Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ
ದೇಶಪ್ರಮುಖ

ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು BSF ಯೋಧರ ಕೈಗೆ ಒಪ್ಪಿಸಬೇಕು : ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶ

Share
1 Min Read
SHARE

 

newsics.com/ನ್ಯೂಸಿಕ್ಸ್

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಂಧಿತರಾಗುವ ಅಕ್ರಮ ಬಾಂಗ್ಲಾದೇಶಿ ವಲಸಿಗರನ್ನು ಇನ್ನು ಮುಂದೆ ನ್ಯಾಯಾಲಯದ ಮುಂದೆ ಹಾಜರುಪಡಿಸುವಂತಿಲ್ಲ. ಬದಲಿಗೆ ಗಡೀಪಾರು ಮಾಡಲು ಅವರನ್ನು ನೇರವಾಗಿ ಗಡಿ ಭದ್ರತಾ ಪಡೆ ಯೋಧರಿಗೆ (ಬಿಎಸ್‌ಎಫ್‌) ಒಪ್ಪಿಸಬೇಕು ಎಂದು ಮುಖ್ಯಮಂತ್ರಿ ಸುವೇಂದು ಅಧಿಕಾರಿ ಆದೇಶಿಸಿದ್ದಾರೆ.

ಮೇ 20 ರಿಂದಲೇ ಈ ಹೊಸ ನಿಯಮ ಜಾರಿಗೆ ಬಂದಿದ್ದು, ರಾಜ್ಯ ಪೊಲೀಸ್ ಮತ್ತು ರೈಲ್ವೆ ರಕ್ಷಣಾ ಪಡೆಗೆ ಕಟ್ಟುನಿಟ್ಟಿನ ಸೂಚನೆ ರವಾನಿಸಲಾಗಿದೆ ಎಂದು ವರದಿಗಳು ತಿಳಿಸಿವೆ.

ಪಶ್ಚಿಮ ಬಂಗಾಳದ ನೂತನ ಬಿಜೆಪಿ ಸರ್ಕಾರದ ಈ ಹೊಸ ಕಾರ್ಯವಿಧಾನದ ಪ್ರಕಾರ, ಪೌರತ್ವ (ತಿದ್ದುಪಡಿ) ಕಾಯ್ದೆಯಡಿ ಪೌರತ್ವ ಪಡೆಯಲು ಅರ್ಹರಲ್ಲದ ಅಕ್ರಮ ವಲಸಿಗರನ್ನು ನ್ಯಾಯಾಲಯಕ್ಕೆ ಕಳುಹಿಸುವ ಬದಲು ನೇರವಾಗಿ ಬಿಎಸ್‌ಎಫ್ ಗಡಿ ಠಾಣೆಗಳಿಗೆ ಕರೆದೊಯ್ಯಲಾಗುತ್ತದೆ.

ಇದು ಭಾರತವನ್ನು ಪ್ರವೇಶಿಸುವ ವಿದೇಶಿ ಪ್ರಜೆಗಳ ಮೇಲಿನ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅನುಸರಿಸುವ ಪ್ರಕ್ರಿಯೆಗಿಂತ ಸಂಪೂರ್ಣ ಭಿನ್ನವಾದ ಹೆಜ್ಜೆಯಾಗಿದೆ.

ಗುರುವಾರ ಹೌರಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುವೇಂದು ಅಧಿಕಾರಿ, ಅಕ್ರಮ ವಲಸಿಗರನ್ನು ಹೌರಾ ನಿಲ್ದಾಣದಲ್ಲಿ ಬಂಧಿಸಿದರೆ ಅವರನ್ನು ನ್ಯಾಯಾಲಯಕ್ಕೆ ಕಳುಹಿಸಬಾರದು ಎಂದು ಪೊಲೀಸ್ ಆಯುಕ್ತರು ಮತ್ತು ಆರ್‌ಪಿಎಫ್‌ಗೆ ಸ್ಪಷ್ಟವಾಗಿ ಸೂಚಿಸಲಾಗಿದೆ. ಅಂಥವರಿಗೆ ಸರಿಯಾಗಿ ಊಟ ನೀಡಿ, ಬೊಂಗಾವ್‌ನ ಪೆಟ್ರಾಪೋಲ್ ಗಡಿಯಲ್ಲಿರುವ ಅಥವಾ ಉತ್ತರ 24 ಪರಗಣ ಜಿಲ್ಲೆಯ ಬಸಿರ್ಹತ್‌ನಲ್ಲಿರುವ ಬಿಎಸ್‌ಎಫ್ ಯೋಧರಿಗೆ ನೇರವಾಗಿ ಒಪ್ಪಿಸಬೇಕು ಎಂದರು. ಅಲ್ಲದೆ, ಇಂತಹ ಬಂಧಿತರ ಸಾಪ್ತಾಹಿಕ ವರದಿಯನ್ನು ಡಿಜಿಪಿ ಮೂಲಕ ಮುಖ್ಯಮಂತ್ರಿ ಕಚೇರಿಗೆ ಕಳುಹಿಸುವಂತೆಯೂ ಅವರು ಸೂಚಿಸಿದ್ದಾರೆ.

ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್

TAGGED:Arrested illegal Bangladeshi immigrants should be handed over to BSF jawans: Chief Minister Suvendu Adhikari orders
Share This Article
Facebook Twitter Copy Link Print
Previous Article ಸಿಲಿಂಡರ್ ಬುಕ್ ಮಾಡಿದರೆ ಬರುತ್ತಿದೆ ಇಂತಹ ಮೆಸೇಜ್
Next Article Ebola virus ರಾಜ್ಯದಲ್ಲಿ ಎಬೋಲಾ ಹೈ ಅಲರ್ಟ್ : ಈ ದೇಶಗಳಿಂದ ಬರುವ ಪ್ರಯಾಣಿಕರಿಗೆ 21 ದಿನ ಕ್ವಾರಂಟೈನ್ ಕಡ್ಡಾಯ.!

Popular Posts

Nandini Ghee, Butter costly ಜನರಿಗೆ ಮತ್ತೊಂದು ಶಾಕ್: ನಂದಿನಿ ಬೆಣ್ಣೆ, ತುಪ್ಪವೂ ದುಬಾರಿ, ನಾಳೆಯಿಂದಲೇ ಜಾರಿ

1 Min Read

ಜಂತರ್ ಮಂತರ್ ಸುತ್ತ 1.5 ಕಿಮೀ ವ್ಯಾಪ್ತಿಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆ ಬಂದ್!

1 Min Read

Sexual abuse of minors ಗೋಕಾಕ್ ಕೋಚಿಂಗ್ ಸೆಂಟರ್ ಶಿಕ್ಷಕನಿಂದ ಅಪ್ರಾಪ್ತೆಯರ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿ ಬಂಧನ,

1 Min Read

Smart phones expensive ದುಬಾರಿಯಾಗಲಿವೆ ಮೊಬೈಲ್, ಲ್ಯಾಪ್‌ಟಾಪ್! ಮತ್ತೆ ಶೇ.10-15ರಷ್ಟು ಹೆಚ್ಚಳ ಸಾಧ್ಯತೆ

1 Min Read

You Might Also Like

ಕರ್ನಾಟಕಪ್ರಮುಖ

Newborn baby killed ಹೆಣ್ಣುಮಗುವೆಂಬ ಕಾರಣಕ್ಕೆ 13 ದಿನಗಳ ಹಸುಗೂಸನ್ನು ಸಂಪ್‌ಗೆಸೆದು ಕೊಂದ ತಂದೆ!

1 Min Read
ಕರ್ನಾಟಕದೇಶಪ್ರಮುಖ

Blackmail by young woman ಹಣಕ್ಕಾಗಿ‌ ಬೆತ್ತಲಾದ ಬೆಂಗಳೂರು ಯುವತಿ! ಯುವ ಕ್ರಿಕೆಟಿಗನನ್ನೂ ನಗ್ನಗೊಳಿಸಿ ಬ್ಲ್ಯಾಕ್‌ಮೇಲ್!

2 Min Read
ದೇಶಪ್ರಮುಖ

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read
ಕರ್ನಾಟಕಪ್ರಮುಖ

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

Social Networks

Facebook-f Instagram Twitter
Welcome Back!

Sign in to your account

Lost your password?