Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಪ್ರಶಸ್ತಿ ಸ್ವೀಕರಿಸುವ ಮುನ್ನ ಮೋದಿಗೆ ಉಧ್ದಂಡ ನಮಸ್ಕರಿಸಿದ ಕೆ ಪಜನಿವೇಲ್ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ನವದೆಹಲಿ: ಕರ್ನಾಟಕದ 8 ಮಂದಿ ಸೇರಿ 66 ಸಾಧಕರಿಗೆ ರಾಷ್ಟ್ರಪತಿ ಭವನದಲ್ಲಿ 2026 ಸಾಲಿನ ಪದ್ಮ ಪ್ರಶಸ್ತಿಗಳನ್ನು ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸುವ ಮುನ್ನ ಪುದುಚೇರಿಯ ಮಾರ್ಷಲ್ ಆರ್ಟ್ಸ್ ಸಾಧಕ ಕೆ.ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ ವಿಡಿಯೋ ಇದೀಗ ವೈರಲ್ ಆಗಿದೆ.

ಮೊದಲ ಹಂತದಲ್ಲಿ ಇವತ್ತು 2 ಪದ್ಮವಿಭೂಷಣ, 6 ಪದ್ಮಭೂಷಣ ಹಾಗೂ 58 ಪದ್ಮಶ್ರೀ ಪ್ರಶಸ್ತಿ ನೀಡಲಾಯಿತು. ದಿವಂಗತ ನಟ ಧರ್ಮೇಂದ್ರಗೆ ಮರಣೋತ್ತರ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗಿದ್ದು, ಪತ್ನಿ ಹೇಮಾ ಮಾಲಿನಿ  ಸ್ವೀಕರಿಸಿದರು. ಕಲಾ ವಿಭಾಗದಲ್ಲಿ ಶತಾವಧಾನಿ ಆರ್. ಗಣೇಶ್  ಅವರಿಗೆ ಪದ್ಮಭೂಷಣ ಪ್ರಶಸ್ತಿ ಕೊಡಲಾಯಿತು. ಮಂಡ್ಯದ ಪುಸ್ತಕ ಪ್ರೇಮಿ ಅಂಕೇಗೌಡ, ಸಮಾಜ ಸೇವೆಯಲ್ಲಿ ಎಸ್‌ಜಿ ಸುಶೀಲಮ್ಮ ಅವರಿಗೆ ಪದ್ಮಶ್ರೀ ಪ್ರದಾನ ಮಾಡಲಾಯಿತು.

ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

ಮೋದಿಗೆ ಸಾಷ್ಟಾಂಗ ನಮಸ್ಕಾರ

ಪದ್ಮಪ್ರಶಸ್ತಿ ಸ್ವೀಕರಿಸುವ ಮುನ್ನ ವೇದಿಕೆಯ ಕೆಳಗೆ ಕುಳಿತ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಧಕರು ನಮಸ್ಕರಿಸಿ ತೆರಳುವ ದೃಶ್ಯಗಳು ಪ್ರತಿವರ್ಷವೂ ಸಾಮಾನ್ಯವಾಗಿ ಕಾಣುತ್ತೇವೆ. ಆದರೆ ಸಾಂಪ್ರದಾಯಿಕ ಸಮರ ಕಲೆಗೆ ನೀಡಿದ ಕೊಡುಗೆಗಾಗಿ ಪದ್ಮಶ್ರೀ ಪುರಸ್ಕಾರವನ್ನು ಪಡೆದ ಪುದುಚೇರಿಯ ಸಿಲಂಬಂ ಪ್ರತಿಪಾದಕ ಕೆ.ಪಜನಿವೇಲ್ ಅವರು ಪ್ರಧಾನಿ ಮೋದಿ ಅವರಿಗೆ ಉದ್ದಂಡ ನಮಸ್ಕಾರ ಹಾಕಿದರು.

ತಕ್ಷಣವೇ ಪ್ರಧಾನಿ ಕುಳಿತಲ್ಲಿಂದ ಎದ್ದು ಅವರ ಕೈ ಹಿಡಿದು ಪ್ರತಿ ನಮಸ್ಕರಿಸಿದರು. ಈ ಘಟನೆಯ ವಿಡಿಯೋ ಇದೀಗ ವೈರಲ್ ಆಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೀಡಾಗಿದೆ. ಕೆಲವರು ಇದು ಪ್ರಧಾನಿಗೆ ಸಲ್ಲಿಸಿದ ಗೌರವ ಎಂದರೆ, ಮತ್ತೆ ಕೆಲವರು ಇದರ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದಾರೆ.

https://x.com/ANI/status/2058882573301072093?ref_src=twsrc%5Etfw%7Ctwcamp%5Etweetembed%7Ctwterm%5E2058882573301072093%7Ctwgr%5E15d0645f45082f7fb26dbf29046ccfcd18e2e7da%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fvijaykarnataka-epaper-vijaykar%2Fpadmaprashastisvikarisuvamunnapradhaanimodigeuddandanamaskaarahaakidhakepajanivelvidiyovairal-newsid-n713627100

ಮನೆಯಲ್ಲಿ ಪ್ರಮುಖ ಗ್ಯಾಜೆಟ್​ಗಳ ಸ್ವಿಚ್ ಆಫ್ ಮಾಡಿದ್ದರೂ ವಿದ್ಯುತ್ ಬಿಲ್ ಹೆಚ್ಚಾಗುತ್ತಿದೆಯೇ?ಬಿಲ್ ಕಡಿಮೆ ಮಾಡಲು ಸರ್ಕಾರದ ಸಿಂಪಲ್ ಟಿಪ್ಸ್

TAGGED:K Pajnivel bows to Modi before accepting the award
Share This Article
Facebook Twitter Copy Link Print
Previous Article Jahnavi joined JDS ರಾಜಕೀಯ ಅಖಾಡಕ್ಕಿಳಿದ ಕಿರುತೆರೆ ನಟಿ, ಆ್ಯಂಕರ್ ಜಾಹ್ನವಿ
Next Article ಗೃಹಲಕ್ಷ್ಮೀ ಯೋಜನೆಯಲ್ಲಿ ಬದಲಾವಣೆ : ಇನ್ಮುಂದೆ ಬಯೋಮೆಟ್ರಿಕ್‌ ಕಡ್ಡಾಯ, ನವೀಕರಿಸದಿದ್ದರೆ ಹಣ ಕಟ್‌!

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?