Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಪ್ಪೆ ಚಿಪ್ಪು ಆರಿಸಲು ಹೋಗಿ 11ಮಂದಿ ಜಲಸಮಾಧಿ : ಘೋರ ದುರಂತ ಸಂಭವಿಸಿದ್ದೇಗೆ?
ಕರ್ನಾಟಕಪ್ರಮುಖ

ಕಪ್ಪೆ ಚಿಪ್ಪು ಆರಿಸಲು ಹೋಗಿ 11ಮಂದಿ ಜಲಸಮಾಧಿ : ಘೋರ ದುರಂತ ಸಂಭವಿಸಿದ್ದೇಗೆ?

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಕಪ್ಪೆಚಿಪ್ಪು ತೆಗೆಯಲು ಹೋದ 11 ಮಂದಿ ನೀರುಪಾಲಾಗಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ನಡೆದಿದೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆ ಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ಹೆಕ್ಕೋದಕ್ಕೆ ಅಂತಾ 14 ಮಂದಿ ಹೋಗಿದ್ರು. ಇದ್ರಲ್ಲಿ ಇಬ್ಬೇ ಇಬ್ಬರು ಗಂಡಸರು ಬಿಟ್ರೆ ಉಳಿದವ್ರೆಲ್ಲಾ ಹೆಣ್ಮಕ್ಕಳೇ. ಇವ್ರು ಯಾರೂ ಸಾಂಪ್ರದಾಯಿಕ ಮೀನುಗಾರರಲ್ಲ. ಹೀಗಾಗಿಯೇ ಈ ದುರಂತ ಸಂಭವಿಸಿದ್ದು. ಎದೆ ಎತ್ತರದ ನೀರಿಗೆ ಇಳಿದವ್ರು, ಒಂದಿಷ್ಟು ಹೊತ್ತು ಕಪ್ಪೆ ಚಿಪ್ಪು ಆರಿಸಿದ್ರು. ಸುಮಾರು ಎರಡ್ಮೂರು ಬುಟ್ಟಿಯಷ್ಟು ಕಪ್ಪೆಚಿಪ್ಪು ಸಿಕ್ಕಿತ್ತು. ಹೀಗಾಗಿ ಮತ್ತೆ ಕಪ್ಪೆ ಚಿಪ್ಪು ಹೆಕ್ಕೋದಕ್ಕೆ ಇಳಿದಿದ್ದಾರೆ. ಈ ವೇಳೆ ಹೊಂಚು ಹಾಕಿ ಕೂತಿದ್ದ ಜವರಾಯ ಅಟ್ಟಹಾಸ ಮೆರೆದಿದ್ದಾನೆ. ನೀರಲ್ಲಿ ಮುಳುಗಿ ಮುಳುಗಿ ಏಳ್ತಿದ್ದವ್ರನ್ನ ಅಲ್ಲೇ ಜಲಸಮಾಧಿ ಮಾಡಿದ್ದಾನೆ.

ನದಿಯ ಏರಿಳಿತದ ಅನುಭವ ಕೊರತೆಯಿಂದಲೇ ಒಂದೇ ಕುಟುಂಬದ 11 ಮಂದಿ ಸಾವನ್ನಪ್ಪಿದ್ದಾರೆ ಎಂದು ಗಂಗೊಳ್ಳಿಯ ರಕ್ಷಣಾ ತಂಡ ಅಭಿಪ್ರಾಯ ಪಟ್ಟಿದೆ. ಸ್ವಯಂಸೇವಕರಾಗಿ ರಕ್ಷಣಾ ಕಾರ್ಯ ಮಾಡಿದ ದಿನೇಶ್​ ಖಾರ್ವಿ ತಂಡ, ಸ್ಥಳೀಯರೊಂದಿಗೆ ರಕ್ಷಣಾ ಕಾರ್ಯದಲದಲ್ಲಿ ತೊಡಗಿದ್ದರು. ಒಬ್ಬರಿಗೆ ಈಜಾಡಲು ಬಂದರು ಕೂಡಾ ಎಲ್ಲರನ್ನ ರಕ್ಷಣೆ ಮಾಡಬಹುದಿತ್ತು, ಇಳಿತದ ಸಂದರ್ಭದಲ್ಲಿ ಹೋದವರು ಏಕಾಏಕಿ ಉಬ್ಬರದ ಸಂದರ್ಭದಲ್ಲಿ ದಾರಿ ತಪ್ಪಿ ಹೋಗಿ ಸಾವು ಕಂಡಿದ್ದಾರೆ ಎಂದು ಹೇಳಿದ್ದಾರೆ.

ಫಾಲ್ಟಾ ಚುನಾವಣೆಯಲ್ಲಿ BJP ಅಭ್ಯರ್ಥಿಗೆ ಭರ್ಜರಿ ಜಯ

TAGGED:11 people drowned while trying to collect frog shells: Did a terrible tragedy occur?
Share This Article
Facebook Twitter Copy Link Print
Previous Article ಆಗಸದಲ್ಲೇ ವಿಮಾನದ ಪೈಲಟ್‌ಗೆ ಹೃದಯಾಘಾತ: ಮುಂದೇನಾಯ್ತು?
Next Article Health Tips ಬಸಳೆ ಸೊಪ್ಪಿನ, ಪ್ರಯೋಜನಗಳು ಗೊತ್ತಾದ್ರೆ, ದಿನಾ ತಿನ್ನುವಿರಿ!

Popular Posts

ಮನೆಯ ಈ ದಿಕ್ಕಿನಲ್ಲಿ ಎಂದಿಗೂ ತಪ್ಪಿಯೂ ತುಳಸಿ ಇಡಬೇಡಿ!

1 Min Read

ಸುಚೇಂದ್ರ ಪ್ರಸಾದ್‌ಗೂ ಮುನ್ನ ಮಗಳಿಗಾದ ಅನ್ಯಾಯ ಬಿಚ್ಚಿಟ್ಟ ಪವಿತ್ರಾ ಲೋಕೇಶ್ ತಾಯಿ

3 Min Read

ಬರೀ 11 ಸಾವಿರ ಇದ್ರೆ ಸಾಕು, ಮನೆಗೆ ಬರುತ್ತೆ ಟಾಟಾದ ಹೊಚ್ಚ ಹೊಸ ಇವಿ ಕಾರು!

2 Min Read

ನೀವು ಬಿಟ್ಟು ಹೋಗುವಾಗ ಕರ್ನಾಟಕ ಶ್ರೇಷ್ಠವಾಗಿರಲಿ: ಡಿಕೆಶಿಗೆ ನಟ ರಮೇಶ್ ಅರವಿಂದ್ ಟ್ವೀಟ್

2 Min Read

You Might Also Like

ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read
ಪ್ರಮುಖ

ಐಪಿಎಲ್‌ ಆಡಿ ಕುಟುಂಬವನ್ನು ಸಾಲದಿಂದ ಮುಕ್ತಿಗೊಳಿಸಿದ ಯುವ ಕ್ರಿಕೆಟಿಗ

1 Min Read
ದೇಶಪ್ರಮುಖ

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read
ಕರ್ನಾಟಕಪ್ರಮುಖ

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?