Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಇಂಜಿನಿಯರ್ ಇಂಜಿನಿಯರ್ ಆತ್ಮ*ಹತ್ಯೆ
ಕರ್ನಾಟಕಪ್ರಮುಖ

ತಾಯಿ ಇಲ್ಲದ ನೋವಲ್ಲಿ ದೇವರಾಯನದುರ್ಗ ಬೆಟ್ಟದಿಂದ ಜಿಗಿದು PWD ಇಂಜಿನಿಯರ್ ಇಂಜಿನಿಯರ್ ಆತ್ಮ*ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ತುಮಕೂರು: ಸಾರ್ವಜನಿಕ ಕಾಮಗಾರಿಗಳ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಯುವ ಇಂಜಿನಿಯರ್‌  ದೇವರಾಯನದುರ್ಗ ಬೆಟ್ಟದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರಿನಲ್ಲಿ ನಡೆದಿದೆ.

https://youtube.com/shorts/QmBsVJxCxsg?si=FaYAZtjO3Xv8e1rn

33 ವರ್ಷದ ಮಂಜು ಪ್ರಸಾದ್ ಎಂಬವರು ಸಾವಿಗೆ ಶರಣಾಗಿದ್ದಾರೆ.ಮಂಜು ಪ್ರಸಾದ್ ಅವರು ಪಾವಗಡದ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಸಹಾಯಕ ಕಾರ್ಯನಿರ್ವಹಣಾ ಇಂಜಿನಿಯರ್ (AEE) ಆಗಿ ಸೇವೆ ಸಲ್ಲಿಸುತ್ತಿದ್ದರು.

ಮೂಲತಃ ತುಮಕೂರು ನಗರದ ಸತ್ಯಮಂಗಲ ಪ್ರದೇಶದ ನಿವಾಸಿ. ಸುಮಾರು ಒಂದೂವರೆ ವರ್ಷದ ಹಿಂದೆ ಅವರ ತಾಯಿ ಅನಾರೋಗ್ಯದಿಂದ ನಿಧನರಾದರು. ಆ ಬಳಿಕ ಮಂಜು ಪ್ರಸಾದ್ ಅವರು ತೀವ್ರ ಮಾನಸಿಕ ಆಘಾತಕ್ಕೆ ಒಳಗಾಗಿದ್ದರು ಎನ್ನಲಾಗಿದೆ. ಇದಕ್ಕಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದರಂತೆ. ಈ ಹಿನ್ನೆಲೆ ಅವರ ನಡೆನುಡಿಗಳಲ್ಲೂ ಬದಲಾವಣೆ ಕಂಡುಬಂದಿತ್ತು ಎಂದು ಕುಟುಂಬಸ್ಥರು ಮಾಹಿತಿ ಹಂಚಿಕೊಂಡಿದ್ದಾರೆ.

https://www.newsics.com/2026/05/12/when-is-work-from-home-its-a-hot-topic-in-many-offices-right-now/

TAGGED:PWD engineer commits suicide by jumping from Devarayanadurga hill in pain of not having a mother
Share This Article
Facebook Twitter Copy Link Print
Previous Article WH- hot topic right now ವರ್ಕ್ ಫ್ರಂ ಹೋಂ ಯಾವಾಗ? ಟೆಕ್ಕಿಗಳಿಗೆ ಹೊಸ ಆಸೆ ಹುಟ್ಟಿಸಿದ್ರಾ ಮೋದಿ? ಕಚೇರಿಗಳಲ್ಲೀಗ ಭಾರೀ ಚರ್ಚೆ!
Next Article ಠಾಣೆಯಲ್ಲಿ ವಿಡಿಯೋ ಚಿತ್ರೀಕರಣಕ್ಕೆ ನಿರ್ಬಂಧ: ಹೈಕೋರ್ಟ್ ಕಿಡಿ, ಜಡ್ಜ್ ಹೇಳಿದ್ದೇನು?

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಪ್ರಮುಖಮನರಂಜನೆ

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read
ಪ್ರಮುಖ

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read
ಕರ್ನಾಟಕಪ್ರಮುಖ

ಆಹಾರ ಖಾತೆ ನೀಡಿದ್ದಕ್ಕೆ ಬೇಸರಗೊಂಡಿದ್ದ ಮುನಿಯಪ್ಪ ಅವರಿಗೆ ಮನವೊಲಿಕೆ ಮಾಡಿದ ರಾಹುಲ್ ಗಾಂಧಿ; ಐ ಆಯಮ್​ ಹ್ಯಾಪಿ ಎಂದ ಸಚಿವರು

2 Min Read

Social Networks

Facebook-f Instagram Twitter
Welcome Back!

Sign in to your account

Lost your password?