ರಾಜ್ಯದಲ್ಲಿ ಮೇಜರ್ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್
newsics.com/ನ್ಯೂಸಿಕ್ಸ್ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಅವರಿಂದ ರಾಜೀನಾಮೆ ಪಡೆದು ನೂತನ ಮುಖ್ಯಮಂತ್ರಿಯ ಆಯ್ಕೆಯ ಬಳಿಕವೂ ವೋಟ್ ಬ್ಯಾಂಕ್ ಕಳೆದುಕೊಳ್ಳದಿರುವಂತೆ ನೋಡಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ವರಿಷ್ಠರು ಹತ್ತು ಹಲವು ತಂತ್ರಗಳನ್ನು ಹೆಣೆದಿದ್ದಾರೆ. ಜಾತಿ ಸಮೀಕರಣ ಆಧರಿಸಿ ಲೆಕ್ಕಾಚಾರ ಹಾಕಲಾಗಿದ್ದು, ಕೇವಲ ಮುಖ್ಯಮಂತ್ರಿ ಬದಲಾವಣೆ ಮಾತ್ರವಲ್ಲದೆ ಸರ್ಕಾರ ಮತ್ತು ಪಕ್ಷಕ್ಕೆ ಸಂಬಂಧಿಸಿ ಕೆಲ ಮಹತ್ವದ ನಿರ್ಣಯ ಕೈಗೊಂಡಿದ್ದಾರೆ. ಸಿಎಂ ಬದಲಾವಣೆಯಿಂದ ಯಾವುದೇ ಸಮುದಾಯಗಳಿಗೂ ನೋವಾಗಂತೆ ನೋಡಿಕೊಳ್ಳುವ ಬಗ್ಗೆಯೂ ಹೈಕಮಾಂಡ್ ಪ್ಲ್ಯಾನ್ ರೂಪಿಸಿರುವ ಮಾಹಿತಿ ಸಿಕ್ಕಿದೆ. ನೂತನ ಮುಖ್ಯಮಂತ್ರಿಯ ಆಯ್ಕೆ ಜೊತೆಗೆ … Continue reading ರಾಜ್ಯದಲ್ಲಿ ಮೇಜರ್ ಸರ್ಜರಿಗೆ ಮುಂದಾದ ಕಾಂಗ್ರೆಸ್ ಹೈಕಮಾಂಡ್
Copy and paste this URL into your WordPress site to embed
Copy and paste this code into your site to embed