Actor Darshan ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?
newsics.com/ನ್ಯೂಸಿಕ್ಸ್ ಸ್ಯಾಂಡಲ್ ವುಡ್ನ ಸ್ಟಾರ್ ನಟ ದರ್ಶನ್ಗೆ ಇದೆಂಥಾ ಸ್ಥಿತಿ ಬಂದಿದೆ ಅಂದ್ರೆ. ಹೊರಗೆ ಐಷಾರಾಮಿ ಬದುಕು ಕಂಡಿದ್ದ ದಾಸ, ಈಗ ಕಂಬಿ ಹಿಂದೆ ಕಣ್ಣೀರು ಹಾಕ್ತಿದ್ದಾರೆ. ನಟ ದರ್ಶನ್ ಹಾಗೂ ವಿಜಯಲಕ್ಷ್ಮಿ ಅವರ 23ನೇ ವಿವಾಹ ವಾರ್ಷಿಕೋತ್ಸವ. ಈ ಹಿನ್ನೆಲೆಯಲ್ಲಿ ವಿಜಯಲಕ್ಷ್ಮಿ ಅವರು ಇಂದು ಮಧ್ಯಾಹ್ನ ಪುತ್ರ ವಿನೀಶ್ ಜೊತೆ ಪರಪ್ಪನ ಅಗ್ರಹಾರ ಜೈಲಿಗೆ ಭೇಟಿ ನೀಡಿದರು. ಈ ವೇಳೆ ನಟ ದರ್ಶನ್ ಅವರು ಪತ್ನಿ ಹಾಗೂ ಮಗನನ್ನು ಅಪ್ಪಿಕೊಂಡು ಭಾವುಕರಾದರು ಎನ್ನಲಾಗಿದೆ. ಜೈಲಿನಲ್ಲಿ ಹೆಂಡ್ತಿ-ಮಗನನ್ನ … Continue reading Actor Darshan ವಿಜಯಲಕ್ಷ್ಮಿ ಬಳಿ ದರ್ಶನ್ ಕೇಳಿದ್ದು ಇದೊಂದೇ ಪ್ರಶ್ನೆ!ದರ್ಶನ್ ಅಸಮಾಧಾನಗೊಂಡಿದ್ಯಾಕೆ?
Copy and paste this URL into your WordPress site to embed
Copy and paste this code into your site to embed