Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರೀತಿಸಿದ್ದಕ್ಕೆ, ಹೆತ್ತ ಮಗಳನ್ನು ಕೊಂದು, ಹಳ್ಳದಲ್ಲಿ ಶವ ಹೂತು ಹಾಕಿದ ತಂದೆ!
ಕರ್ನಾಟಕಪ್ರಮುಖ

ಪ್ರೀತಿಸಿದ್ದಕ್ಕೆ, ಹೆತ್ತ ಮಗಳನ್ನು ಕೊಂದು, ಹಳ್ಳದಲ್ಲಿ ಶವ ಹೂತು ಹಾಕಿದ ತಂದೆ!

Share
1 Min Read
SHARE

newsics.com/ನ್ಯೂಸಿಕ್ಸ್

ಪ್ರೀತಿಯ ವಿಚಾರಕ್ಕೆ ತಂದೆಯಿಂದಲೇ ಮಗಳ ಕೊಲೆ ನಡೆದಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಿಂಬೆಮರದ ಹಳ್ಳಿಯಲ್ಲಿ  ನಡೆದಿದೆ.

ಕೊಲೆಯಾದ ಬಾಲಕಿ ಮೇಘನ ಸಂಬಂಧಿಯನ್ನು ಪ್ರೀತಿಸಿದಳು. ಇದನ್ನು ತಂದೆ ತಿಮ್ಮರಾಯಪ್ಪ ವಿರೋಧಿಸಿ ಮೇಘನಾಳನ್ನ ಭೀಕರವಾಗಿ ಕೊಲೆ ಮಾಡಿದ್ದ. ಕಲ್ಲು ಎತ್ತಿಹಾಕಿ ಮಗಳನ್ನು ಕೊಂದು ಹಳ್ಳದಲ್ಲಿ ಹೂತು ಹಾಕಿದ್ದ. ಮಗಳ ಪ್ರೀತಿಗೆ ವಿರೋಧಿಸಿ ಪ್ರೀತಿಯ ವಿಚಾರದಲ್ಲಿ ಹೆತ್ತಮಗಳನ್ನು ಕೊಲೆ ಮಾಡಿದ್ದಾನೆ. ಏಪ್ರಿಲ್ 16 ರಂದು ಈ ಒಂದು ಕೊಲೆ ನಡೆದಿತ್ತು. ಕೊಲೆಯಾದ ಬಳಿಕ ಮಗಳು ನಾಪತ್ತೆಯಾಗಿದ್ದಾಳೆ ಎಂದು ತಿಮ್ಮರಾಯಪ್ಪ ನಾಟಕ ಮಾಡಿದ್ದಾನೆ.

ಹತ್ಯೆಯ ಬಳಿಕ ಮೇಘನಾ ತಂದೆ ತಿಮ್ಮರಾಯಪ್ಪ ಊರು ಬಿಟ್ಟಿದ್ದ ಆದರೆ ಪತ್ನಿ ಪೊಲೀಸ್ ಠಾಣೆಗೆ ಕೊಟ್ಟಿರುತ್ತಾರೆ. ಪತ್ನಿಯ ದೂರಿನ ಆಧಾರದ ಮೇಲೆ ಪೊಲೀಸರು ತನಿಖೆ ನಡೆಸಿದಾಗ ತಿಮ್ಮರಾಯಪ್ಪನ ಈ ಒಂದು ಬಯಲಾಗಿದೆ. ಕಳ್ಳಂಬೆಳ್ಳ ಠಾಣೆ ಪೊಲೀಸ್ ತನಿಖೆಯಲ್ಲಿ ಕೃತ್ಯ ಬಯಲಾಗಿದೆ. ಸದ್ಯ ಪೊಲೀಸರು ತಿಮ್ಮರಾಯಪ್ಪನನ್ನು ಅರೆಸ್ಟ್ ಮಾಡಿ ವಿಚಾರಣೆ ನಡೆಸುತ್ತಿದ್ದಾರೆ.

Woman dies by elephant ಎಲಿಫೆಂಟ್ ಬಾತಿಂಗ್ ವೇಳೆ ಮೈಮೇಲೆ ಆನೆ ಬಿದ್ದು ಮಹಿಳೆ ಸಾವು, ಪತಿ ಗಂಭೀರ

TAGGED:A sinful father who killed his own daughter and buried her body in a ditch because he loved her!
Share This Article
Facebook Twitter Copy Link Print
Previous Article US Fighter Jets Crash ಯುಎಸ್ ನೌಕಾಪಡೆಯ ಯುದ್ಧ ವಿಮಾನಗಳು ಆಕಾಶದಲ್ಲಿ ಡಿಕ್ಕಿ ಹೊಡೆದು ಛಿದ್ರ ಛಿದ್ರ
Next Article ನೆದರ್‌ಲ್ಯಾಂಡ್ಸ್‌ಗೆ ಬರಲಿದೆ ಮಾರಕ ‘ಹಂಟಾವೈರಸ್’ ಪೀಡಿತ ಐಷಾರಾಮಿ ಹಡಗು!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?