IAS ಕನಸು ಕಿತ್ತುಕೊಂಡ ಬೆಂಗಳೂರಿನ ರಸ್ತೆ: ಟ್ರಾಫಿಕ್ನಿಂದ 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್
newsics.com/ನ್ಯೂಸಿಕ್ಸ್ ಬೆಂಗಳೂರಿನ ಕಿತ್ತುಹೋಗಿರುವ ರಸ್ತೆ, ಟ್ರಾಫಿಕ್ ಜಾಮ್ ನಿಂದಾಗಿ ಅಭ್ಯರ್ಥಿಗಳು UPSC ಪರೀಕ್ಷೆಯಿಂದ ವಂಚಿತನಾಗಿರುವ ಆರೋಪ ಕೇಳಿಬಂದಿದೆ. ವೈಟ್ಫೀಲ್ಡ್, ಮಹಾದೇವಪುರ ಭಾಗದಲ್ಲಿ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ವಿದ್ಯಾರ್ಥಿ ಚಾಲುಕ್ಯ ಸರ್ಕಲ್ ಆರ್. ಸಿ. ಕಾಲೇಜಿನ ಪರೀಕ್ಷಾ ಕೇಂದ್ರ ತಲುಪುವಷ್ಟರಲ್ಲಿ ಗೇಟ್ ಕ್ಲೋಸ್ ಆಗಿದೆ. ತಡವಾಗಿ ಪರೀಕ್ಷಾ ಕೇಂದ್ರಕ್ಕೆ ಬಂದಿದ್ದಕ್ಕೆ ಪರೀಕ್ಷಾ ಕೇಂದ್ರದ ಒಳಗೆ ಬಿಟ್ಟಿಲ್ಲ. ಇದರಿಂದಾಗಿ ಯುಪಿಎಸ್ಸಿ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದ ವಿದ್ಯಾರ್ಥಿಯ ಶ್ರಮ ಕೊನೇ ಕ್ಷಣದಲ್ಲಿ ವಿಫಲವಾಗಿದೆ. ಹದಗೆಟ್ಟ ರಸ್ತೆಯಿಂದಾಗಿ ಪರೀಕ್ಷಾ ಕೇಂದ್ರ ತಲುಪಲು ತಡವಾಗಿದೆ. … Continue reading IAS ಕನಸು ಕಿತ್ತುಕೊಂಡ ಬೆಂಗಳೂರಿನ ರಸ್ತೆ: ಟ್ರಾಫಿಕ್ನಿಂದ 6 ವಿದ್ಯಾರ್ಥಿಗಳಿಗೆ ಪರೀಕ್ಷೆ ಮಿಸ್
Copy and paste this URL into your WordPress site to embed
Copy and paste this code into your site to embed