ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಒಂದೇ ಕುಟುಂಬದ ನಾಲ್ವರು ಸಜೀವದಹನ
newsics.com/ನ್ಯೂಸಿಕ್ಸ್ ಅಜ್ಮೀರ್: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಕುಟುಂಬದ ನಾಲ್ವರು ಸಜೀವದಹನವಾಗಿರುವ ಘಟನೆ ರಾಜಸ್ಥಾನದ ಅಜ್ಮೀರ್ ಜಿಲ್ಲೆಯ ಬೊರಾಡಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಬೆಳಗ್ಗೆ, ಗ್ರಾಮದ ಮಾಜಿ ಮುಖ್ಯಸ್ಥ, ಅವರ ಕುಟುಂಬ ಸದಸ್ಯರು ಮತ್ತು ಸ್ಥಳೀಯ ಜಿಲ್ಲಾ ಪರಿಷತ್ ಸದಸ್ಯರೊಬ್ಬರು ಪ್ರಯಾಣಿಸುತ್ತಿದ್ದ ಕಾರಿಗೆ ಹಠಾತ್ತನೆ ಬೆಂಕಿ ಹೊತ್ತಿಕೊಂಡ ಪರಿಣಾಮ ನಾಲ್ವರು ಸಾವನ್ನಪ್ಪಿದ್ದಾರೆ. ಮಾಜಿ ಸರಪಂಚ್ ರಾಮಸಿಂಗ್ ಚೌಧರಿ ಅವರು ತಮ್ಮ ಅನಾರೋಗ್ಯ ಪೀಡಿತ ತಾಯಿ ಮತ್ತು ಜಿಲ್ಲಾ ಪರಿಷತ್ ಸದಸ್ಯೆ ಪುಸಿ ದೇವಿ … Continue reading ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ : ಒಂದೇ ಕುಟುಂಬದ ನಾಲ್ವರು ಸಜೀವದಹನ
Copy and paste this URL into your WordPress site to embed
Copy and paste this code into your site to embed