ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!
newsics.com/ನ್ಯೂಸಿಕ್ಸ್ ಕರ್ನಾಟಕ ಸಿಎಂ ಬದಲಾವಣೆ ಹಿಂದಿನ ಅಸಲಿ ನಾಯಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಎನ್ನಲಾಗ್ತಿದೆ. ಪುತ್ರನ ರಾಜಕೀಯ ಭವಿಷ್ಯಕ್ಕಾಗಿ ಸಿದ್ದು ವಿರುದ್ಧ ಖರ್ಗೆ ರಣತಂತ್ರ ರೂಪಿಸಿದ್ರಾ ಎನ್ನುವ ಪ್ರಶ್ನೆ ಮೂಡಿದೆ. ರಾಜ್ಯದಲ್ಲಿ ಪುತ್ರನ ರಾಜಕೀಯ ಭವಿಷ್ಯ ಭದ್ರಗೊಳಿಸಲು ಡಿಕೆ ಶಿವಕುಮಾರ್ಗೆ ಮಲ್ಲಿಕಾರ್ಜುನ ಖರ್ಗೆ ಸಾಥ್ ಕೊಟ್ಟರು ಎನ್ನಲಾಗ್ತಿದೆ. ಪುತ್ರ ಪ್ರಿಯಾಂಕ್ ಖರ್ಗೆ ಅವರನ್ನು ರಾಜಕೀಯವಾಗಿ ಬೆಳಸೋ ಒಂದೇ ಒಂದು ಕಾರಣಕ್ಕೆ ಖರ್ಗೆ ಅವರು ಡಿಕೆ ಶಿವಕುಮಾರ್ ಜೊತೆ ಸೇರಿ ಸಿಎಂ ಕುರ್ಚಿಯಿಂದ ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿದ್ದಾರೆ … Continue reading ಸಿಎಂ ಬದಲಾವಣೆ ಹಿಂದಿನ ಅಸಲಿ ಸೂತ್ರಧಾರ ಇವರೇ!
Copy and paste this URL into your WordPress site to embed
Copy and paste this code into your site to embed