Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > RCB ಗೆದ್ದ ಖುಷಿಯಲ್ಲಿ ವಿಜಯ್ ಮಲ್ಯ ಎಕ್ಸ್ ಪೋಸ್ಟ್: ಕಾಲೆಳೆದ ನೆಟ್ಟಿಗರು!
ದೇಶಕರ್ನಾಟಕಪ್ರಮುಖ

RCB ಗೆದ್ದ ಖುಷಿಯಲ್ಲಿ ವಿಜಯ್ ಮಲ್ಯ ಎಕ್ಸ್ ಪೋಸ್ಟ್: ಕಾಲೆಳೆದ ನೆಟ್ಟಿಗರು!

Share
2 Min Read
SHARE

newsics.com/ನ್ಯೂಸಿಕ್ಸ್

ಐಪಿಎಲ್ 2026ರ ಫೈನಲ್‌ನಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿ ಸತತ ಎರಡನೇ ಬಾರಿಗೆ ಚಾಂಪಿಯನ್ ಆದ ಆರ್‌ಸಿಬಿ ಸಾಧನೆಯನ್ನು ಮಾಜಿ ಮಾಲೀಕ ವಿಜಯ್ ಮಲ್ಯ ಟ್ವೀಟ್ ಮಾಡಿ ಶ್ಲಾಘಿಸಿದ್ದಾರೆ. ನಮ್ಮ ದೊಡ್ಡ ಸಿಂಹಗಳು ಜೋರಾಗಿ ಗರ್ಜಿಸಿ ಹೆಮ್ಮೆ ತಂದಿವೆ ಎಂದು ಮಲ್ಯ ಬರೆದುಕೊಂಡಿದ್ದಾರೆ. ಇದಕ್ಕೆ ನೆಟ್ಟಿಗರು ಸಹ ಭಾರೀ ಪ್ರತಿಕ್ರಿಯೆ ನೀಡಿದ್ದಾರೆ.

ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೇ 31ರ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ರಜತ್ ಪಾಟೀದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ತಂಡವು ಗುಜರಾತ್ ಟೈಟಾನ್ಸ್ (GT) ವಿರುದ್ಧ 5 ವಿಕೆಟ್ ಗಳ ಜಯ ದಾಖಲಿಸುವ ಮೂಲಕ ಪ್ರಶಸ್ತಿ ಮೇಲೆ ಹಕ್ಕು ಸ್ಥಾಪಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಶುಭಮನ್ ಗಿಲ್ ಪಡೆ 20 ಓವರ್ ಗಳಲ್ಲಿ 8 ವಿಕೆಟ್ ಕಳೆದುಕೊಂಡು 155 ರನ್ ಗಳನ್ನು ಗಳಿಸಿತು. ಇದಕ್ಕುತ್ತರವಾಗಿ ಆರ್ ಸಿಬಿಯು 18 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಅಜೇಯ 75 ರನ್ ಗಳಿಸದ ವಿರಾಟ್ ಕೊಹ್ಲಿ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯಿಂದ ಪುರಸ್ಕೃತರಾದರು.

ಆರ್‌ಸಿಬಿ ಆರ್‌ಸಿಬಿ…. ಸತತ ಎರಡನೇ ಬಾರಿ ಐಪಿಎಲ್ ಚಾಂಪಿಯನ್ ಆದ ನಿಮಗೆ ಅಭಿನಂದನೆಗಳು. ನಮ್ಮ ದೊಡ್ಡ ಸಿಂಹಗಳು ಜೋರಾಗಿ ಗರ್ಜಿಸಿ ನಮ್ಮೆಲ್ಲರಿಗೂ ಅಪಾರ ಹೆಮ್ಮೆ ತಂದಿವೆ. ನಿಜಕ್ಕೂ ಅದ್ಭುತ ಪ್ರದರ್ಶನ,” ಎಂದು ಬರೆದುಕೊಂಡಿದ್ದಾರೆ.

 

ಅವರ ಈ ಪೋಸ್ಟ್ ಗೆ ತರಹೇವಾರಿ ಪ್ರತಿಕ್ರಿಯೆಗಳು ಬಂದಿವೆ. ನೆಟ್ಟಿಗರೊಬ್ಬರು “ವಿಜಯ ಮಲ್ಯ, ನಾಳೆ ಬೆಳಗ್ಗೆ 11 ಗಂಟೆಗೆ ಕರೋಲ್ ಬಾಗ್ ನ ಬ್ಯಾಂಕ್ ಶಾಖೆಯಲ್ಲಿ ಆರ್ ಸಿಬಿ ಗೆಲುವಿನ ಸಂಭ್ರಮಾಚರಣೆಗೆ ಸಣ್ಣ ಪಾರ್ಟಿ ಇಧೆ. ದಯವಿಟ್ಟು ಸ್ವಲ್ಪ ಬೇಗನೇ ಬಂದುಬಿಡಿ.” ಎಂದು ಕಾಲೆಳೆದಿದ್ದಾರೆ. ಮತ್ತೊಬ್ಬರು “Congratulations ವಿಜಯ್ ಮಲ್ಯ… ಭಾರತಕ್ಕೆ ಯಾವಾಗ ವಾಪಸ್ ಬರುತ್ತಿದ್ದೀರಾ?” ಎಂದು ಪ್ರಶ್ನಿಸಿದ್ದಾರೆ. ಈ ಬಾರಿ ಪಾಡ್ ಕಾಸ್ಟ್ ಅನ್ನು ಎಸ್ ಬಿಐ ಕಛೇರಿಯಲ್ಲಿ ಮಾಡಿ, ತುಂಬಾ ತಮಾಷೆಯಾಗಿರುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಒಂದು ವೇಳೆ ಆರ್ ಸಬಿ ಮೂರನೇ ಬಾರಿ ಕಪ್ ಗೆದ್ದಿದ್ದೇ ಆಧಲ್ಲಿ ಟ್ರೋಫಿಯನ್ನು ತಾವು ಎತ್ತಿಕೊಳ್ಳುವುದಕ್ಕಾದರೂ ಭಾರತದ ನಾಗರಿಕತೆಗಾಗಿ ಮತ್ತೊಮ್ಮೆ ಅರ್ಜಿ ಸಲ್ಲಿಸಿ ಮಹನೀಯರೇ ಎಂದು ಮತ್ತೊಬ್ಬ ನೆಟ್ಟಿಗರು ಕಾಲೆಳೆದಿದ್ದಾರೆ.

https://x.com/TheVijayMallya/status/2061144862053838975?ref_src=twsrc%5Etfw%7Ctwcamp%5Etweetembed%7Ctwterm%5E2061144862053838975%7Ctwgr%5E0bfe937b42026498dd09f817f2cf65b81ae7815a%7Ctwcon%5Es1_c10&ref_url=https%3A%2F%2Fm.dailyhunt.in%2Fnews%2Findia%2Fkannada%2Fvijaykarnataka-epaper-vijaykar%2Frcbgeluvinabennalleekspostmaadidhavijaymalyagenettigarakaatabyaanknallipaartiidebannienduvyangya-newsid-n714358489

Karnataka Weather Forecast ರಾಜ್ಯದಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆ : 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

TAGGED:Vijay Mallya's ex-post in joy over RCB's win: Netizens are shocked!
Share This Article
Facebook Twitter Copy Link Print
Previous Article Today’s Horoscope ಇಂದಿನ ರಾಶಿ ಭವಿಷ್ಯ 01-06-2026, ಸೋಮವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Onion Secret ದಿನಾಲೂ ಹಸಿ ಈರುಳ್ಳಿ ತಿನ್ನೋದು ಎಷ್ಟು ಸೇಫ್?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?