Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು
ಕರ್ನಾಟಕಪ್ರಮುಖ

ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು

Share
1 Min Read
SHARE

newsics.com/ನ್ಯೂಸಿಕ್ಸ್

ಕರ್ನಾಟಕ ಸೇರಿದಂತೆ ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆ ಹಲವೆಡೆ ಅವಾಂತರ ಸೃಷ್ಟಿಸಿದೆ. ಇದೀಗ ಹವಾಮಾನ ಇಲಾಖೆ ಮಹತ್ವದ ಸೂಚನೆ ನೀಡಿದೆ. ಕೆಲೆವೆಡೆ ಆರೇಂಜ್ ಅಲರ್ಟ್ ನೀಡಲಾಗಿದೆ. ಇತ್ತ ಕೇದಾರನಾಥ ಯಾತ್ರೆ ತಾತ್ಕಾಲಿಕ ರದ್ದು ಮಾಡಲಾಗಿದೆ.

ಇನ್ನು ಕೆಲ ರಾಜ್ಯಗಳಲ್ಲಿ ಭಾರಿ ಗಾಳಿ ಮಳೆಯಾಗುತ್ತಿದೆ. ಬಿಸಿಲಿನಿಂದ ಕಂಗೆಟ್ಟ ದೆಹಲಿಯಲ್ಲಿ ನಿನ್ನೆ ಮಳೆಯಾಗಿದೆ. ಕೇರಳಕ್ಕೆ ಮುಂಗಾರು ಪ್ರವೇಶ ನಿಗದಿಗಿಂತ ವಿಳಂಬವಾಗಿದೆ. ಇತ್ತ ಎಲ್ ನಿನೋ ಭೀತಿ ಸೇರಿದಂತೆ ಹಲವು ಅಡ್ಡಿ ಆತಂಕದ ನಡುವೆ ಹವಾಮಾನ ಇಲಾಖೆ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಿದೆ.

ಉತ್ತರಖಂಡದಲ್ಲಿ ಭಾರಿ ಮಳೆ ಮುನ್ಸೂಚನೆ ಇದೆ. ಈಗಾಗಲೇ ಉತ್ತರ ಖಂಡದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಹಿಮಾಲಯನ ತಪ್ಪಲು, ಹಿಮಾಲಯನ ಪರ್ವತ ಶಿಖರಗಳ ವಲಯದಲ್ಲೂ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಉತ್ತರಖಂಡದಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಇದರ ಬೆನ್ನಲ್ಲೇ ಮುನ್ನಚ್ಚೆರಿಕಾ ಕ್ರಮವಾಗಿ ಸರ್ಕಾರ ಕೇದಾರನಾಥ ಯಾತ್ರೆ ತಾತ್ಕಾಲಿಕವಾಗಿ ರದ್ದುಗೊಳಿಸಿದೆ.

ಉತ್ತರಖಂಡದಲ್ಲಿ ಕಳೆದ ಕೆಲ ವರ್ಷಗಳಲ್ಲಿ ಮೆಘಸ್ಫೋಟ ಸೇರಿದಂತೆ ಪ್ರವಾಹ ಪರಿಸ್ಥಿತಿಯಿಂದ ಸಾಕಷ್ಟು ಸಾವು ನೋವು ಸಂಭವಿಸಿದೆ. ಹೀಗಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡುತ್ತಿದ್ದಂತೆ ಇದೀಗ ಸರ್ಕಾರ ಕೇದಾರನಾಥ ಭಕ್ತರಿಗೆ ಸೂಚನೆ ನೀಡಿದೆ. ದರ್ಶನಕ್ಕೆ ಬೆಟ್ಟದ ಮೂಲಕ ತೆರಳುತ್ತಿರುವ ಭಕ್ತರು ಕೆಲ ನಿರ್ದಿಷ್ಟ ಸ್ಥಳಗಳಲ್ಲಿ ರಕ್ಷಣೆ ಪಡೆಯುವಂತೆ ಸೂಚನೆ ನೀಡಲಾಗಿದೆ.

ಮೇ.30ರ ಸಂಜೆ ದೆಹಲಿಯಲ್ಲಿ ಭಾರಿ ಮಳೆ ಸುರಿದಿದೆ. ಬಿಸಿಲಿನ ತಾಪಮಾನದಿಂದ ಕಂಗೆಟ್ಟಿದ ಜನತೆ ನಿರಾಳರಾಗಿದ್ದಾರೆ. ಇತ್ತ ಇನ್ನು ಕೆಲ ದಿನಗಳ ಕಾಲ ದೆಹಲಿಯಲ್ಲಿ ಮಳೆ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ನಿನ್ನೆ ಸುರಿದು ಮಳೆ ಹಾಗೂ ಭಾರಿ ಗಾಳಿಗೆ ದೆಹಲಿಯಲ್ಲಿ ಕಟ್ಟಡ ಕುಸಿದು ನಾಲ್ವರು ಮೃತಪಟ್ಟಿದ್ದಾರೆ.

ಬೆಂಗೆಳೂರಿನಲ್ಲಿ ಕಳೆದ ಎರಡು ದಿನ ಸತತ ಮಳೆಯಾಗಿದೆ. ಭಾರಿ ಮಳೆಯಿಂದ ಬೆಂಗಳೂರಿನ ಹಲವು ರಸ್ತೆಗಳು ನೀರಿನಿಂದ ಜಲಾವೃತಗೊಂಡಿತ್ತು. ಬೆಂಗಳೂರಿನಲ್ಲಿ ಕೆಲ ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.

 

 

ಆಟೋ-ಕಂಟೇನರ್ ನಡುವೆ ಭೀಕರ ಅಪಘಾತ : 6 ಜನರ ದುರ್ಮರಣ!

 

TAGGED:Kedarnath Yatra canceledOrange alert in many places due to wind and rain forecast
Share This Article
Facebook Twitter Copy Link Print
Previous Article ಆಟೋ-ಕಂಟೇನರ್ ನಡುವೆ ಭೀಕರ ಅಪಘಾತ : 6 ಜನರ ದುರ್ಮರಣ!
Next Article ಶ್ರೀಕೃಷ್ಣನ ಸನ್ನಿಧಿಯಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ಹರಿಪ್ರಿಯಾ-ವಸಿಷ್ಠ ಸಿಂಹ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?