Karnataka Weather ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ : ಈ 5 ಜಿಲ್ಲೆಗಳ ಜನರೇ ಎಚ್ಚರ
newsics.com/ನ್ಯೂಸಿಕ್ಸ್ ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಬಿರುಸುಗೊಂಡಿದ್ದು, ನೈರುತ್ಯ ಮುಂಗಾರು ಮಾರುತಗಳು ವೇಗವಾಗಿ ಚಲಿಸುತ್ತಿದ್ದು, ಮೇ 26ರ ಸುಮಾರಿಗೆ ಕೇರಳವನ್ನು ಪ್ರವೇಶಿಸುವ ಸಾಧ್ಯತೆಯಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರಿ ಗುಡುಗು ಸಹಿತ ಮಳೆ ಮತ್ತು ಅತಿ ವೇಗದ ಗಾಳಿ ಬೀಸುವ ಕುರಿತು ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ವರದಿಯಂತೆ, ಇಂದು (ಮೇ 19) ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಗಂಟೆಗೆ 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. … Continue reading Karnataka Weather ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಗುಡುಗು ಸಹಿತ ಮಳೆ : ಈ 5 ಜಿಲ್ಲೆಗಳ ಜನರೇ ಎಚ್ಚರ
Copy and paste this URL into your WordPress site to embed
Copy and paste this code into your site to embed