Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ
ಕರ್ನಾಟಕಪ್ರಮುಖ

ಜ್ಯುವೆಲ್ಲರಿ ಶಾಪ್ ಗೆ ನುಗ್ಗಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದರೋಡೆ

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಟಿ ಬೇಗೂರು ಸಮೀಪ ಜ್ಯುವೆಲ್ಲರಿ ಶಾಪ್‌ಗೆ ನುಗ್ಗಿದ ಮೂವರು ದುಷ್ಕರ್ಮಿಗಳು, ಶಸ್ತ್ರಾಸ್ತ್ರಗಳನ್ನು ತೋರಿಸಿ ಬೆದರಿಸಿ ಚಿನ್ನಾಭರಣಗಳನ್ನು ದೋಚಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಸಮೀಪ ನಡೆದಿದೆ.

ಬೈಕ್‌ನಲ್ಲಿ ಬಂದಿದ್ದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ.ಆರೋಪಿಗಳು ಗ್ರಾಹಕರ ಸೋಗಿನಲ್ಲಿ ಅಂಗಡಿಗೆ ಪ್ರವೇಶಿಸಿದ್ದಾರೆ. ಒಳಗೆ ಹೋದ ನಂತರ ಮಾರಕಾಸ್ತ್ರಗಳನ್ನು  ತೋರಿಸಿ ಸಿಬ್ಬಂದಿಯನ್ನು ಬೆದರಿಸಿದ್ದಾರೆ.

ಅಂಗಡಿಯಲ್ಲಿದ್ದ ಸುಮಾರು 30-35 ಗ್ರಾಂ ಚಿನ್ನಾಭರಣ ಹಾಗೂ ನಗದನ್ನು ದೋಚಿದ್ದಾರೆ. ದರೋಡೆಕೋರರು ಉಂಗುರಗಳಿದ್ದ ಟ್ರೇ ಅನ್ನು ದೋಚಿರುವುದಾಗಿ ತಿಳಿದುಬಂದಿದೆ.

ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.

ಡಿಕೆಶಿ ಪಟ್ಟಾಭಿಷೇಕ : ಕುತ್ತಿಗೆಯ ಸ್ಕಾರ್ಫ್ ಮತ್ತು ಬ್ರಾಂಡೆಡ್ ವ್ಯಾಲ್ಯೂ ಎಷ್ಟು?

TAGGED:jewellery worth lakhs stolenJewelry shop broken into
Share This Article
Facebook Twitter Copy Link Print
Previous Article ಡಿಕೆಶಿ ಪಟ್ಟಾಭಿಷೇಕ : ಕುತ್ತಿಗೆಯ ಸ್ಕಾರ್ಫ್ ಮತ್ತು ಬ್ರಾಂಡೆಡ್ ವ್ಯಾಲ್ಯೂ ಎಷ್ಟು?
Next Article Sumalatha ರಾಜ್ಯಸಭೆಗೆ ಸುಮಲತಾ :ಕ್ಷೇತ್ರ ಬಿಟ್ಟು ಕೊಟ್ಟ ಸುಮಲತಾಗೆ ಸಿಗುತ್ತಾ ಚಾನ್ಸ್​

Popular Posts

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

ಧಾರವಾಡ ಜೈಲು ಅಧಿಕಾರಿ ಆತ್ಮಹತ್ಯೆ: ಡಿಜಿಪಿ ಅಲೋಕ್ ಕುಮಾರ್ ಕಾರಣ ಎಂದು ಆರೋಪ

1 Min Read

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read

ಮದುವೆ ಮಾಡಲ್ಲ, ನಾನು ಮಗಳಿಗೆ ಮದುವೆ ಮಾಡಿ ಕಳಿಸುವುದೇ ಇಲ್ಲ : ಸಾನ್ವಿ ಮದುವೆ ಬಗ್ಗೆ ಪ್ರಿಯಾ ಸುದೀಪ್ ಭಾವುಕ

1 Min Read

You Might Also Like

ಕರ್ನಾಟಕಪ್ರಮುಖ

6 ವರ್ಷದ ಬಾಲಕಿ ಕೊಲೆ ಕೇಸ್ : ಸತ್ತ ಮಗುವಿಗೆ ಸ್ನಾನ ಮಾಡಿಸಿ ರೆಡಿ ಮಾಡಿ ಆಸ್ಪತ್ರೆಗೆ ಕರೆದೋಯ್ದಿದ್ದ ತಾಯಿ, ಪ್ರಿಯಕರ

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕಪ್ರಮುಖ

ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿಯ ಮೃತದೇಹ ಪತ್ತೆ

1 Min Read
ಕರ್ನಾಟಕಪ್ರಮುಖ

Rain Alert ರಾಜ್ಯಾದ್ಯಂತ ಗುಡುಗು ಸಹಿತ ಮಳೆ : ಕರಾವಳಿ, ಮಲೆನಾಡಿಗೆ ಹೈ-ಅಲರ್ಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?