ನಟ ದರ್ಶನ್ ಸಿಎಂ ಆದ್ರೆ ರೈಲು, ವಿಮಾನ ಎಲ್ಲಾ ಫ್ರೀ : ಭರ್ಜರಿ ಆಫರ್ಸ್ ನೀಡಿದ ಲಾಯರ್!
newsics.com/ನ್ಯೂಸಿಕ್ಸ್ ನಟ ದರ್ಶನ್ ರಾಜಕೀಯಕ್ಕೆ ಬರಬೇಕೆಂಬುದು ಅಭಿಮಾನಿಗಳ ಆಸೆಯಾಗಿದ್ದು, ತಮಿಳುನಾಡಿನ ನಟ ವಿಜಯ್ರಂತೆ ಕರ್ನಾಟಕದಲ್ಲೂ ನಟನೊಬ್ಬ ಸಿಎಂ ಆಗಬೇಕೆಂದು ಬಯಸಿದ್ದಾರೆ. ಇದರ ನಡುವೆ, ಪವಿತ್ರಾ ಗೌಡರ ವಕೀಲ ಬಾಲನ್, ‘ದರ್ಶನ್ ಸಿಎಂ ಆದರೆ ನಾನು ಡಿಸಿಎಂ’ ಎಂದು ರಾಜಕೀಯ ಉಚಿತ ಕೊಡುಗೆಗಳನ್ನು ವ್ಯಂಗ್ಯವಾಡಿದ್ದಾರೆ. ಸದ್ಯ ದರ್ಶನ್ ಅವರು ಸುಪ್ರೀಂಕೋರ್ಟ್ ಆದೇಶದ ಮೇರೆಗೆ ಇನ್ನೊಂದು ವರ್ಷ ಜೈಲಿನಲ್ಲಿಯೇ ಇರಬೇಕಿದೆ. ಅವರ ಅಭಿಮಾನಿಗಳು ಅವರು ಹೊರಗೆ ಬರುವುದನ್ನೇ ಕಾಯುತ್ತಿದ್ದಾರೆ. ಇದಾಗಲೇ ಹೊರಗೆ ಬಂದ ಮೇಲೆ ದರ್ಶನ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ … Continue reading ನಟ ದರ್ಶನ್ ಸಿಎಂ ಆದ್ರೆ ರೈಲು, ವಿಮಾನ ಎಲ್ಲಾ ಫ್ರೀ : ಭರ್ಜರಿ ಆಫರ್ಸ್ ನೀಡಿದ ಲಾಯರ್!
Copy and paste this URL into your WordPress site to embed
Copy and paste this code into your site to embed