Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮನೆಗೆ ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಬೇಸರದಲ್ಲೇ ಅಮ್ಮ ಸಾವು
ಕರ್ನಾಟಕಪ್ರಮುಖ

ಮನೆಗೆ ಬಂದ ತಾಯಿಗೆ ಬಾಗಿಲು ತೆಗೆಯದ ಮಗಳು, ಬೇಸರದಲ್ಲೇ ಅಮ್ಮ ಸಾವು

Share
1 Min Read
SHARE

newsics.com/ನ್ಯೂಸಿಕ್ಸ್

ಅಜ್ಜಿಯೊಬ್ಬರಿಗೆ ತನ್ನ ಕೊನೆಯ ದಿನಗಳನ್ನು ತಾನು ಹುಟ್ಟಿದ ಮನೆಯಲ್ಲಿ ಕಳೆಯುವ ಆಸೆಯಾಗಿದೆ. ಆದರೆ ಮಗಳು ಅವಕಾಶ ನೀಡದ ಕಾರಣ ಬೇಸರದಲ್ಲಿಯೇ ಅಜ್ಜಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ರಾಂಪುರ ಗ್ರಾಮದಲ್ಲಿರುವ ಸಣ್ಣ ಮನೆಯಲ್ಲಿ, ಹಳೆಯ ನೆನಪುಗಳನ್ನೊಮ್ಮೆ ನೋಡಬೇಕು ಎಂದು ಅಜ್ಜಿ ಪಾರ್ವತಮ್ಮ ಆಸೆಪಟ್ಟಿದ್ದರು.
ಆದರೆ ಆಸೆ ಫಲಿಸದ ಕಾರಣ ಸುಸ್ತಾಗಿ ಮನೆಯ ಮುಂದೆಯೇ ಮಲಗಿ ಅಜ್ಜಿ ಪ್ರಾಣಬಿಟ್ಟಿದ್ದಾರೆ.

ಪಾರ್ವತಮ್ಮಗೆ ನಾಲ್ಕು ಹೆಣ್ಣು, ನಾಲ್ಕು ಗಂಡುಮಕ್ಕಳು. ಈವರೆಗೂ ಮಗ ಮುತ್ತುರಾಜ್‌ ಮನೆಯಲ್ಲಿಯೇ ಇದ್ದ ಪಾರ್ವತಮ್ಮ ಇನ್ನೇನು ನನ್ನ ಕಡೆಗಾಲ ಬಂದಂತೆ ಅನಿಸುತ್ತಿದೆ. ನಾನು ಹುಟ್ಟಿ, ಬದುಕಿ, ಬೆಳೆದ ಮನೆಯಲ್ಲಿ ಕೆಲ ದಿನಗಳನ್ನು ಕಳೆಯಬೇಕು ಎಂದು ಕೇಳಿಕೊಂಡಿದ್ದರು. ಅದೇ ಮನೆಯಲ್ಲಿ ನನ್ನ ಗಂಡ ಪ್ರಾಣ ಬಿಟ್ಟಿದ್ದಾರೆ, ಅಲ್ಲಿಯೇ ನನ್ನ ಪ್ರಾಣವೂ ಹೋದರೆ ಗಂಡನನ್ನು ಸೇರುತ್ತೇನೆ ಎಂದು ಹೇಳುತ್ತಿದ್ದರು.

ಬಾಗಿಲ ಮುಂದೆಯೇ ಪ್ರಾಣ ಬಿಟ್ಟ ಪಾರ್ವತಮ್ಮ

ಮಗಳು ಉಮಾ ಮನೆಗೆ ಆಗಮಿಸಿದ ತಾಯಿಗೆ ಮನೆಯ ಒಳಕ್ಕೆ ನೋಡಲೂ ಸಿಗಲಿಲ್ಲ. ಬಾಗಿಲಿನಿಂದ ಹೊರಬಂದು ಮಾತನಾಡಿಸಿದ ಉಮಾ ಮನೆಯೊಳಗೆ ಬರಲು ಪರ್ಮಿಷನ್‌ ನೀಡಿಲ್ಲ. ಹೊರಗಿನಿಂದ ಮನೆಯ ಬೀಗ ಹಾಕಿಕೊಂಡು ಹೋಗಿದ್ದಾರೆ. ಆದರೂ ಜಗ್ಗದ ಅಜ್ಜಿ ಮನೆಯ ಬಾಗಿಲ ಬಳಿಯೇ ಎರಡು ದಿನಗಳು ಕಾಲ ಕಳೆದಿದೆ. ಉಳಿದ ಮಕ್ಕಳು ಅಮ್ಮನ ಜೊತೆ ಕಾಲ ಕಳೆದಿದ್ದಾರೆ. ಆದರೆ ಎರಡು ದಿನದ ನಂತರ ನಿತ್ರಾಣದಿಂದ ಪಾರ್ವತಮ್ಮ ಕೊನೆಯ ಉಸಿರನ್ನು ಎಳೆದಿದ್ದಾರೆ. ತಾಯಿಯ ಮನೆಯಲ್ಲೇ ಜೀವನ ಕಳೆಯುತ್ತಿರುವ ಉಮಾ, ಸಹಿ ಮಾಡಿಸಿಕೊಂಡು ಮೋಸ ಮಾಡಿದ್ದರು ಎಂದು ಉಳಿದ ಮಕ್ಕಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಾವ ಹೆತ್ತ ತಾಯಿಗೂ ಇಂಥ ಮಕ್ಕಳು ಸಿಗೋದು ಬೇಡ ಎಂದು ನೊಂದುಕೊಂಡಿದ್ದಾರೆ.

ಈ ಘಟನೆಗೆ ಇಡೀ ಗ್ರಾಮವೇ ಸಾಕ್ಷಿಯಾಗಿದೆ. ಉಮಾ ವೃದ್ಧೆಗೆ ಪಿಂಚಣಿ ಬರುತ್ತದೆ ಎಂದು ಹೇಳಿ ಆಸ್ತಿಗೆ ಸಹಿ ಹಾಕಿಸಿಕೊಂಡಿದ್ದಾರೆ ಎನ್ನಲಾಗಿದೆ. ಆಸ್ತಿಯಿಂದಾಗಿ ಇಡೀ ಕುಟುಂಬ ದೂರಾಗಿದ್ದು, ತಾಯಿಯ ಸಾವಿನಲ್ಲೂ ಒಂದಾಗಲಿಲ್ಲ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಹಾಲಿನ ಬೆನ್ನಲ್ಲೇ `ಬ್ರೆಡ್’ ಬೆಲೆಯಲ್ಲಿ ಭಾರೀ ಏರಿಕೆ; ಪ್ಯಾಕೆಟ್ ಬೆಲೆ ಎಷ್ಟು?

TAGGED:Daughter who didn't open the door for her mother when she came homemother dies of boredom
Share This Article
Facebook Twitter Copy Link Print
Previous Article ಹಾಲಿನ ಬೆನ್ನಲ್ಲೇ `ಬ್ರೆಡ್’ ಬೆಲೆಯಲ್ಲಿ ಭಾರೀ ಏರಿಕೆ; ಪ್ಯಾಕೆಟ್ ಬೆಲೆ ಎಷ್ಟು?
Next Article ರಾತ್ರೋರಾತ್ರಿ ಕೋಟ್ಯಧಿಪತಿಯಾದ ವ್ಯಕ್ತಿ; ಹೇಗೆ ಗೊತ್ತಾ?

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read

Social Networks

Facebook-f Instagram Twitter
Welcome Back!

Sign in to your account

Lost your password?