Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ
ದೇಶಪ್ರಮುಖವೈರಲ್

ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿ ಹರಿದ ಜೇಬಿನಿಂದ 10 ರೂ. ತೆಗೆದು ವಧುವಿನ ಕೈಗಿಟ್ಟ ಮಾನಸಿಕ ಅಸ್ವಸ್ಥ : ವಿಡಿಯೋ ನೋಡಿ

Share
1 Min Read
SHARE

newsics.com/ನ್ಯೂಸಿಕ್ಸ್

ಗುವಾಹಟಿ :  ಮದುವೆಗೆ ಕರೆಯದೇ ಇದ್ದರೂ ಬಂದು ಊಟ ಮಾಡಿದ್ದ ಮಾನಸಿಕ ಅಸ್ವಸ್ಥ ಹೋಗುವಾಗ ವಧುವಿಗೆ 10 ರೂ. ಉಡುಗೊರೆ ಕೊಟ್ಟು ಹೋಗಿರುವ ಘಟನೆ ಅಸ್ಸಾಂನಲ್ಲಿ ನಡೆದಿದೆ. ಈ ವಿಡಿಯೋ  ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಅಲ್ಲಿ ಸೇರಿದ್ದ ಅತಿಥಿಗಳೊಂದಿಗೆ ಅತ್ಯಂತ ಶಾಂತವಾಗಿ ಕುಳಿತು ಅವರು ಊಟ ಮಾಡಿದ್ದರು. ಆ ವ್ಯಕ್ತಿಯ ಮುಗ್ಧತೆಯನ್ನು ಕಂಡು ಅಲ್ಲಿದ್ದ ಯಾರೊಬ್ಬರೂ ಆತನನ್ನು ಪ್ರಶ್ನಿಸಲಿಲ್ಲ ಅಥವಾ ಹೊರಗೆ ಹಾಕಲಿಲ್ಲ.

ಆದರೆ, ಊಟ ಮುಗಿಸಿ ಅಲ್ಲಿಂದ ಹೊರಡುವ ಮುನ್ನ ಆ ವ್ಯಕ್ತಿ ಮಾಡಿದ ಕೆಲಸ ಎಲ್ಲರ ಹೃದಯ ಮುಟ್ಟುವಂತಿತ್ತು. ಆತ ತನ್ನ ಹರಿದ ಜೇಬಿನಿಂದ ಅತ್ಯಂತ ಜಾಗರೂಕತೆಯಿಂದ ಹತ್ತು ರೂಪಾಯಿಯ ಮುದ್ದೆಯಾಗಿದ್ದ ನೋಟನ್ನು ಹೊರಗೆ ತೆಗೆದು, ಅಲ್ಲಿಯೇ ಇದ್ದ ನವವಧುವಿನ ಕೈಯಲ್ಲಿ ಅತ್ಯಂತ ಪ್ರೀತಿಯಿಂದ ಉಡುಗೊರೆ ರೂಪದಲ್ಲಿ ಕೊಟ್ಟು ಹೋಗಿದ್ದಾರೆ.

ಅವರ ಈ ನಿಸ್ವಾರ್ಥ ನಡೆ ಮತ್ತು ಮುಗ್ಧ ಪ್ರೀತಿಯನ್ನು ಕಂಡು ವಧು ಸೇರಿದಂತೆ ಮದುವೆ ಮನೆಯಲ್ಲಿದ್ದ ಪ್ರತಿಯೊಬ್ಬರ ಕಣ್ಣುಗಳು ಆನಂದಬಾಷ್ಪದಿಂದ ತುಂಬಿ ಬಂದವು.

https://www.instagram.com/reel/DY3uD-RtrjP/?igsh=NWx3ZG55eDB6emNr

ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ

TAGGED:Mentally ill man came to the wedding even though he was not invitedtook out Rs. 10 from his pocket and gave it to the bride
Share This Article
Facebook Twitter Copy Link Print
Previous Article ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ : ಸಿದ್ದರಾಮಯ್ಯ
Next Article ಡಿಕೆಶಿಗೆ ಸಾಡೇ ಸಾತಿ ಶನಿ ಕಾಟ! ಮಾತಾಡಿದ್ರೆ ಪಟ್ಟ ಕೈತಪ್ಪುವ ಸಾಧ್ಯತೆ: ನೊಣವಿನಕೆರೆ ಅಜ್ಜಯ್ಯ ಭವಿಷ್ಯ

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?