Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Ebola virus ದೇಶಾದ್ಯಂತ ಎಬೋಲಾ ವೈರಸ್ ಹೈ-ಅಲರ್ಟ್!
ದೇಶಪ್ರಮುಖ

Ebola virus ದೇಶಾದ್ಯಂತ ಎಬೋಲಾ ವೈರಸ್ ಹೈ-ಅಲರ್ಟ್!

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಜಾಗತಿಕ ಮಟ್ಟದಲ್ಲಿ ಎಬೋಲಾ  ವೈರಸ್ ಪ್ರಕರಣಗಳು ವರದಿಯಾಗುತ್ತಿರುವ ಬೆನ್ನಲ್ಲೇ ಭಾರತ ಸರ್ಕಾರವು ಮುನ್ನೆಚ್ಚರಿಕೆ ಕ್ರಮವಾಗಿ ದೇಶಾದ್ಯಂತ ಹೈ-ಅಲರ್ಟ್ ಘೋಷಿಸಿದೆ.

ಮಾರಕ ವೈರಸ್ ದೇಶದೊಳಗೆ ಹರಡದಂತೆ ತಡೆಯಲು ಕೇಂದ್ರ ಆರೋಗ್ಯ ಸಚಿವಾಲಯವು ದೇಶದ ಎಲ್ಲಾ ಪ್ರಮುಖ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ  ಪ್ರಯಾಣಿಕರ ತಪಾಸಣೆಯನ್ನು ಗಣನೀಯವಾಗಿ ತೀವ್ರಗೊಳಿಸಿದೆ.

ಇದರೊಂದಿಗೆ ಕಣ್ಗಾವಲು ಮತ್ತು ಪ್ರಯೋಗಾಲಯಗಳ  ಸನ್ನದ್ಧತೆಯನ್ನು ಉನ್ನತ ಮಟ್ಟಕ್ಕೆ ಹೆಚ್ಚಿಸಲಾಗಿದೆ. ​ಕೊರೊನಾ ಮಾದರಿಯಲ್ಲೇ ಈ ವೈರಸ್ ತಲ್ಲಣ ಮೂಡಿಸದಂತೆ ತಡೆಯಲು ಮುಂಚಿತವಾಗಿಯೇ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.

ಎಬೋಲಾ ಪೀಡಿತ ದೇಶಗಳಿಂದ, ವಿಶೇಷವಾಗಿ ಆಫ್ರಿಕನ್ ರಾಷ್ಟ್ರಗಳಿಂದ ಭಾರತಕ್ಕೆ ಬರುವ ಪ್ರತಿಯೊಬ್ಬ ಪ್ರಯಾಣಿಕರನ್ನು ವಿಮಾನ ನಿಲ್ದಾಣಗಳಲ್ಲೇ ತೀವ್ರ ಥರ್ಮಲ್ ಸ್ಕ್ರೀನಿಂಗ್ ಮತ್ತು ಆರೋಗ್ಯ ತಪಾಸಣೆಗೆ ಒಳಪಡಿಸಲಾಗುತ್ತಿದೆ. ರೋಗದ ಲಕ್ಷಣಗಳು ಕಂಡುಬಂದಲ್ಲಿ ತಕ್ಷಣವೇ ಕ್ವಾರಂಟೈನ್ ಮಾಡಲು ವ್ಯವಸ್ಥೆ ಮಾಡಲಾಗಿದೆ.

Vastu Shastra ಅಡುಗೆ ಮನೆಯಲ್ಲಿ ಈ 5 ವಸ್ತುಗಳನ್ನು ಇಡಲೇಬೇಡಿ

TAGGED:Ebola virus high-alert across the country!
Share This Article
Facebook Twitter Copy Link Print
Previous Article Vastu Shastra ಅಡುಗೆ ಮನೆಯಲ್ಲಿ ಈ 5 ವಸ್ತುಗಳನ್ನು ಇಡಲೇಬೇಡಿ
Next Article Darshan-Vijaylakshmi 23ವರ್ಷದ ದಾಂಪತ್ಯಕ್ಕೆ 1ವರ್ಷದ ಅಜ್ಞಾತವಾಸ : ಮದುವೆ ದಿನ ವಿಜಯಲಕ್ಷ್ಮಿ ಭಾವುಕ ಪೋಸ್ಟ್!

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?