Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 10 ವರ್ಷದ ಬಾಲಕಿ ಕಿಡ್ನಾಪ್​ – ಕೊಲೆ ಕೇಸ್: ಸುದ್ಧಿಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸಮ್ಮ; ವೈರಲ್ ವಿಡಿಯೋ ನೋಡಿ
ದೇಶಪ್ರಮುಖ

10 ವರ್ಷದ ಬಾಲಕಿ ಕಿಡ್ನಾಪ್​ – ಕೊಲೆ ಕೇಸ್: ಸುದ್ಧಿಗೋಷ್ಠಿಯಲ್ಲಿ ಕಿಲಕಿಲನೆ ನಕ್ಕ ಪೊಲೀಸಮ್ಮ; ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ತಮಿಳುನಾಡಿನ ಕೊಯಮತ್ತೂರಿನ ಸುಲೂರು ಪ್ರದೇಶದ ಕಣ್ಣಂಪಾಳಯಂ ಸರೋವರದ ಬಳಿ ಹತ್ತು ವರ್ಷದ ಬಾಲಕಿಯ ಶತ ಪತ್ತೆಯಾಗಿತ್ತು.

ಈ ಸುದ್ದಿ ರಾಜಕೀಯ ವಲಯದಲ್ಲೂ ಭಾರೀ ಸದ್ದು ಮಾಡಿತು. ಡಿಎಂಕೆ, ಎಐಎಡಿಎಂಕೆ ಹಾಗೂ ಬಿಜೆಪಿ ಪಕ್ಷಗಳು ಘಟನೆಯನ್ನು ಖಂಡಿಸಿ ಟಿವಿಕೆ ಸರ್ಕಾರದ ವಿರುದ್ಧ ಕಿಡಿಕಾರಿದವು. ಮುಖ್ಯಮಂತ್ರಿ ವಿಜಯ್ ಸಹ ಈ ಕುರಿತು ಪ್ರತಿಕ್ರಯಿಸಿ ಘಟನೆ ದುಃಖ ತಂದಿದ್ದು, ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಲಾಗಿದ್ದು, ಶೀಘ್ರದಲ್ಲೇ ಚಾರ್ಜ್‌ಶೀಟ್ ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಿ ಎಂದು ಸೂಚಿಸಿರುವುದಾಗಿ ತಿಳಿಸಿದರು.

ಇನ್ನು ಈ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಕೊಯಮತ್ತೂರು ಪಶ್ಚಿಮ ವಲಯದ ಐಜಿಪಿ ಆರ್‌.ವಿ. ರಮ್ಯಾ ಭಾರತಿ ಪ್ರಕರಣದ ಕುರಿತು ಮಾಹಿತಿ ನೀಡಿದ್ದಾರೆ. ಕಾರ್ತಿಕ್ ಹಾಗೂ ಮೋಹನ್ ರಾಜ್ ಎಂಬುವರು ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಇಂತಹ ಘೋರ ಘಟನೆ ಕುರಿತು ಪತ್ರಿಕಾಗೋಷ್ಟಿ ನಡೆಸಿದ ಓರ್ವ ಮಹಿಳಾ ಪೊಲೀಸ್ ಅಧಿಕಾರಿ ಯಾವುದೋ ಸಂಭ್ರಮಾಚರಣೆಯ ಕಾರ್ಯಕ್ರಮಕ್ಕೆ ಬಂದವರ ಹಾಗೆ ನಗುತ್ತಾ ಕಾಲ ಕಳೆದಿದ್ದಾರೆ. ಅಲ್ಲದೇ ಪಕ್ಕದಲ್ಲಿನ ಪೊಲೀಸ್ ಅಧಿಕಾರಿಗಳೂ ಸಹ ಅದೇ ರೀತಿ ವರ್ತಿಸಿದ್ದಾರೆ.

ಐಜಿಪಿ ರಮ್ಯಾ ಭಾರತಿಯ ಈ ವರ್ತನೆ ಕ್ಯಾಮೆರಾಗಳಲ್ಲಿ ಸೆರೆಯಾಗಿದ್ದು, ಜವಾಬ್ದಾರಿ ಹಾಗೂ ನಡತೆಯ ಕುರಿತು ಪ್ರಶ್ನೆಗಳು ಎದ್ದಿವೆ. ತನ್ನ ಉಗುರಿನ ಅಂದ ಚಂದ ನೋಡಿಕೊಳ್ಳುತ್ತಾ ನಗುತ್ತಾ ಪೋಕ್ಸೋ ಪ್ರಕರಣದ ಪತ್ರಿಕಾಗೋಷ್ಟಿ ನಡೆಸುವ ಇಂತಹ ಅಸಮರ್ಥ ಅಧಿಕಾರಿಗಳನ್ನು ಕೆಲಸದಿಂದ ವಜಾ ಮಾಡಿ ಎಂದು ಜನರು ಆಕ್ರೋಶ ಹೊರಹಾಕಿದ್ದಾರೆ.

https://x.com/Mohan_HJS/status/2058591209132818594?ref_src=twsrc%5Etfw%7Ctwcamp%5Etweetembed%7Ctwterm%5E2058591209132818594%7Ctwgr%5Ede24f9568284d2b73bf9fcf2ac5503682d034b8c%7Ctwcon%5Es1_c10&ref_url=https%3A%2F%2Fapi-news.dailyhunt.in%2F

 

ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ

 

TAGGED:10-year-old girl kidnapping-murder case: Policewoman bursts into laughter at press conference; watch viral video
Share This Article
Facebook Twitter Copy Link Print
Previous Article ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ
Next Article ನುಸುಳುಕೋರರಿಗೆ ಕರ್ನಾಟಕವೇ ಸೇಫ್​?

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read
ಕರ್ನಾಟಕಪ್ರಮುಖ

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕಪ್ರಮುಖಮನರಂಜನೆ

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?