Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ
ಕರ್ನಾಟಕದೇಶಪ್ರಮುಖ

Vice Admiral Krishna Swaminathan ಭಾರತೀಯ ನೌಕಾಪಡೆಗೆ ಈಗ ಬೆಂಗಳೂರಿನ ಹುಡುಗ ಸಾರಥಿ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರಿನ ಬಸವನಗುಡಿಯಲ್ಲಿ ಬೆಳೆದ ವೈಸ್‌ ಅಡ್ಮಿರಲ್‌ ಕೃಷ್ಣ ಸ್ವಾಮಿನಾಥನ್‌ ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಅಡ್ಮಿರಲ್‌ ದಿನೇಶ್‌ ಕುಮಾರ್‌ ತ್ರಿಪಾಠಿ ಅಧಿಕಾರಾವಧಿ ಮುಗಿದ ಹಿನ್ನೆಲೆಯಲ್ಲಿ, ಸ್ವಾಮಿನಾಥನ್‌ ಹೊಸ ಮುಖ್ಯಸ್ಥರಾಗಿ ಆಯ್ಕೆಯಾಗಿದ್ದಾರೆ. 2028ರ ಡಿ.31ರವರೆಗೆ ಅವರ ಅವಧಿ ಇರಲಿದೆ.

ಬಸವನಗುಡಿಯ ಎನ್‌ಆರ್ ಕಾಲೋನಿಯಲ್ಲಿ ಬೆಳೆದ ಸ್ವಾಮಿನಾಥನ್‌, ಬಿಷಪ್ ಕಾಟನ್ ಶಾಲೆಯಲ್ಲಿ ಶಿಕ್ಷಣ ಪಡೆದರು. ನಂತರ ವಿಜಯಪುರದ ಸೈನಿಕ ಶಾಲೆಯಲ್ಲಿ ಸೇನಾ ಶಿಕ್ಷಣ ಪೂರೈಸಿದರು. ಮೊದಲ ಪ್ರಯತ್ನದಲ್ಲೇ ರಾಷ್ಟ್ರೀಯ ರಕ್ಷಣಾ ಅಕಾಡೆಮಿ (ಎನ್‌ಡಿಎ) ಪ್ರವೇಶ ಪರೀಕ್ಷೆ ಪಾಸ್ ಮಾಡಿ, 1987ರಲ್ಲಿ 19ನೇ ವಯಸ್ಸಿನಲ್ಲೇ ಭಾರತೀಯ ನೌಕಾಪಡೆಗೆ ನೇಮಕಗೊಂಡರು.

ಸದ್ಯ ಪಶ್ಚಿಮ ನೌಕಾ ಕಮಾಂಡ್‌ನ ಫ್ಲ್ಯಾಗ್ ಆಫಿಸರ್ ಕಮಾಂಡಿಂಗ್-ಇನ್-ಚೀಫ್ ಆಗಿ ಸೇವೆ ಸಲ್ಲಿಸುತ್ತಿದ್ದ ಅವರು, ಐಎನ್‌ಎಸ್ ವಿಕ್ರಮಾದಿತ್ಯದ ಕಮಾಂಡರ್ ಆಗಿ, ನೌಕಾಪಡೆಯ ಉಪಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸಿದ್ದಾರೆ.

RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?

TAGGED:A boy from Bengaluru is now the captain of the Indian Navy
Share This Article
Facebook Twitter Copy Link Print
Previous Article RCB vs GT ಸಂಜೆ ಆರ್‌ಸಿಬಿ vs ಜಿಟಿ ಫೈನಲ್ : ಯಾರ ಪಾಲಾಗಲಿದೆ ಕಪ್?
Next Article ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

Popular Posts

ಬಿಹಾರದ ಮುಜಾಫರ್ ಪುರ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ; 10 ರೋಗಿಗಳು ಸಜೀವ ದಹನ.!

1 Min Read

ಬರ್ತಡೇಯಂದು ಕೇಕ್ ಕಟ್‌ ಮಾಡಿಸಿ, ಪತ್ನಿಯನ್ನೇ ಕತ್ತರಿಸಿದ ಪಾಪಿ ಪತಿ

2 Min Read

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

You Might Also Like

ಕರ್ನಾಟಕದೇಶಪ್ರಮುಖ

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read
ಪ್ರಮುಖಕರ್ನಾಟಕ

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read
ಪ್ರಮುಖ

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read
ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read

Social Networks

Facebook-f Instagram Twitter
Welcome Back!

Sign in to your account

Lost your password?