Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ
ಕರ್ನಾಟಕಪ್ರಮುಖ

ರಾಜ್ಯದ ಈ 8 ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಸಹಿತ ಭಾರೀ ಮಳೆ

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಹವಾಮಾನದಲ್ಲಿ ಭಾರಿ ಬದಲಾವಣೆಯಾಗಲಿದ್ದು, ಆಲಿಕಲ್ಲು ಮಳೆ (Hailstorm) ಬೀಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ. ಉತ್ತರ ಒಳನಾಡಿನಲ್ಲಿ ಮೇ 14 ಮತ್ತು 15 ರಂದು ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನು ದಕ್ಷಿಣ ಒಳನಾಡಿನಲ್ಲೂ ಕೂಡ ಮೇ 15 ರಂದು ಒಂದು ಅಥವಾ ಎರಡು ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ.

ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಪರಿಸ್ಥಿತಿಯ ಗಂಭೀರತೆಯನ್ನು ಪರಿಗಣಿಸಿ ಐಎಂಡಿ (IMD) ವತಿಯಿಂದ ಆರೆಂಜ್ಅಲರ್ಟ್ ನೀಡಲಾಗಿದೆ. ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪ್ರಭಾವದಿಂದಾಗಿ ಮೇ 14 ರಿಂದ 16 ರವರೆಗೆ ರಾಜ್ಯದ ಹಲವೆಡೆ ಆಲಿಕಲ್ಲು ಮಳೆ (Hailstorm) ಸಾಧ್ಯತೆಯಿದೆ.

ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ ಮತ್ತು ಕೊಪ್ಪಳ ಮೇ 14-15ರಂದು ಮಳೆಯಾಗುತ್ತದೆ. ಇನ್ನು ಮೇ. 14 ದಾವಣಗೆರೆ, ವಿಜಯನಗರ, ಶಿವಮೊಗ್ಗ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಮಂಜಿನ ಕಲ್ಲುಗಳು ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ನೈಋತ್ಯ ಮುಂಗಾರು (Southwest Monsoon) ಚುರುಕುಗೊಂಡಿದ್ದು, ಈ ವಾರಾಂತ್ಯಕ್ಕೆ ಅಂಡಮಾನ್ ಪ್ರವೇಶಿಸಲಿದೆ. ಜೂನ್ ಮೊದಲ ವಾರದಲ್ಲಿ ಕರ್ನಾಟಕಕ್ಕೆ ಮುಂಗಾರು ಆಗಮಿಸುವ ಲಕ್ಷಣಗಳಿವೆ. ಪ್ರಸ್ತುತ ಉಂಟಾಗಿರುವ ‘ಸೈಕ್ಲೋನಿಕ್ ಸರ್ಕ್ಯುಲೇಷನ್’ ಮಳೆಯ ತೀವ್ರತೆಯನ್ನು ಹೆಚ್ಚಿಸಿದೆ.

ಗುಡುಗು-ಮಿಂಚಿನ ವೇಳೆ ಮನೆಯೊಳಗೆ ಸುರಕ್ಷಿತವಾಗಿರಿ ಎಂದು ಹೇಳಿದ್ದಾರೆ. ಮರ ಅಥವಾ ವಿದ್ಯುತ್ ಕಂಬಗಳ ಕೆಳಗೆ ಆಶ್ರಯ ಪಡೆಯಬೇಡಿ. ರೈತರು ಕಟಾವು ಮಾಡಿದ ಬೆಳೆಗಳನ್ನು ಸುರಕ್ಷಿತವಾಗಿ ಸಂಗ್ರಹಿಸಿಡಲು ಸೂಚಿಸಲಾಗಿದೆ. ಬೆಂಗಳೂರಿನಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಧಾರಣ ಮಳೆಯ ನಿರೀಕ್ಷೆಯಿದೆ ಎಂದು ಹೇಳಲಾಗಿದೆ.

ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ

TAGGED:Heavy rain with thunderstorms for the next 3 days in these 8 districts of the state
Share This Article
Facebook Twitter Copy Link Print
Previous Article ಜಯಲಲಿತಾ ಮಾರ್ಗದರ್ಶಕ ಈಗ ವಿಜಯ್ ಆಪ್ತ ಸಲಹೆಗಾರ
Next Article ಮತ್ತೆ ಸನಾತನ ಧರ್ಮದ ಕುರಿತು ಮಾತನಾಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?