Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಸಣ್ಣ ವಿಚಾರಕ್ಕೆ ನಡೆದ ಜಗಳ : ಒಂದು ಪಂಚ್ ಗೆ ಯುವಕ ಸಾವು-ಬದುಕಿನ ನಡುವೆ ಹೋರಾಟ: ವಿಡಿಯೋ ನೋಡಿ
ಪ್ರಮುಖಕರ್ನಾಟಕವೈರಲ್

ಸಣ್ಣ ವಿಚಾರಕ್ಕೆ ನಡೆದ ಜಗಳ : ಒಂದು ಪಂಚ್ ಗೆ ಯುವಕ ಸಾವು-ಬದುಕಿನ ನಡುವೆ ಹೋರಾಟ: ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಹಾಸನ :  ಹಾಸನ ನಗರದ ಎಂ.ಜೆ. ಫಿಟ್‌ನೆಸ್ ಜಿಮ್‌ನಲ್ಲಿ ನಡೆದ ಸಣ್ಣದೊಂದು ಆಕಸ್ಮಿಕ ಘಟನೆ ಇಂದು ಯುವಕನೊಬ್ಬ ಸಾವು-ಬದುಕಿನ ನಡುವೆ ಹೋರಾಡುವಂತೆ ಮಾಡಿದೆ.  ಈ ಭೀಕರ ಹಲ್ಲೆಯ ದೃಶ್ಯಗಳು ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಜಿಮ್‌ನಲ್ಲಿ ವರ್ಕೌಟ್ ಮಾಡುತ್ತಿದ್ದ ಕಿರ್ತನ್ ಎಂಬ ಯುವಕನ ಭುಜ, ಅಲ್ಲಿಯೇ ಇದ್ದ ವರುಣ್ ಎಂಬಾತನಿಗೆ ಆಕಸ್ಮಿಕವಾಗಿ ತಗುಲಿದೆ. ಈ ಸಣ್ಣ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದೆ. ಕ್ಷಣಾರ್ಧದಲ್ಲಿ ಕೋಪೋದ್ರಿಕ್ತನಾದ ವರುಣ್, ಕಿರ್ತನ್ ಮೇಲೆ ಅನಿರೀಕ್ಷಿತವಾಗಿ ಮತ್ತು ಅತ್ಯಂತ ಬರ್ಬರವಾಗಿ ದಾಳಿ ಮಾಡಿದ್ದಾನೆ.

ವೈರಲ್ ಆಗಿರುವ ಸಿಸಿಟಿವಿ ದೃಶ್ಯಾವಳಿಯಲ್ಲಿ ಈ ಭೀಕರ ಕೃತ್ಯ ಸೆರೆಯಾಗಿದೆ. ಮಾತಿನ ಚಕಮಕಿ ನಡೆಯುತ್ತಿರುವಾಗಲೇ ವರುಣ್ ಕಿರ್ತನ್‌ನ ತಲೆಗೆ ಅತ್ಯಂತ ಬಲವಾಗಿ ಒದ್ದಿದ್ದಾನೆ. ಈ ಬಲವಾದ ಪೆಟ್ಟಿಗೆ ಕಿರ್ತನ್ ಸ್ಥಳದಲ್ಲೇ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾನೆ. ಹಲ್ಲೆಯ ತೀವ್ರತೆಗೆ ಕಿರ್ತನ್ ತಲೆಬುರುಡೆಗೆ ಗಂಭೀರ ಪೆಟ್ಟಾಗಿದ್ದು, ತಕ್ಷಣವೇ ಜಿಮ್‌ನಲ್ಲಿದ್ದ ಇತರ ಸದಸ್ಯರು ಆತನ ರಕ್ಷಣೆಗೆ ಧಾವಿಸಿದ್ದಾರೆ.

ಹಲ್ಲೆಗೊಳಗಾದ ಕಿರ್ತನ್ ಸ್ಥಿತಿ ಅತ್ಯಂತ ಚಿಂತಾಜನಕವಾಗಿದ್ದು, ಆತನನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯಕೀಯ ತಪಾಸಣೆಯ ಪ್ರಕಾರ, ಕಿರ್ತನ್‌ನ ತಲೆಬುರುಡೆ ಮುರಿದಿದ್ದು , ಮೆದುಳಿನಲ್ಲಿ ರಕ್ತಸ್ರಾವ ಉಂಟಾಗಿದೆ. ಪ್ರಸ್ತುತ ಕಿರ್ತನ್ ಕೋಮಾಗೆ ಜಾರಿದ್ದು, ತೀವ್ರ ನಿಗಾ ಘಟಕದಲ್ಲಿ ಸಾವು-ಬದುಕಿನ ನಡುವೆ ಹೋರಾಡುತ್ತಿದ್ದಾರೆ.

https://x.com/amshilparaghu/status/2054411008622665936?ref_src=twsrc%5Etfw%7Ctwcamp%5Etweetembed%7Ctwterm%5E2054411008622665936%7Ctwgr%5Ecf9c41acc63b32fe913e0ae7af81e0e8e66dd9bd%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fasianetnewskannada-epaper-suvarna%2Fhaasanajimnallibaadibildarabbarabhujatagulisidhakirtanaondupanchkottukomagekalisidhavaruna-newsid-n712119976

https://www.newsics.com/2026/05/13/twist-in-the-wake-of-cancellation-of-neet-ug-2026-exam-nta-files-petition-in-supreme-court-seeking-change/

TAGGED:A fight over a trivial matter: A young man is left in a life-or-death struggle after being punched
Share This Article
Facebook Twitter Copy Link Print
Previous Article PM Modi arrived a single convoy ಒಂದೇ ಬೆಂಗಾವಲು ವಾಹನದೊಂದಿಗೆ ಆಗಮಿಸಿದ ಪ್ರಧಾನಿ ಮೋದಿ! ವೆಚ್ಚ ಕಡಿತಕ್ಕೆ ನಾಂದಿ? ವಿಡಿಯೋ ನೋಡಿ
Next Article Prateek Yadav ಅಪರ್ಣಾ ಯಾದವ್ ಪತಿ ಪ್ರತೀಕ್ ಯಾದವ್ ನಿಧನ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?