞರು ಪ್ರಾಥಮಿಕ ವರದಿ ನೀಡಿದ್ದಾರೆ. ತನಿಖೆಯ ವೇಳೆ ಕೃತ್ಯಕ್ಕೆ ಬಳಸಲಾದ ವಸ್ತುಗಳ ಬಗ್ಗೆ ಹಲವು ಆಘಾತಕಾರಿ ಸಂಗತಿಗಳು ಬೆಳಕಿಗೆ ಬಂದಿವೆ.

ಪತ್ತೆಯಾದ ಜಿಲೆಟಿನ್ ಕಡ್ಡಿಗಳು ಸುಮಾರು 3 ವರ್ಷಗಳ ಹಿಂದೆ ತಯಾರಾದವುಗಳಾಗಿವೆ. ಇವುಗಳನ್ನು ಸರಿಯಾದ ಕ್ರಮದಲ್ಲಿ ಸಂಗ್ರಹಿಸದ ಕಾರಣ, ಪತ್ತೆಯಾದ ಸಂದರ್ಭದಲ್ಲಿ ಅವು ಸ್ಫೋಟಗೊಳ್ಳುವ ಸ್ಥಿತಿಯಲ್ಲಿರಲಿಲ್ಲ ಎಂದು ತಜ್ಞರು ತಿಳಿಸಿದ್ದಾರೆ. ಜಿಲೆಟಿನ್ ಜೊತೆಗಿದ್ದ ವೈರ್ ಮತ್ತು ಎಲೆಕ್ಟ್ರಿಕ್ ವಸ್ತುಗಳು ಸುಮಾರು 1 ವರ್ಷದ ಹಿಂದೆ ತಯಾರಾಗಿರುವ ಸಾಧ್ಯತೆಯಿದೆ. ಗಡಿಯಾರಕ್ಕೆ ಬಳಸುವ ವೈರ್ ಮತ್ತು ಶೆಲ್ (ಬ್ಯಾಟರಿ) ಗಳನ್ನು ಒಂದು ಬಾಕ್ಸ್‌ನಲ್ಲಿ ವ್ಯವಸ್ಥಿತವಾಗಿ ಇರಿಸಲಾಗಿತ್ತು.

ಈ ವಸ್ತುಗಳನ್ನು ಸೂಕ್ತ ತಾಂತ್ರಿಕ ಜ್ಞಾನದೊಂದಿಗೆ ಜೋಡಣೆ ಮಾಡಿದ್ದರೆ, ಭಾರಿ ಪ್ರಮಾಣದಲ್ಲಿ ಸ್ಫೋಟಗೊಳ್ಳುವ ಸಾಮರ್ಥ್ಯವನ್ನು ಹೊಂದಿದ್ದವು. ಆದರೆ ಮೇಲ್ನೋಟಕ್ಕೆ ಇವು ಅಸಮರ್ಪಕವಾಗಿ ಇರಿಸಲ್ಪಟ್ಟಿದ್ದವು. ಜನರಲ್ಲಿ ಮತ್ತು ಭದ್ರತಾ ಸಂಸ್ಥೆಗಳಲ್ಲಿ ಭಯ ಹಾಗೂ ಆತಂಕ ಸೃಷ್ಟಿಸುವ ಉದ್ದೇಶದಿಂದಲೇ ಯಾರೋ ಕಿಡಿಗೇಡಿಗಳು ಈ ಕೃತ್ಯ ಎಸಗಿದ್ದಾರೆ ಎಂಬ ಶಂಕೆ ಬಲವಾಗಿದೆ.

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿರುವ ಕರ್ನಾಟಕ ಗೃಹ ಸಚಿವರು ಮತ್ತು ಪೊಲೀಸರು, ಈಗಾಗಲೇ ಓರ್ವ ಶಂಕಿತನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲಾ ಪೊಲೀಸರು, ಆಗ್ನೇಯ ವಿಭಾಗದ ಪೊಲೀಸರು ಹಾಗೂ ಸಿಸಿಬಿ (CCB) ಸೇರಿದಂತೆ ಆರು ವಿಶೇಷ ತಂಡಗಳು ತನಿಖೆ ನಡೆಸುತ್ತಿವೆ. ಅಲ್ಲದೆ, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಕೂಡ ಈ ತನಿಖೆಯಲ್ಲಿ ಕೈಜೋಡಿಸಿದೆ.

ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!

TAGGED:Explosives found on Prime Minister's route; FSL investigation reveals important information
Share This Article
Facebook Twitter Copy Link Print
Previous Article ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೇ.12.5 ರಷ್ಟು ಸಂಬಳ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ!
Next Article ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?