Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!
ಪ್ರಮುಖಮನರಂಜನೆ

ಒಲವಿನ ಗೆಳತಿ ತ್ರಿಶಾಗೆ ಭಾರೀ ಉಡುಗೊರೆ ಕೊಟ್ಟ ಸಿಎಂ ವಿಜಯ್!

Share
1 Min Read
SHARE

newsics.com/ನ್ಯೂಸಿಕ್ಸ್

ದಳಪತಿ ವಿಜಯ್ ತಮ್ಮ ಸಿಎಂ ಪವರ್ ಬಳಸಿ ಗೆಳತಿಗೆ ಒಂದು ಒಲವಿನ ಉಡುಗೊರೆಯನ್ನು ಕೊಟ್ಟಿದ್ದಾರಂತೆ.

ಯೆಸ್, ಇತ್ತೀಚಿಗೆ ತಮಿಳುನಾಡಿನಲ್ಲಿ ಸಿನಿಮಾಗಳನ್ನ ಹತ್ತು ಗಂಟೆಗೆ ಮುನ್ನ ರಿಲೀಸ್ ಮಾಡೋದನ್ನ ಬಂದ್ ಮಾಡಲಾಗಿತ್ತು. ಕಾನೂನು ಸುವ್ಯವಸ್ಥೆಗೆ ತೊಂದ್ರೆಯಾಗುತ್ತೆ ಅಂತ ಹಿಂದಿನ ಸರ್ಕಾರ ಈ ನಿರ್ಧಾರ ತೆಗೆದುಕೊಂಡಿತ್ತು. ಆದ್ರೆ ಕರಪ್ಪು ಸಿನಿಮಾತಂಡ ವಿಜಯ್ ಗೆ ಮನವಿ ಮಾಡಿ ಈ ನಿಯಮದಿಂದ ವಿನಾಯತಿ ಕೊಡುವಂತೆ ಕೇಳಿಕೊಂಡಿದ್ರು. ಅರ್ಲಿ ಮಾರ್ನಿಂಗ್ ಶೋ ಹಾಕಲಿಕ್ಕೆ ಅವಕಾಶ ಕೊಡಿ ಅಂತ ಮನವಿ ಸಲ್ಲಿಸಿದ್ರು.

ವಿಜಯ್ ಕೂಡ ಸಿನಿಮಾದವರೇ. ಜೊತೆಗೆ ಹೇಳಿ ಕೇಳಿ ಗೆಳತಿ ತ್ರಿಷಾ ನಾಯಕಿ ಆಗಿರೋ ಸಿನಿಮಾ. ಸೋ ಹಿಂದೂ ಮುಂದೂ ನೋಡದೇ ವಿಜಯ್ ಇದಕ್ಕೆ ಅನುಮತಿ ಕೊಟ್ಟಿದ್ದಾರೆ. ಅರ್ಲಿ ಮಾರ್ನಿಂಗ್ ಶೋ ಹಾಕುವ ಅನುಮತಿ ಪತ್ರಕ್ಕೆ ಸಹಿ ಹಾಕಿದ್ದಾರೆ.

ಆದ್ರೆ ಕರಪ್ಪು ಚಿತ್ರತಂಡ ತನ್ನ ವೈಯಕ್ತಿಕ ಸಮಸ್ಯೆಗಳಿಂದ ಅನುಮತಿ ಇದ್ರೂ ಮುಂಜಾನೆಯ ಶೋ ನಡೆಸೋದಕ್ಕೆ ಸಾಧ್ಯ ಆಗಿಲ್ಲ. ಸಿಎಂ ಅನುಮತಿ ಸಿಕ್ಕರೂ ಕರಪ್ಪು ಟೀಂಗೆ ಮಾತ್ರ ಅದನ್ನ ಸರಿಯಾಗಿ ಬಳಸಿಕೊಳ್ಳೋದಕ್ಕೆ ಆಗಿಲ್ಲ.

ಸಿಎಂ ವಿಜಯ್ ಕೊಟ್ಟ ಪರವಾನಿಗೆ ಕರಪ್ಪು ಟೀಂಗೆ ಎಷ್ಟು ಯೂಸ್ ಆಯ್ತೋ ಬಿಟ್ತೋ ಗೊತ್ತಿಲ್ಲ. ಆದ್ರೆ ಇದು ಅನುಮತಿ ಕೊಡೋ ಮೂಲಕ ಗೆಳತಿ ತ್ರಿಷಾಗೆ ವಿಶೇಷ ಉಡುಗೊರೆ ಎನ್ನಲಾಗುತ್ತಿದೆ.

ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?

TAGGED:CM Vijay gave a huge gift to his beloved girlfriend!
Share This Article
Facebook Twitter Copy Link Print
Previous Article ವಿಜಯ್ ಜೊತೆ ಹೋಲಿಕೆ ಮಾಡಬೇಡಿ ಅಂತಾ ಪವನ್ ಕಲ್ಯಾಣ್ ಹೇಳಿದ್ಯಾಕೆ?
Next Article ತೈಲ ಮಿತ ಬಳಕೆಗೆ ಮೋದಿ ಕರೆ; ಬೆಂಗಾವಲು ವಾಹನ ಕಡಿತಗೊಳಿಸಿದ ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?