Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Water sports banned ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ 3 ತಿಂಗಳು ಜಲಸಾಹಸ ಕ್ರೀಡೆಗಳಿಗೆ‌ ನಿಷೇಧ
ಕರ್ನಾಟಕಪ್ರಮುಖಮನರಂಜನೆ

Water sports banned ಉತ್ತರ ಕನ್ನಡ ಜಿಲ್ಲೆಯಲ್ಲಿ ನಾಳೆಯಿಂದ 3 ತಿಂಗಳು ಜಲಸಾಹಸ ಕ್ರೀಡೆಗಳಿಗೆ‌ ನಿಷೇಧ

Share
1 Min Read
SHARE

newsics.com/ನ್ಯೂಸಿಕ್ಸ್

ಕಾರವಾರ: ಮಳೆಗಾಲದ ಆರಂಭ ಹಾಗೂ ಸಮುದ್ರದಲ್ಲಿನ ಪ್ರಕ್ಷುಬ್ಧ ವಾತಾವರಣದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉತ್ತರ ಕನ್ನಡ ಜಿಲ್ಲೆಯಾದ್ಯಂತ ನಾಳೆಯಿಂದ (ಜೂನ್ 1) ಅನ್ವಯವಾಗುವಂತೆ ಮುಂದಿನ ಮೂರು ತಿಂಗಳ ಕಾಲ ಎಲ್ಲಾ ರೀತಿಯ ಜಲಸಾಹಸ ಕ್ರೀಡೆಗಳನ್ನು (Water Sports) ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಪ್ರತಿ ವರ್ಷದಂತೆ ಈ ವರ್ಷವೂ ಮಳೆಗಾಲದಲ್ಲಿ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರಾಣ ರಕ್ಷಣೆಯ ದೃಷ್ಟಿಯಿಂದ ಈ ನಿಯಮವನ್ನು ಜಾರಿಗೊಳಿಸಲಾಗಿದೆ.

ಜೂನ್ 1 ರಿಂದ ಆಗಸ್ಟ್ 31 ರವರೆಗೆ ಜಿಲ್ಲೆಯ ಯಾವುದೇ ಭಾಗದಲ್ಲಿ ಜಲಸಾಹಸ ಕ್ರೀಡೆಗಳನ್ನು ನಡೆಸುವಂತಿಲ್ಲ. ಅರಬ್ಬಿ ಸಮುದ್ರ ಸೇರಿದಂತೆ ಜಿಲ್ಲೆಯ ಪ್ರಮುಖ ನದಿಗಳು ಹಾಗೂ ಇತರೆ ನೀರಿನ ಆಕರಗಳಲ್ಲಿ ನಡೆಯುವ ಎಲ್ಲಾ ಚಟುವಟಿಕೆಗಳಿಗೂ ಈ ನಿಷೇಧ ಅನ್ವಯಿಸಲಿದೆ.

ಈ ಆದೇಶದ ಅನ್ವಯ ನೇರ ಪ್ರವಾಸಿ ಆಕರ್ಷಣೆಗಳಾದ ಅರಬ್ಬಿ ಸಮುದ್ರದಲ್ಲಿನ ಪ್ರಸಿದ್ಧ ಸ್ಕೂಬಾ ಡೈವಿಂಗ್ (Scuba Diving), ಶರಾವತಿ ನದಿಯಲ್ಲಿನ ಬೋಟಿಂಗ್ (Boating) ಹಾಗೂ ದಾಂಡೇಲಿ ಭಾಗದ ಕಾಳಿ ನದಿಯಲ್ಲಿ ನಡೆಯುವ ಸಾಹಸಮಯ ವೈಟ್‌ವಾಟರ್ ರ‌್ಯಾಫ್ಟಿಂಗ್ (Rafting) ಸೇರಿದಂತೆ ಎಲ್ಲಾ ಬಗೆಯ ಕಮರ್ಷಿಯಲ್ ಜಲಸಾಹಸ ಕ್ರೀಡೆಗಳನ್ನು ಕಡ್ಡಾಯವಾಗಿ ಸ್ಥಗಿತಗೊಳಿಸಬೇಕು ಎಂದು ಡಿಸಿ ಸೂಚಿಸಿದ್ದಾರೆ.

ನಾಳೆಯಿಂದ ಜಿಲ್ಲೆಯ ಯಾವುದೇ ಕಡಲತೀರ ಅಥವಾ ನದಿ ತೀರಗಳಲ್ಲಿ ನಿಯಮ ಮೀರಿ ಜಲಸಾಹಸ ಕ್ರೀಡೆಗಳನ್ನು ಆಯೋಜಿಸುವುದು ಕಂಡುಬಂದರೆ, ಅಂತಹ ಸಂಸ್ಥೆಗಳು ಮತ್ತು ವ್ಯಕ್ತಿಗಳ ವಿರುದ್ಧ ಕಾನೂನು ರೀತ್ಯಾ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

ಮೊಬೈಲ್‌ನಲ್ಲಿ ಸದಾ ಸ್ಕ್ರೋಲಿಂಗ್ ಮಾಡುವುದರಿಂದ ಯುವಜನರಲ್ಲಿ ಟೆಕ್ಸ್ಟ್ ನೆಕ್ ಕಾಯಿಲೆ : ವೈದ್ಯರ ಎಚ್ಚರಿಕೆ

KAAMS app for teachers ಇನ್ಮುಂದೆ ಶಿಕ್ಷಕರಿಗೆ ಡಿಜಿಟಲ್‌ ಹಾಜರಾತಿ : ಫೇಸ್‌, ಲೊಕೇಶನ್‌ ಹಾಜರಾತಿ ಕಡ್ಡಾಯ

ಗಾಳಿ ಮಳೆ ಮುನ್ಸೂಚನೆಯಿಂದ ಹಲವೆಡೆ ಆರೇಂಜ್ ಅಲರ್ಟ್, ಕೇದಾರನಾಥ ಯಾತ್ರೆ ರದ್ದು

TAGGED:Water adventure sports banned in Uttara Kannada district for 3 months from tomorrow
Share This Article
Facebook Twitter Copy Link Print
Previous Article ಶ್ರೀಕೃಷ್ಣನ ಸನ್ನಿಧಿಯಲ್ಲಿ ನೆಲಭೋಜನ ಮಾಡಿ ಹರಕೆ ತೀರಿಸಿದ ಹರಿಪ್ರಿಯಾ-ವಸಿಷ್ಠ ಸಿಂಹ
Next Article ಡಿಸಿಎಂ ಸ್ಥಾನಕ್ಕೆ ತೀವ್ರ ಪೈಪೋಟಿ; ಮಂತ್ರಿಗಿರಿಗಾಗಿ ಲಾಬಿ ಜೋರು

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?