Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​

newsics.com/ನ್ಯೂಸಿಕ್ಸ್ ಸ್ಯಾಂಡಲ್​​ ವುಡ್​​ನ ಸ್ಟಾರ್​​ ನಟ ದರ್ಶನ್​​ಗೆ ಇದೆಂಥಾ ಸ್ಥಿತಿ ಬಂದಿದೆ ಅಂದ್ರೆ. ಹೊರಗೆ ಐಷಾರಾಮಿ ಬದುಕು ಕಂಡಿದ್ದ ದಾಸ, ಈಗ ಕಂಬಿ ಹಿಂದೆ ಕಣ್ಣೀರು ಹಾಕ್ತಿದ್ದಾರೆ. ನಟ ದರ್ಶನ್‌ ಹಾಗೂ ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಇಂದು ಮಧ್ಯಾಹ್ನ ಪುತ್ರ ವಿನೀಶ್ ಜೊತೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದರು. ಈ ವೇಳೆ ನಟ ದರ್ಶನ್ ಅವರು ಪತ್ನಿ ಹಾಗೂ ಮಗನನ್ನು ಅಪ್ಪಿಕೊಂಡು ಭಾವುಕರಾದರು ಎನ್ನಲಾಗಿದೆ. ಜೈಲಿನಲ್ಲಿ ಹೆಂಡ್ತಿ-ಮಗನನ್ನ … Continue reading Actor Darshan ವಿಜಯಲಕ್ಷ್ಮಿ ಬಳಿ ದರ್ಶನ್​ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?​