Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಾಯಿ ಪಲ್ಲವಿಗೆ ಶಾಕ್ : ಡಬ್ಬಿಂಗ್ ಆರ್ಟಿಸ್ಟ್ ಮೊರೆ ಹೋದ ರಾಮಾಯಣ ತಂಡ
ದೇಶಪ್ರಮುಖಮನರಂಜನೆ

ಸಾಯಿ ಪಲ್ಲವಿಗೆ ಶಾಕ್ : ಡಬ್ಬಿಂಗ್ ಆರ್ಟಿಸ್ಟ್ ಮೊರೆ ಹೋದ ರಾಮಾಯಣ ತಂಡ

Share
1 Min Read
SHARE

newsics.com/ನ್ಯೂಸಿಕ್ಸ್

ಬಾಲಿವುಡ್ ನಟ ಆಮಿರ್ ಖಾನ್ ಪುತ್ರ ಜುನೈದ್ ಖಾನ್ ನಟನೆಯ ಎರಡನೇ ಸಿನಿಮಾ ಏಕ್ ದಿನ್ ಇತ್ತೀಚೆಗೆ ಬಿಡುಗಡೆ ಆಯಿತು. ಈ ಸಿನಿಮಾ ಮೇಲೆ ಅವರಿಗೆ ಬಹಳ ನಿರೀಕ್ಷೆ ಇತ್ತು. ಆದರೆ ಬಾಕ್ಸ್ ಆಫೀಸ್‌ನಲ್ಲಿ ಈ ಸಿನಿಮಾ ಮಕಾಡೆ ಮಲಗಿದೆ.

https://youtube.com/shorts/KY0wlwc-Du0?si=-28u12qk1-aiTIHP

ಸೌತ್ ಇಂಡಿಯನ್ ನ್ಯಾಚುರಲ್ ಬ್ಯೂಟಿ ಸಾಯಿ ಪಲ್ಲವಿ ನಟಿಸಿದ ಮೊದಲ ಹಿಂದಿ ಸಿನಿಮಾ ಏಕ್ ದಿನ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ. ಆಮೀರ್ ಖಾನ್ ಪುತ್ರ ಜುನೈದ್ ಖಾನ್ ಈ ಚಿತ್ರದ ಮೂಲಕ ನಾಯಕನಾಗಿ ಪರಿಚಯವಾಗಿದ್ದಾರೆ.

ಈ ‘ಏಕ್ ದಿನ್’ ಚಿತ್ರದ ಫಲಿತಾಂಶ ಈಗ ಸಾಯಿ ಪಲ್ಲವಿ ಅವರ ಮುಂದಿನ ಬಹುನಿರೀಕ್ಷಿತ ಚಿತ್ರ ‘ರಾಮಾಯಣ’ ಮೇಲೆ ಬೀರಿದೆ ಎನ್ನಲಾಗುತ್ತಿದೆ.

ಸಾಯಿ ಪಲ್ಲವಿ ಅವರಿಗೆ ಹಿಂದಿ ಭಾಷೆಯ ಮೇಲೆ ಅಷ್ಟೊಂದು ಹಿಡಿತವಿಲ್ಲ ಎಂಬುದು ಪ್ರೇಕ್ಷಕರ ಅಭಿಪ್ರಾಯ. ಪ್ರಚಾರದ ವೇಳೆ ಅವರು ಮಾತನಾಡಿದ ಹಿಂದಿ ಕೂಡ ಟ್ರೋಲ್‌ಗೆ ಗುರಿಯಾಗಿದೆ.

ರಾಮಾಯಣ ಚಿತ್ರದಲ್ಲಿ ಸೀತಾ ಮಾತೆ ಪಾತ್ರಕ್ಕೆ ಅತ್ಯಂತ ಶುದ್ಧ ಮತ್ತು ಸ್ಪಷ್ಟವಾದ ಹಿಂದಿ ಉಚ್ಚಾರಣೆ ಅಗತ್ಯವಿದೆ.ಸಾಯಿ ಪಲ್ಲವಿ ಅವರ ಹಿಂದಿ ಉಚ್ಚಾರಣೆಯಲ್ಲಿ ದಕ್ಷಿಣ ಭಾರತದ ಪ್ರಭಾವ ಹೆಚ್ಚಿರುವುದರಿಂದ, ಚಿತ್ರತಂಡವು ಅವರಿಗೆ ಸ್ವತಃ ಡಬ್ಬಿಂಗ್ ಮಾಡಲು ಅವಕಾಶ ನೀಡದೆ, ವೃತ್ತಿಪರ ಡಬ್ಬಿಂಗ್ ಕಲಾವಿದರನ್ನು ಬಳಸಿಕೊಳ್ಳಲು ನಿರ್ಧರಿಸಿದೆ ಎಂದು ವರದಿಯಾಗಿದೆ.

https://www.newsics.com/2026/05/14/vd-satheesan-elected-as-new-cm-of-kerala/

 

TAGGED:Shock for Sai Pallavi: Ramayana team hires dubbing artist
Share This Article
Facebook Twitter Copy Link Print
Previous Article Keralam CM ಕೇರಳಂ ನೂತನ ಸಿಎಂ ಆಗಿ ವಿ ಡಿ ಸತೀಶನ್‌ ಆಯ್ಕೆ
Next Article Rice Price Hike ಸಾಮಾನ್ಯ ಜನರಿಗೆ ಬೆಲೆ ಏರಿಕೆಯ ಬಿಸಿ : ಅಕ್ಕಿ ದರವೂ ಭಾರಿ ಏರಿಕೆ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?