ಸಿದ್ದರಾಮಯ್ಯರಿಂದ ಅಧಿಕಾರ ಹಸ್ತಾಂತರದಲ್ಲಿ ಪ್ರಮುಖ ಪಾತ್ರವಹಿಸಿದ್ದು ಇದೇ ವ್ಯಕ್ತಿ
newsics.com/ನ್ಯೂಸಿಕ್ಸ್ ಸಿದ್ದರಾಮಯ್ಯ ಅವರಿಂದ ಶಿವಕುಮಾರ್ ಅವರಿಗೆ ಅಧಿಕಾರ ಹಸ್ತಾಂತರ ಪ್ರಕ್ರಿಯೆಯಲ್ಲಿ ಮಾಜಿ ಸಚಿವ ಕೆ.ಜೆ. ಜಾರ್ಜ್ ತೆರೆಮರೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ರಾಜ್ಯ ನಾಯಕತ್ವ ಮತ್ತು ಕಾಂಗ್ರೆಸ್ ಹೈಕಮಾಂಡ್ ನಡುವಿನ ವಿಶ್ವಾಸಾರ್ಹ ಸೇತುವೆಯಾಗಿ ಕಾರ್ಯನಿರ್ವಹಿಸಿದ್ದಾರೆ. ಯಾವುದೇ ಗದ್ದಲವಿಲ್ಲದೇ ಸರಾಗವಾಗಿ ನಡೆದ ಅಧಿಕಾರ ಹಸ್ತಾಂತರವು ಅನೇಕರನ್ನು ಅಚ್ಚರಿಗೊಳಿಸಿತ್ತು. ಇದರ ಹಿಂದೆ, 6 ಬಾರಿಯ ಶಾಸಕ ಮತ್ತು ಸಿದ್ದರಾಮಯ್ಯ ಅವರ ಆಪ್ತ ಜಾರ್ಜ್, ಬಿಕ್ಕಟ್ಟು ನಿರ್ವಾಹಕರಾಗಿ ಕೆಲಸ ಮಾಡಿದ್ದಾರೆ. ಮೇ 26ರಂದು ಹೈಕಮಾಂಡ್ ಸಿದ್ದರಾಮಯ್ಯ ಅವರನ್ನು ಚರ್ಚೆಗಾಗಿ ದೆಹಲಿಗೆ ಕರೆದಾಗ, … Continue reading ಸಿದ್ದರಾಮಯ್ಯರಿಂದ ಅಧಿಕಾರ ಹಸ್ತಾಂತರದಲ್ಲಿ ಪ್ರಮುಖ ಪಾತ್ರವಹಿಸಿದ್ದು ಇದೇ ವ್ಯಕ್ತಿ
Copy and paste this URL into your WordPress site to embed
Copy and paste this code into your site to embed