Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!
ಕರ್ನಾಟಕಪ್ರಮುಖ

ಭಾನುವಾರ ಈ ನಿಲ್ದಾಣಗಳ ನಡುವೆ ನಮ್ಮ ಮೆಟ್ರೋ ಸಂಚಾರ ತಾತ್ಕಾಲಿಕ ಸ್ಥಗಿತ!

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು ನಮ್ಮ ಮೆಟ್ರೋ ನೇರಳೆ ಮಾರ್ಗದಲ್ಲಿ ಮೇ 31ರ ಭಾನುವಾರ ಬೆಳಗ್ಗೆ 7 ರಿಂದ 9 ಗಂಟೆಯವರೆಗೆ ಸೇವಾ ವ್ಯತ್ಯಯ ಉಂಟಾಗಲಿದೆ.

ನೇರಳೆ ಮಾರ್ಗದಲ್ಲಿರುವ ಅತ್ತಿಗುಪ್ಪೆ ಮತ್ತು ವಿಜಯನಗರ ಮೆಟ್ರೋ ನಿಲ್ದಾಣಗಳ ನಡುವಿನ ಭಾಗದಲ್ಲಿ ಅತ್ಯಗತ್ಯ ತುರ್ತು ನಿರ್ವಹಣಾ ಕಾಮಗಾರಿಗಳನ್ನು  ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಕಾಮಗಾರಿಗಳನ್ನು ಸುಗಮವಾಗಿ ಮತ್ತು ಸುರಕ್ಷಿತವಾಗಿ ನಿರ್ವಹಿಸುವ ಉದ್ದೇಶದಿಂದ ರೈಲು ಸಂಚಾರದ ವೇಳಾಪಟ್ಟಿಯಲ್ಲಿ ಬದಲಾವಣೆ ಮಾಡಲಾಗಿದೆ.

ಮೇ 31ರ ಭಾನುವಾರದಂದು ನೇರಳೆ ಮಾರ್ಗದ ದೀಪಾಂಜಲಿನಗರ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್ ಮೆಜೆಸ್ಟಿಕ್) ಮೆಟ್ರೋ ನಿಲ್ದಾಣಗಳ ನಡುವೆ ಬೆಳಿಗ್ಗೆ 07:00 ಗಂಟೆಯಿಂದ 09:00 ಗಂಟೆಯವರೆಗೆ ಮೆಟ್ರೋ ರೈಲು ಸಂಚಾರವನ್ನು ತಾತ್ಕಾಲಿಕವಾಗಿ ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಬೆಳಿಗ್ಗೆ 09:00 ಗಂಟೆಯ ನಂತರ ಇಡೀ ನೇರಳೆ ಮಾರ್ಗದಲ್ಲಿ ಎಂದಿನಂತೆ ಸಾಮಾನ್ಯ ಸೇವೆಗಳು ಪುನರಾರಂಭಗೊಳ್ಳಲಿವೆ.

ಬೆಳಿಗ್ಗೆ 7 ರಿಂದ 9 ಗಂಟೆಯ ಈ ನಿರ್ಬಂಧಿತ ಅವಧಿಯಲ್ಲೂ ಸಹ, ಉಳಿದ ಟರ್ಮಿನಲ್ ಮಾರ್ಗಗಳಲ್ಲಿ ಎಂದಿನಂತೆ ಮೆಟ್ರೋ ರೈಲುಗಳು ನಿಯಮಿತ ವೇಳಾಪಟ್ಟಿಯಂತೆ ಸಂಚರಿಸಲಿವೆ. ನೇರಳೆ ನೇರಳೆ ಮಾರ್ಗದ ಚಲ್ಲಘಟ್ಟದಿಂದ ಮೈಸೂರು ರಸ್ತೆವರೆಗೆ ಮಾತ್ರ ರೈಲುಗಳು ಲಭ್ಯವಿರುತ್ತವೆ. ಇನ್ನೊಂದು ಕಡೆ ಕೆಂಪೇಗೌಡ ನಿಲ್ದಾಣನಿಂದ (ಮೆಜೆಸ್ಟಿಕ್) ವೈಟ್‌ಫೀಲ್ಡ್‌ವರೆಗೆ (ಕಾಡುಗೋಡಿ) ಎಂದಿನಂತೆ ಸಂಚಾರ ಇರಲಿದೆ.

https://x.com/OfficialBMRCL/status/2060325080195096701?ref_src=twsrc%5Etfw%7Ctwcamp%5Etweetembed%7Ctwterm%5E2060325080195096701%7Ctwgr%5E1c5760ae84158b856fad9ef8c8f574aa9d2be7a9%7Ctwcon%5Es1_c10&ref_url=https%3A%2F%2Ftv9kannada.com%2Fkarnataka%2Fbengaluru%2Fnamma-metro-purple-line-disruption-bangalore-travel-alert-for-may-31st-maintenance-works-1192551.html

Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ

TAGGED:Our metro service will be temporarily suspended between these stations on Sunday.
Share This Article
Facebook Twitter Copy Link Print
Previous Article Rishabh Pant ಲಕ್ನೋ ನಾಯಕತ್ವಕ್ಕೆ ರಿಷಭ್ ಪಂತ್ ರಾಜೀನಾಮೆ
Next Article ಭೀಮಾತೀರದಲ್ಲಿ ಮತ್ತೆ ಹರಿದ ನೆತ್ತರು : ಆಸ್ತಿ ವಿವಾದಕ್ಕೆ 6 ಮಂದಿಯ ಗುಂಡಿಟ್ಟು ಹತ್ಯೆ

Popular Posts

Karnataka Drought Issue | ಎಲ್ ನಿನೋ ಎಚ್ಚರಿಕೆ: ಕರ್ನಾಟಕದಲ್ಲಿ ಮತ್ತೆ ಬರದ ಭೀತಿ? ರೈತರಿಗೆ ತಜ್ಞರ ಮಹತ್ವದ ಸಲಹೆ

2 Min Read

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?