Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ
ಕರ್ನಾಟಕಪ್ರಮುಖ

ಡೆತ್​ನೋಟ್​ ಬರೆದಿಟ್ಟು ಮಂಡ್ಯದ ಬಾಲೆಯರು ಕಣ್ಮರೆ

Share
1 Min Read
SHARE

newsics.com/ನ್ಯೂಸಿಕ್ಸ್

ಮನೆಯಲ್ಲಿ ಅಪ್ಪ- ಅಮ್ಮ ಏನಾದ್ರೂ ಹೇಳಿದ್ರೆ, ಶಾಲೆಯಲ್ಲಿ ಶಿಕ್ಷಕರು ಏನಾದರೂ ಗದರಿಸಿದರೆ ಸೀದಾ ಸಾವಿನ ಹಾದಿ ತುಳಿಯುವ ಮನಸ್ಥಿತಿ ಇಂದಿನ ಮಕ್ಕಳದ್ದು. ಅಂಥದ್ದೇ ಒಂದು  ಘಟನೆ ಮಂಡ್ಯದಲ್ಲಿ ನಡೆದಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕಾಳೇನಹಳ್ಳಿಯಲ್ಲಿ ನಡೆದಿದೆ. ರಾಮಚಂದ್ರ ಮಕ್ಕಳಾದ ಸುಜಾತಾ(16), ರುಕ್ಮಿಣಿ(14) ಮನೆಬಿಟ್ಟು ಹೋಗಿರುವ ಅಕ್ಕ-ತಂಗಿಯಾಗಿದ್ದಾರೆ. ಮನೆ ಬಿಟ್ಟು ಹೋಗುವ ಮುನ್ನ ಪತ್ರವೊಂದು ಬರೆದಿಟ್ಟಿದ್ದಾರೆ. ಅದರಲ್ಲಿ ಅವರು, ಅಮ್ಮ-ಅಪ್ಪ ಸಾರಿ. ನಿಮ್ಮ ಕಣ್ಣು ಮುಂದೆ ಸಾಯುವುದಕ್ಕೆ ನಮಗೆ ಆಗುವುದಿಲ್ಲ. ಹೀಗಾಗಿ ನಾವು ದೂರ ಹೋಗಿ ಸಾಯುತ್ತಿದ್ದೇವೆ ಎಂದು ಪತ್ರ ಬರೆದಿಟ್ಟಿದ್ದಾರೆ.

ಇದನ್ನು ನೋಡಿ ಆತಂಕಗೊಂಡ ಅಪ್ಪ-ಅಮ್ಮ ಶ್ರೀರಂಗಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ. ಕೂಡಲೇ ಪೊಲೀಸರು ದೂರು ದಾಖಲಿಸಿಕೊಂಡು ಮಕ್ಕಳ ಪತ್ತೆಗೆ ಶೋಧಕಾರ್ಯ ನಡೆಸಿದ್ದಾರೆ. ಮಕ್ಕಳು ಏನಾದರೂ ಪ್ರಾಣಕ್ಕೆ ಅಪಾಯ ಮಾಡಿಕೊಂಡಿರಬಹುದೇ ಎಂದು ಕುಟುಂಬಸ್ಥರು ಆತಂಕಗೊಂಡು ಕಣ್ಣೀರು ಹಾಕುತ್ತಿದ್ದಾರೆ.

 

ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ

TAGGED:Mandya girls disappear after writing a death note
Share This Article
Facebook Twitter Copy Link Print
Previous Article ಪದೇಪದೇ ಓಆರ್‌ಎಸ್ ಕುಡಿಯುವ ಅಭ್ಯಾಸವಿದ್ಯಾ? ಹಾಗಿದ್ರೆ ಎಚ್ಚರ
Next Article ಮೋದಿಯವರನ್ನು ಪ್ರಶ್ನಿಸಿದ ಬೆನ್ನಲ್ಲೇ ಪತ್ರಕರ್ತೆಯ ಸಾಮಾಜಿಕ ಖಾತೆಗಳನ್ನು ಬ್ಲಾಕ್ ಮಾಡಿದ ಮೆಟಾ

Popular Posts

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಪ್ರಮುಖ

1200 ವರ್ಷಗಳಿಂದ ನಂದಿಯ ಬಾಯಿಂದ ಶಿವಲಿಂಗಕ್ಕೆ ಸದಾ ನೀರಿನ ಅಭಿಷೇಕ! 

3 Min Read
ಪ್ರಮುಖ

ಮನೆಗೆಲಸ ಮಾಡುತ್ತಲೇ ಗಂಟೆಗೆ ₹250 ಗಳಿಸಬಹುದು; ಈ ಟ್ರಿಕ್ ಟ್ರೈ ಮಾಡಿ

2 Min Read
ಪ್ರಮುಖಮನರಂಜನೆ

ನಟ ದರ್ಶನ್ ಪತ್ನಿ, ವಿಜಯಲಕ್ಷ್ಮಿ ಬಾಸ್ ಚಿತ್ರದ ವಿರುದ್ಧ ಕಾನೂನು ಹೋರಾಟಕ್ಕೆ ಇಳಿದಿದ್ದು ಯಾಕೆ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?