ಒಂದು ಚಿರತೆ ಸೆರೆ ಬೆನ್ನಲ್ಲೆ, ಮತ್ತೊಂದು ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ!
newsics.com/ನ್ಯೂಸಿಕ್ಸ್ ಚಾಮರಾಜನಗರ : ಇಂದು ಬೆಳಿಗ್ಗೆ ತಾನೇ ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಒಂದನ್ನು ಅರಣ್ಯ ಅಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದರು. ಇದೀಗ ಮಲೆ ಮಹದೇಶ್ವರ ಬೆಟ್ಟದ ನಾಗಮಲೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದೆ. ಹಾಡಿ ಜನತೆ ಮತ್ತು ಮಾದಪ್ಪ ಭಕ್ತರಲ್ಲಿ ಮತ್ತೆ ಚಿರತೆ ದಾಳಿಯ ಆತಂಕ ಶುರುವಾಗಿದೆ. ಬೆಳಿಗ್ಗೆ ಮೇಕೆಗೆ ಸೊಪ್ಪು ತರಲು ಹೋಗಿದ್ದ ನಾಗಮಲೆ ಹಾಡಿ ನಿವಾಸಿ. ಹಾಡಿ ನಿವಾಸಿ ಬೆನ್ನಟ್ಟಿ ಚಿರತೆ ಬಂದಿತ್ತು. ಆ ವ್ಯಕ್ತಿ ಜೋರಾಗಿ ಕೂಗಿದ್ದಾರೆ. ವ್ಯಕ್ತಿಯ ಕೂಗಾಟದಿಂದ … Continue reading ಒಂದು ಚಿರತೆ ಸೆರೆ ಬೆನ್ನಲ್ಲೆ, ಮತ್ತೊಂದು ಚಿರತೆ ಪ್ರತ್ಯಕ್ಷ : ಭಕ್ತರಲ್ಲಿ ಆತಂಕ!
Copy and paste this URL into your WordPress site to embed
Copy and paste this code into your site to embed