Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ
ಕರ್ನಾಟಕಪ್ರಮುಖ

ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ

Share
1 Min Read
SHARE

newsics.com/ನ್ಯೂಸಿಕ್ಸ್

ವಿಜಯಪುರದ ಭೀಮಾತೀರದಲ್ಲಿ ಆಸ್ತಿ ವಿವಾದದ ಹಿನ್ನೆಲೆ ನ್ಯಾಯ ಪಂಚಾಯತಿಗೆಂದು ತೆರಳಿದ್ದವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ಚಡಚಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ.

ಜಮಿನು ವಿಚಾರವಾಗಿ ಅಪ್ಪುಗೌಡ ಪಾಟೀಲ್ ಹಾಗೂ ರೇವಣಸಿದ್ದಪ್ಪ‌ ನಿರಾಳೆ ಕುಟುಂಬದ ಮಧ್ಯೆ ಜಗಳವಿತ್ತು. ಕಳೆದ ಕೆಲ ದಿನಗಳ ಹಿಂದೆ ಎರಡೂ ಕುಟುಂಬಗಳ ಮಧ್ಯೆ ಈ ಸಂಬಂಧ ನ್ಯಾಯ ಪಂಚಾಯತಿ ಕೂಡ ಆಗಿತ್ತು. ಇಂದು ಅದೇ‌ ಜಮೀನಿನ ವಿಚಾರದಲ್ಲಿ ನ್ಯಾಯ ಪಂಚಾಯತಿಗೆಂದು ನಿರಾಳೆ ಕುಟುಂಬ ಮತ್ತು ಇತರರು ತೆರಳಿದ್ದರು. ಈ ವೇಳೆ ನಿರಾಳೆ ಕುಟುಂಬದವರ ಮೇಲೆ ದಾಳಿ ನಡೆಸಲಾಗಿದೆ.

ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

TAGGED:Bloodshed erupts again in Bhimatheera: 6 people shot dead over property dispute
Share This Article
Facebook Twitter Copy Link Print
Previous Article ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!
Next Article Coffee day shares ಕಾಫಿ ಡೇ ಷೇರು ದಿಢೀರ್ ಏರಿಕೆ ಹಿಂದೆ ಡಿಕೆ ಪ್ರಭಾವ!

Popular Posts

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

You Might Also Like

ದೇಶಪ್ರಮುಖ

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read
ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

Social Networks

Facebook-f Instagram Twitter
Welcome Back!

Sign in to your account

Lost your password?