ನನಗೆ ಹೂವಿನ ಹಾರ ಹಾಕಬೇಡಿ, ಅಲರ್ಜಿಯಾಗುತ್ತೆ!: ಡಿ.ಕೆ. ಶಿವಕುಮಾರ್ ಮನವಿ!

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್, ತಮಗಿರುವ ಅಲರ್ಜಿಯ ಕಾರಣ ಹೂವಿನ ಹಾರಗಳನ್ನು ನಿಷೇಧಿಸಿದ್ದಾರೆ. ತಮ್ಮ ಈ ಗೆಲುವನ್ನು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿ, ಪ್ರಮಾಣವಚನಕ್ಕೆ ಹೆಚ್ಚು ಜನ ಸೇರದೆ ತಮ್ಮ ಜಿಲ್ಲೆಗಳಲ್ಲೇ ಸಂಭ್ರಮಿಸುವಂತೆ ಅವರು ಮನವಿ ಮಾಡಿದ್ದಾರೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿರುವ ಡಿ.ಕೆ. ಶಿವಕುಮಾರ್ ಅವರು ತಮ್ಮ ಬೆಂಬಲಿಗರು ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಒಂದು ವಿಶೇಷ ಹಾಗೂ ಕಟ್ಟುನಿಟ್ಟಿನ ಮನವಿ ಮಾಡಿದ್ದಾರೆ. ಸಂಭ್ರಮಾಚರಣೆಯ ಸಂದರ್ಭದಲ್ಲಿ ತಮಗೆ ಹೂವಿನ ಹಾರಗಳನ್ನು ಹಾಕದಂತೆ ಕೋರಿಕೊಂಡಿದ್ದಾರೆ. ತಮಗೆ ಹೂವಿನ … Continue reading ನನಗೆ ಹೂವಿನ ಹಾರ ಹಾಕಬೇಡಿ, ಅಲರ್ಜಿಯಾಗುತ್ತೆ!: ಡಿ.ಕೆ. ಶಿವಕುಮಾರ್ ಮನವಿ!