Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Two students drowned ಪಿಕ್‌ನಿಕ್‌ಗೆ ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು‌ ನೀರುಪಾಲು, ಎಂಟು‌ ಮಂದಿ‌ ರಕ್ಷಣೆ
ಕರ್ನಾಟಕಪ್ರಮುಖ

Two students drowned ಪಿಕ್‌ನಿಕ್‌ಗೆ ತೆರಳಿದ್ದ ಇಬ್ಬರು ಇಂಜಿನಿಯರಿಂಗ್ ವಿದ್ಯಾರ್ಥಿಗಳು‌ ನೀರುಪಾಲು, ಎಂಟು‌ ಮಂದಿ‌ ರಕ್ಷಣೆ

Share
1 Min Read
SHARE

newsics.com/ನ್ಯೂಸಿಕ್ಸ್ 

ದಾವಣಗೆರೆ: ಕಿರುಪ್ರವಾಸಕ್ಕೆ ತೆರಳಿದ್ದ 10  ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರು ಪಾಲಾಗಿದ್ದು, ಉಳಿದ 8 ಮಂದಿ ಸ್ಥಳೀಯರ ನೆರವಿನೊಂದಿಗೆ ಪ್ರಾಣಾಪಾಯದಿಂದ ಪಾರಾದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕು ಮರಬನಹಳ್ಳಿ ಗ್ರಾಮ ಸಮೀಪದ ಭದ್ರಾ ನಾಲೆಯಲ್ಲಿ ಗುರುವಾರ ಮಧ್ಯಾಹ್ನ ವರದಿಯಾಗಿದೆ.

ನಗರದ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಐಎಸ್ ವಿಭಾಗದ ೮ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಮಾನಸಿ ಸಿಂಧೆ(22 ವರ್ಷ), ಹೆಚ್.ಎಸ್.ವಿವೇಕ್(22) ಮೃತಪಟ್ಟವರು.

ನಾಲ್ಕೈದು ದಿನಗಳ ಹಿಂದಷ್ಟೇ ಬೆಂಗಳೂರಿನಲ್ಲಿ 2 ತಿಂಗಳ ಇಂಟರ್ನಶಿಪ್ಮುಮುಗಿಸಿ ಅಂತಿಮ ಪರೀಕ್ಷೆಗೆ ತಯಾರಾಗುತ್ತಿದ್ದ ನಾಲ್ವರು ವಿದ್ಯಾರ್ಥಿಗಳು, ಆರು ವಿದ್ಯಾರ್ಥಿನಿಯರು ವಿಹಾರಕ್ಕೆಂದು ದ್ವಿಚಕ್ರ ವಾಹನಗಳಲ್ಲಿ ಮರಬನಹಳ್ಳಿ ಸಮೀಪದ ಭದ್ರಾ ನಾಲೆಯ ಬಳಿ ತೆರಳಿದ್ದರು.

ಬೇಸಿಗೆ ಬೆಳೆಗೆಂದು ಭದ್ರಾ ನಾಲೆಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ನೀರು ಬಿಡಲಾಗಿದ್ದು, ನೀರಿನಲ್ಲಿ ಆಟವಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಓರ್ವ ವಿದ್ಯಾರ್ಥಿ ಕಾಲು ಜಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದಾನೆ. ಆ ವಿದ್ಯಾರ್ಥಿ ರಕ್ಷಣೆಗೆ ಬಂದ ಇನ್ನೊಬ್ಬನೂ ನೀರಿನ ಸೆಳವಿಗೆ ಸಿಕ್ಕಿದ್ದಾನೆ. ಹೀಗೆ ಹತ್ತೂ ವಿದ್ಯಾರ್ಥಿಗಳು ನಾಲೆಯಲ್ಲಿ ಹರಿಯುತ್ತಿದ್ದ ನೀರಿನ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ವಿದ್ಯಾರ್ಥಿಗಳ ಕೂಗಾಟ ಕೇಳಿ ಸ್ಥಳೀಯ ರೈತರು, ಗ್ರಾಮಸ್ಥರು, ದಾರಿಹೋಕರು ನಾಲೆಗೆ ಹಾರಿ ನೀರಿನ ಸೆಳೆತಕ್ಕೆ ಸಿಲುಕಿದ್ದ 9 ಜನರನ್ನು ರಕ್ಷಣೆ ಮಾಡಿದ್ದು, ಈ ಪೈಕಿ ವಿವೇಕ್ ಸಾಕಷ್ಟು ನೀರು ಕುಡಿದಿದ್ದರಿಂದ ಪ್ರಥಮ ಚಿಕಿತ್ಸೆ ನೀಡಿ ಬದುಕಿಸುವ ಪ್ರಯತ್ನ ಮಾಡುವಷ್ಟರಲ್ಲಾಗಲೇ ಆತ ಪ್ರಾಣ ಬಿಟ್ಟಿದ್ದ. ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಾನಸಿ ಸಿಂಧೆ ಪತ್ತೆಗೆ ಅಗ್ನಿಶಾಮಕ ದಳದ ಸಿಬ್ಬಂದಿ ತೊಡಗಿದ್ದು, ಸ್ಥಳೀಯ ಈಜುಪಟುಗಳು ಕೂಡ ಕಾರ್ಯಾಚರಣೆಗೆ ಸಹಕರಿಸಿದ್ದಾರೆ.

ಬಸವಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Ga*ngra*ped in sleeper bus ಸ್ಲೀಪರ್ ಬಸ್‌ನಲ್ಲೇ ಮಹಿಳೆ ಮೇಲೆ ಗ್ಯಾಂ*ಗ್ ರೇ*ಪ್! ಡ್ರೈವರ್, ಕಂಡಕ್ಟರ್ ಅರೆಸ್ಟ್, ವಿಡಿಯೋ ನೋಡಿ

NEET-UG 2026 paper leak ನೀಟ್-ಯುಜಿ 2026 ಪ್ರಶ್ನೆಪತ್ರಿಕೆ ಸೋರಿಕೆ: ಐವರು ಆರೋಪಿಗಳು ಸಿಬಿಐ ವಶಕ್ಕೆ

KGF actress Mouni Roy ಕೆಜಿಎಫ್ ನಟಿ ಮೌನಿ ರಾಯ್- ಉದ್ಯಮಿ ಸೂರಜ್ ನಂಬಿಯಾರ್ ನಡುವೆ ಬಿರುಕು! ವಿಚ್ಛೇದನ ಘೋಷಿಸಿದ ಜೋಡಿ

ಪರೀಕ್ಷೆ ರದ್ದು ಹಿನ್ನೆಲೆ: ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ

TAGGED:eight rescuedTwo engineering students on picnic drown
Share This Article
Facebook Twitter Copy Link Print
Previous Article ಪರೀಕ್ಷೆ ರದ್ದು ಹಿನ್ನೆಲೆ: ಜೀವ ಕಳೆದುಕೊಂಡ ನೀಟ್ ಆಕಾಂಕ್ಷಿ
Next Article Actress Chaithra Achar ನಟಿ ಚೈತ್ರಾ ಆಚಾರ್‌ಗೆ ಅಶ್ಲೀಲ ಮೆಸೇಜ್ ಮಾಡಿದ ಪೊಲೀಸ್, ನಟಿಯ ಕ್ರಮಕ್ಕೆ ತತ್ತರಿಸಿದ ಮಹೇಶ್ ಹೊಸಮನಿ

Popular Posts

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

ಫೋನ್​ ಸ್ವಿಚ್​ ಆಫ್​; ರಾಜೀನಾಮೆ ಬಳಿಕ ರಾಮಲಿಂಗಾರೆಡ್ಡಿ ಹೋಗಿದ್ದು ಎಲ್ಲಿಗೆ?

1 Min Read

ರಾಮಲಿಂಗಾರೆಡ್ಡಿ ರಿಸೈನ್​ ಬೆನ್ನಲ್ಲೇ ಕಾಂಗ್ರೆಸ್​​ ನಲ್ಲಿ ಖರ್ಗೆಗೆ ಸಾಮೂಹಿಕ ರಾಜೀನಾಮೆ!

2 Min Read

ರಾಮಲಿಂಗಾರೆಡ್ಡಿ ರಾಜೀನಾಮೆ ಪ್ರಹಸನ; ಮುಲಾಜಿಲ್ಲದೆ ರಾಜೀನಾಮೆ ಅಂಗೀಕರಿಸಿ ಎಂದು ರಾಹುಲ್​ ಗಾಂಧಿ ಖಡಕ್ ಸೂಚನೆ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಪ್ರಮುಖಕರ್ನಾಟಕ

ನನಗೆ ಪಕ್ಷ ಜವಾಬ್ದಾರಿ ನೀಡಿದೆ’ ರಾಮಲಿಂಗಾ ರೆಡ್ಡಿ ರಾಜೀನಾಮೆ ಪತ್ರಕ್ಕೆ ಸಹಿ ಹಾಕಿದ ಬೆನ್ನಲ್ಲೇ ಸಚಿವ ಕೃಷ್ಣಬೈರೇಗೌಡ ಹೇಳಿದ್ದೇನು?

1 Min Read
ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ಕರ್ನಾಟಕಪ್ರಮುಖ

ವಿದೇಶಿ ಉಗ್ರನ ಜೊತೆ ನಂಟು ಹೊಂದಿದ್ದ ಆರೋಪದಲ್ಲಿ ಯುವಕನ ಬಂಧನ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?