Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​
ಕರ್ನಾಟಕಪ್ರಮುಖ

ಪ್ರಮಾಣವಚನ ದಿನವೇ ಕಾಂಗ್ರೆಸ್ ನೂತನ ಭವನ ಶಂಕುಸ್ಥಾಪನೆಗೆ ಡಿಕೆ ಶಿವಕುಮಾರ್ ಪ್ಲ್ಯಾನ್​

Share
1 Min Read
SHARE

newsics.com/ನ್ಯೂಸಿಕ್ಸ್

ಜೂನ್​ 3ರಂದು ರಾಜ್ಯದ 25ನೇ ಸಿಎಂ ಆಗಿ ಡಿಕೆ ಶಿವಕುಮಾರ್​​ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪಟ್ಟಾಭಿಷೇಕಕ್ಕೆ ಭರ್ಜರಿ ಸಿದ್ಧತೆ ನಡೆಯುತ್ತಿದೆ. ಇನ್ನು ಇದೇ ದಿನದಂದು ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದ ನೂತನ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲು ಡಿಕೆ ಶಿವಕುಮಾರ್​​ ಮುಂದಾಗಿದ್ದಾರೆ.

ರಾಹುಲ್ ಗಾಂಧಿ ಅವರು ಡಿಕೆ ಶಿವಕುಮಾರ್ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಅದೇ ಸಂದರ್ಭದಲ್ಲಿ ಕಾಂಗ್ರೆಸ್ ಭವನದ ಶಂಕುಸ್ಥಾಪನೆಯನ್ನು ಆಯೋಜಿಸಲು ಸಿದ್ಧತೆಗಳು ನಡೆದಿವೆ. ಇನ್ನು ಪ್ರಮಾಣ ವಚನ ಸಮಾರಂಭಕ್ಕೆ ಎಲ್ಲ ನಾಯಕರಿಗೂ ಲೋಕಭವನದಲ್ಲಿ ಭಾಗವಹಿಸಲು ಸಾಧ್ಯವಾಗದ ಕಾರಣ, ಕೆಪಿಸಿಸಿ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರುಗಳು ಮತ್ತು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಸೇರಿದಂತೆ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪದಾಧಿಕಾರಿಗಳಿಗಾಗಿ ಕಾಂಗ್ರೆಸ್ ಭವನದ ಆವರಣದಲ್ಲಿ ವಿಶೇಷ ವೇದಿಕೆ ಮತ್ತು ದೊಡ್ಡ ಪರದೆಗಳನ್ನು ಅಳವಡಿಸಲಾಗುತ್ತಿದೆ. ಈ ಮೂಲಕ ಅವರು ಪ್ರಮಾಣ ವಚನ ಸಮಾರಂಭದ ನೇರ ಪ್ರಸಾರವನ್ನು ವೀಕ್ಷಿಸಲು ಅವಕಾಶ ಕಲ್ಪಿಸಲಾಗುತ್ತದೆ. ರಾಹುಲ್ ಗಾಂಧಿ ಅವರ ಅನುಮೋದನೆ ದೊರೆತರೆ, ಈ ಕಾರ್ಯಕ್ರಮಗಳು ಜೂನ್ 3ರಂದು ನಡೆಯಲಿದೆ.

ಮಹಿಳೆಯರೇ. ಗಾಜಿನ ಬಳಿ ಧರಿಸೋದು ಎಷ್ಟು ಪ್ರಯೋಜನಕಾರಿ?

 

TAGGED:DK Shivakumar plans to lay the foundation stone of the new Congress building on the day of his swearing-in as CM
Share This Article
Facebook Twitter Copy Link Print
Previous Article ಮಹಿಳೆಯರೇ. ಗಾಜಿನ ಬಳೆ ಧರಿಸೋದು ಎಷ್ಟು ಪ್ರಯೋಜನಕಾರಿ?
Next Article ಕರ್ನಾಟಕದಲ್ಲೂ ಲಾಂಚ್ ಆಯ್ತು ರಣ್ವೀರ್ ಸಿಂಗ್ ಒಡೆತನದ ವೋಡ್ಕಾ: ಬೆಲೆ ಎಷ್ಟು?

Popular Posts

ಐಪಿಎಲ್ ರೂವಾರಿ ಲಲಿತ್ ಮೋದಿ ಬಯೋಪಿಕ್: ಮುಖ್ಯ ಪಾತ್ರದಲ್ಲಿ ರಣವೀರ್ ಸಿಂಗ್?

2 Min Read

ಈ ಲಕ್ಷಣ ಕಂಡುಬಂದರೆ ಮನೆಯಲ್ಲಿ ನಕಾರಾತ್ಮಕ ಶಕ್ತಿ ಹರಿದಾಡುತ್ತಿದೆ ಎಂದರ್ಥ?

2 Min Read

5300 ವರ್ಷಗಳಷ್ಟು ಹಳೆಯದಾದ ಐಸ್ ಮಮ್ಮಿಯಲ್ಲಿ ಇನ್ನೂ ಇದೆ ಜೀವ!

2 Min Read

ಟ್ರೆಕ್ಕಿಂಗ್ ವೇಳೆ ಎಂಬಿಎ ವಿದ್ಯಾರ್ಥಿನಿ ನಿಗೂಢ ನಾಪತ್ತೆ: ಇಬ್ಬರು ಸ್ನೇಹಿತರ ಬಂಧನ!

2 Min Read

You Might Also Like

ಪ್ರಮುಖ

ಐಪಿಎಲ್ ಹಗರಣ; ಹಿರಿಯ ರಾಜಕೀಯ ನಾಯಕರ ಹೆಸರು ಬಾಯ್ಬಿಟ್ಟ ಲಲಿತ್ ಮೋದಿ

3 Min Read
ಪ್ರಮುಖಮನರಂಜನೆ

Adah Sharma: ನಾನು ತಾಯಿಯಾಗಲಿದ್ದೇನೆ ಎಂದ ನಟಿ ಅದಾ ಶರ್ಮಾ, ಫ್ಯಾನ್ಸ್ ಶಾಕ್! ಅಷ್ಟಕ್ಕೂ ಅಸಲಿ ಸಂಗತಿ ಏನು?

1 Min Read
ಪ್ರಮುಖಕರ್ನಾಟಕ

ಯತೀಂದ್ರ ಸಿದ್ದರಾಮಯ್ಯಗೆ ಮಂತ್ರಿಗಿರಿ; ಕೈ ಪಾಳಯದಲ್ಲಿ ಅಸಮಾಧಾನ?

2 Min Read
ಪ್ರಮುಖಕರ್ನಾಟಕ

ನನ್ನ ಹಿಂದೆ ಫೋಟೋಗೆ ಪೋಸ್ ಕೊಟ್ಕೊಂಡು ಯಾರೂ ಕೂತ್ಕೋಬಾರ್ದು: ಡಿಕೆ ಶಿವಕುಮಾರ್ ಗರಂ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?