Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?
ಪ್ರಮುಖಕರ್ನಾಟಕ

NEET ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಸಾವಿನ ಕೇಸ್‌ಗೆ ಟ್ವಿಸ್ಟ್! ಸುಳ್ಳು ಹೇಳಿ ಆತ್ಮಹತ್ಯೆ ಮಾಡಿಕೊಂಡಿದ್ದೇಕೆ ಭಾಗ್ಯಶ್ರೀ?

Share
2 Min Read
SHARE

newsics.com/ನ್ಯೂಸಿಕ್ಸ್

ಕಲಬುರಗಿ ನಗರದಲ್ಲಿ ನೀಟ್​  ಪರೀಕ್ಷೆ ಬರೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆಗೆ ಬಿಗ್​ ಟ್ವಿಸ್ಟ್​ ಸಿಕ್ಕಿದೆ. ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ನೀಟ್ ಪರೀಕ್ಷೆ  ರದ್ದತಿ ಕಾರಣ ಅಲ್ಲ ಎಂದು ತಿಳಿದುಬಂದಿದೆ.

ಮೃತ ಭಾಗ್ಯಶ್ರೀಯ ತಂದೆ ಹೇಳಿಕೆಯೇ ಉಲ್ಟಾ

ನೀಟ್ ಪರೀಕ್ಷೆ ರದ್ದತಿಗಾಗಿ ಕಲಬುರಗಿ ವಿದ್ಯಾರ್ಥಿನಿ ಭಾಗ್ಯಶ್ರೀ ಆರ್. ಪಾಟೀಲ್ ಆತ್ಮಹತ್ಯೆ ಎನ್ನಲಾದ ಪ್ರಕರಣ ಸಂಬಂಧಪಟ್ಟಂತೆ ಮೃತ ಭಾಗ್ಯಶ್ರೀಯ ತಂದೆ ರಾಜಶೇಖರ ಪಾಟೀಲ್, ನೀಟ್ ಪರೀಕ್ಷೆ ರದ್ದುಪಡಿಸಿದ್ದರಿಂದ ಮಗಳು ಮನನೊಂದಿದ್ದಳು ಎಂದು ಹೇಳಿಕೆ ನೀಡಿದ್ದರು. ಆದ್ರೀಗ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಅಸಲಿ ಕಾರಣ ಏನು ಅನ್ನೋದು ಬಯಲಾಗಿದೆ.

ಭಾಗ್ಯಶ್ರೀ ಪಿಯುಸಿನೇ ಪಾಸ್ ಆಗಿರಲಿಲ್ಲ

ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ನೀಟ್ ಪರೀಕ್ಷೆ ರದ್ದತಿ ಕಾರಣ ಅಲ್ಲ ಎಂದು ತಿಳಿದುಬಂದಿದೆ. ಅಸಲಿಗೆ ಭಾಗ್ಯಶ್ರೀ ಪಿಯುಸಿನೇ ಪಾಸ್ ಆಗಿರಲಿಲ್ಲ, ಆದರೂ ಮನೆಯಲ್ಲಿ ಶೇಕಡ 92 ರಷ್ಟು ಅಂಕ ಪಡೆದಿದ್ದೇನೆ ಎಂದು ಪೋಷಕರ ಬಳಿ ಹೇಳಿಕೊಂಡಿದ್ದಳು. ಆದ್ರೆ, ಮರುಪರೀಕ್ಷೆಯಲ್ಲಿ ಪಾಸ್ ಆಗೇ ತೀರುತ್ತೇನೆ ಎನ್ನುವ ನಿರೀಕ್ಷೆಯಲ್ಲಿದ್ದ ಭಾಗ್ಯಶ್ರೀಗೆ ಫಲಿತಾಂಶ ಶಾಕ್ ನೀಡಿತ್ತು.

ಮೊದಲ ಪ್ರಯತ್ನದಲ್ಲಿ 369 ಅಂಕ ಪಡೆದಿದ್ದ ಭಾಗ್ಯಶ್ರೀ, ಸಪ್ಲಿಮೆಂಟ್ರಿಯಲ್ಲಿ 365 ಅಂಕ ಗಳಿಸಿ ಮತ್ತೂ ಫೇಲ್ ಆಗಿದ್ದರು. ವಿದ್ಯಾರ್ಥಿನಿ ಭಾಗ್ಯಶ್ರೀಯ ದ್ವಿತೀಯ ಪಿಯುಸಿ ಮಾರ್ಕ್ಸ್ ಕಾರ್ಡ್  ಲಭ್ಯವಾಗಿದ್ದು, ಇಂಟರ್ನಲ್​ ಅಂಕ 20 ಸೇರಿ ಗಣಿತದಲ್ಲಿ ಪಡೆದಿದ್ದು ಒಟ್ಟು 24 ಅಂಕ ಮಾತ್ರ ಗಳಿಸಿದ್ದರು. ಭಾಗ್ಯಶ್ರೀ ಥಿಯರಿ ಗಣಿತದಲ್ಲಿ ಪಡೆದಿದ್ದು ಕೇವಲ 4 ಅಂಕ ಮಾತ್ರ ಗಳಿಸಿದ್ದರು. ಆದ್ರೆ ಸಪ್ಲಿಮೆಂಟ್ರಿಯಲ್ಲಿ ಪಾಸ್ ಆಗುವ ನಿರೀಕ್ಷೆ ಹೊಂದಿದ್ದ ಭಾಗ್ಯಶ್ರೀ ಹೆತ್ತವರ ಮುಂದೆ ಪಿಯುಸಿ ಪಾಸ್ ಎಂದು ಹೇಳಿಕೊಂಡಿದ್ದರು.

ಸದ್ಯ, ಘಟನೆ ಸಂಬಂಧ ಸ್ಟೇಷನ್ ಬಜಾರ್ ಠಾಣೆ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿದ್ಯಾರ್ಥಿನಿ ಭಾಗ್ಯಶ್ರೀ ಆತ್ಮಹತ್ಯೆ ಮಾಡಿಕೊಳ್ಳಲು ಸಪ್ಲಿಮೆಂಟ್ರಿ ಫಲಿತಾಂಶ ಕೈಕೊಟ್ಟಿದ್ದೇ ಕಾರಣನಾ? ಅಥವಾ ಭಾಗ್ಯಶ್ರೀ ಆತ್ಮಹತ್ಯೆಗೆ ಬೇರೆ ಏನಾದ್ರೂ ಕಾರಣ ಇದ್ಯಾ? ಎಂದು ಪೊಲೀಸರ ತನಿಖೆಯಿಂದಷ್ಟೇ ಸತ್ಯ ಬಯಲಾಗಬೇಕಿದೆ. ಆದ್ರೆ ಭಾಗ್ಯಶ್ರೀ ಆತ್ಮಹತ್ಯೆಗೆ ನೀಟ್ ಪರೀಕ್ಷೆ ರದ್ದತಿ ಕಾರಣ ಅಲ್ಲ ಅನ್ನೋದು ಮಾತ್ರ ಸ್ಪಷ್ಟವಾಗಿದೆ.

ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?

TAGGED:A twist in the death case of a student who had written the NEET exam! Why did Bhagyashree commit suicide by lying?
Share This Article
Facebook Twitter Copy Link Print
Previous Article ಬೆಂಗಳೂರಿನ ಖಾಸಗಿ ಆಸ್ಪತ್ರೆಗಳು ಮಹಿಳೆಯರಿಗೆ ಸೇಫ್​ ಅಲ್ವಾ?
Next Article ಹೆಣ್ಣು ಗೋಡೆ ಮೇಲೆ ಸಹ ಸುರಕ್ಷಿತಳಲ್ಲ; ವೈರಲ್​ ವಿಡಿಯೋಗೆ ನಟಿ ಭೂಮಿ ಪೆಡ್ನೇಕರ್ ಆಕ್ರೋಶ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?