Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Rain Alert ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ
ಕರ್ನಾಟಕಪ್ರಮುಖ

Rain Alert ರಾಜ್ಯದ ಹಲವೆಡೆ ಮುಂದಿನ 4 ದಿನ ಭಾರೀ ಮಳೆ : ಈ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಣೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

https://youtube.com/shorts/wvfyhGYwVVw?si=koK0hviI-H0dDOsr

ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬಿರುಗಾಳಿ ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೂಚನೆ ನೀಡಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಮತ್ತು ದಾವಣಗೆರೆಯಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಅದರಲ್ಲೂ ಮೇ 15 ಮತ್ತು 16ರಂದು ಮಳೆಯ ತೀವ್ರತೆ ಹೆಚ್ಚಿರಲಿದ್ದು, ಸುಮಾರು 64.5 ಮಿ.ಮೀ ಇಂದ 115.5 ಮಿ.ಮೀ ವರೆಗೆ ಮಳೆ ದಾಖಲಾಗುವ ನಿರೀಕ್ಷೆಯಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಸಾಧಾರಣ ಮಳೆಯಾಗಲಿದೆ. ನಗರದಲ್ಲಿ ಗರಿಷ್ಠ ತಾಪಮಾನ 34.8°C ಆಸುಪಾಸಿನಲ್ಲಿರಲಿದೆ ಎಂದು ಅಂದಾಜಿಸಲಾಗಿದೆ.

https://www.newsics.com/2026/05/12/increase-in-land-record-copying-fees-official-order-from-the-government/

TAGGED:Heavy rain in many parts of the state for the next 4 days: Yellow alert announced for this district
Share This Article
Facebook Twitter Copy Link Print
Previous Article ಭೂದಾಖಲೆಗಳ ನಕಲು ಶುಲ್ಕ ಹೆಚ್ಚಳ : ಸರ್ಕಾರದಿಂದ ಅಧಿಕೃತ ಆದೇಶ
Next Article Women Sleep ಮಹಿಳೆಯರು ಪುರುಷರಿಗಿಂತ ಹೆಚ್ಚಾಗಿ ಇವರ ಜತೆಯೇ ಮಲಗಲು ಇಷ್ಟಪಡುತ್ತಾರೆ : ಅಧ್ಯಯನದಲ್ಲಿ ಬಯಲು

Popular Posts

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Sachin’s record broken Vaibhav ಸಚಿನ್‌ ದಾಖಲೆ ಮುರಿದ ವೈಭವ್‌ ಸೂರ್ಯವಂಶಿ! ಜಿಂಬಾಬ್ವೆ ವಿರುದ್ಧದ ಗೆಲುವಿನೊಂದಿಗೆ ಶ್ರೇಯಸ್ ನಿಟ್ಟುಸಿರು

2 Min Read

Triple mur*der AI ಹತ್ಯಾಕಾಂಡ: ಗೂಗಲ್ ಜಿಮಿನಿಯಲ್ಲೇ ತ್ರಿವಳಿ ಕೊಲೆಗೆ ಪ್ಲಾನ್! ಬೆಚ್ಚಿಬಿದ್ದ ಬೆಂಗಳೂರು!

1 Min Read

CJP protest effect ಕೇಂದ್ರ ಶಿಕ್ಷಣ ಇಲಾಖೆಯಲ್ಲಿ ಭಾರೀ ಬದಲಾವಣೆ: ಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ವರ್ಗಾವಣೆ!

1 Min Read

You Might Also Like

ದೇಶಪ್ರಮುಖವಿದೇಶವೈರಲ್

cockroach fighters new technology ಜಿರಳೆ ಹೋರಾಟಗಾರರು ಹೊಸ ತಂತ್ರಜ್ಞಾನ ಬಳಸಿದ್ರಾ? ಈ ಆ್ಯಪ್‌ಗೆ ಸಿಮ್ ಬೇಡ, ಇಂಟರ್‌ನೆಟ್ಟೂ ಬೇಡ! ಪೊಲೀಸರು ಕಂಗಾಲು

5 Min Read
ಕರ್ನಾಟಕಆರೋಗ್ಯದೇಶಪ್ರಮುಖ

Health ರಾತ್ರಿ ಮಲಗುವ ಮುನ್ನ ಮೊಬೈಲ್ ಸ್ಕ್ರೋಲಿಂಗ್ ಮಾಡಿದರೆ ಭಾರೀ ಅಪಾಯ!

1 Min Read
ಕರ್ನಾಟಕಪ್ರಮುಖ

Big demolition ಅತಿ ಎತ್ತರದ, 200 ಕೋಟಿ ವೆಚ್ಚದ ಕಟ್ಟಡ ತೆರವಿಗೆ GBA ನಿರ್ಧಾರ: ಉದ್ಘಾಟನೆಗೂ ಮುನ್ನವೇ ಡೆಮಾಲಿಷನ್!

2 Min Read
ಕರ್ನಾಟಕದೇಶಪ್ರಮುಖವೈರಲ್

Surprise Gift ಆಫೀಸ್ ಫ್ಲೋರ್‌ನಲ್ಲೇ ಸ್ಕೂಟರ್ ರೈಡ್ ಮಾಡಿದ ಬಾಸ್! ಅತ್ಯುತ್ತಮ ಉದ್ಯೋಗಿಗೆ ಸರ್ಪ್ರೈಸ್ ಗಿಫ್ಟ್, ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?