Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ : ಅತ್ಯಾಚಾರದ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ತೀರ್ಪು
ದೇಶಕರ್ನಾಟಕಪ್ರಮುಖ

ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ : ಅತ್ಯಾಚಾರದ ಕೇಸ್​​ನಲ್ಲಿ ಹೈಕೋರ್ಟ್​ ಮಹತ್ವದ ತೀರ್ಪು

Share
1 Min Read
SHARE

newsics.com/ನ್ಯೂಸಿಕ್ಸ್

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಡಿಯಲ್ಲಿ ಲಭ್ಯವಿರುವ ಹಕ್ಕುಗಳು ಮತ್ತು ಸ್ವಾತಂತ್ರ್ಯಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಸ್ ಹೆಚ್ಚಿದೆ ಎಂದು ಕರ್ನಾಟಕ ಹೈಕೋರ್ಟ್ ಕಿಡಿಕಾರಿದೆ. ಅತ್ಯಾಚಾರದ  ಆರೋಪ ಹೊತ್ತಿರುವ 23 ವರ್ಷದ ವ್ಯಕ್ತಿಯ ಜಾಮೀನು ತಿರಸ್ಕರಿದ ಕೋರ್ಟ್​, ಕೈ-ಕಾಲು ಕತ್ತರಿಸಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.

2023ರಲ್ಲಿ ತನ್ನ ಸಹಪಾಠಿಯ ಮೇಲೆ ಅತ್ಯಾಚಾರದ ಎಸಗಿದ ಆರೋಪ ಹೊತ್ತಿರುವ 23 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿನಿಗೆ ಹೈಕೋರ್ಟ್‌ ನ್ಯಾಯಾಧೀಶರು ಆರ್ ನಟರಾಜ್ ಅವರು ನಿರಾಕರಿಸಿದ್ದಾರೆ. ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ಕಠಿಣ ಶಿಕ್ಷೆಯ ಹೊರತಾಗಿ ಜನರು ಕಾನೂನನ್ನು ಪಾಲಿಸೋದಿಲ್ಲ ಎಂದು ನ್ಯಾಯಧೀಶರು ಕಠಿಣವಾಗಿ ನುಡಿದಿದ್ದಾರೆ.

ನಾವು ಅಪರಾಧಿಗಳನ್ನು ದೃಢವಾಗಿ ನಿಭಾಯಿಸದ ಕಾರಣ ಕಾನೂನು ತನ್ನ ಹಲ್ಲುಗಳನ್ನು ಕಳೆದುಕೊಂಡಿದೆ. ನೀವು ಕಾಲು ಅಥವಾ ಕೈಯನ್ನು ಕತ್ತರಿಸಿದ್ರೆ, ಜನರು ಬಹುಶಃ ಕಾನೂನನ್ನು ಪಾಲಿಸಬೇಕೆಂದು ಅರಿತುಕೊಳ್ಳುತ್ತಾರೆ. ಗಲ್ಫ್‌ ರಾಷ್ಟ್ರಗಳಂತೆ ಕಠಿಣ ಕಾನೂನಿನ ಅಗತ್ಯತೆ ಇದೆ ಎಂದು’ ನ್ಯಾಯಾಧೀಶರು ಪ್ರತಿಪಾದಿಸಿದ್ದಾರೆ.

 

ಏನಿದು ಕೇಸ್?

ಆರೋಪಿಯು ಏಪ್ರಿಲ್ ಆರಂಭದಿಂದ ನ್ಯಾಯಾಂಗ ಬಂಧನದಲ್ಲಿದ್ದು, 2023 ರಲ್ಲಿ ಮಾಜಿ ಸಹಪಾಠಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಎದುರಿಸುತ್ತಿದ್ದಾನೆ. ಆರೋಪಿಯು ತನ್ನ ಸ್ನೇಹದ ಬಗ್ಗೆ ಚರ್ಚಿಸುವ ನೆಪದಲ್ಲಿ ಮಹಿಳೆಯನ್ನು ಅಪಾರ್ಟ್‌ಮೆಂಟ್‌ಗೆ ಕರೆದುಕೊಂಡು ಹೋಗಿದ್ದ. ಸೆಪ್ಟೆಂಬರ್ 12, 2023 ರಂದು ಆಕೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಎಂದು ಪೊಲೀಸರ ದೂರಿನಲ್ಲಿದೆ. ದೂರು ದಾಖಲಿಸುವ ಮೊದಲು ಸಂತ್ರಸ್ತೆ ರಾಷ್ಟ್ರೀಯ ಮಹಿಳಾ ಆಯೋಗದಲ್ಲೂ ದೂರು ನೀಡಿದ್ರು.

ತಪ್ಪು ಮಾಡಿ ಜೈಲು ಸೇರಿದ್ದವರು ಸುಲಭವಾಗಿ ಹೊರಗೆ ಬಂದು ರಾಜಾರೋಷವಾಗಿ ಓಡಾಡೋ ಅನೇಕ ಉದಾಹರಣೆ ಇದೆ. ಹೀಗಾಗಿ ದೇಶದ ಕಾನೂನನ್ನ ಮತ್ತಷ್ಟು ಕಠಿಣಗೊಳಿಸೋ ಅಗತ್ಯತೆ ಇದೆ ಅಂತಾರೆ ಸಾರ್ವಜನಿಕರು

 

ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ

TAGGED:There is a need for strict laws like those in Gulf countries: High Court's landmark verdict in rape case
Share This Article
Facebook Twitter Copy Link Print
Previous Article ಇನ್ಮುಂದೆ ಭಾರತದಲ್ಲಿ ನೆಲೆಸುವ ವಿದೇಶಿಯರಿಗೆ 180 ದಿನಗಳ ಒಳಗೆ ನೋಂದಣಿ ಕಡ್ಡಾಯ
Next Article ಬ್ಯಾಂಕ್ ಅಕೌಂಟ್‌ನಲ್ಲಿ ದುಡ್ಡಿಲ್ಲ ಎಂದು ಟೆನ್ಷನ್ ಮಾಡಿಕೊಳ್ಳುವ ಅಗತ್ಯವಿಲ್ಲ : UPI ಮೂಲಕವೇ ಸಿಗಲಿದೆ 45 ದಿನಗಳ ಬಡ್ಡಿ ರಹಿತ ಸಾಲ

Popular Posts

New Big Boss ಶೀಘ್ರದಲ್ಲೇ ಬರಲಿದೆ ಹೊಸ ಬಿಗ್ ಬಾಸ್!

2 Min Read

DK announcement ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ನೂತನ ಸಿಎಂ ಡಿಕೆ 6 ಭರ್ಜರಿ ಘೋಷಣೆ

3 Min Read

ಮನೆ ನಿರ್ಮಾಣ,ಮೊದಲ ಸುದ್ದಿಗೋಷ್ಠಿಯಲ್ಲಿ ಸಿಎಂ ಡಿಕೆಶಿ ಮಹತ್ವದ 6 ಘೋಷಣೆ

2 Min Read

ತಮಿಳುನಾಡು ಉಪಚುನಾವಣೆ; ಕಾಂಗ್ರೆಸ್‌ಗೆ ರಾಜ್ಯಸಭಾ ಸ್ಥಾನ ಬಿಟ್ಟುಕೊಟ್ಟ ವಿಜಯ್ ನೇತೃತ್ವದ ಟಿವಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಕರ್ನಾಟಕ ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟ

0 Min Read
ಕರ್ನಾಟಕಪ್ರಮುಖ

11 ಜಿಲ್ಲೆಗಳಲ್ಲಿ ನಾಳೆ ವರುಣಾರ್ಭಟ, ತೀವ್ರ ಗಾಳಿಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ದೇಶದ ನಂಬರ್‌ 1 ಶ್ರೀಮಂತ ಮುಖ್ಯಮಂತ್ರಿಯಾದ ಡಿ.ಕೆ.ಶಿವಕುಮಾರ್‌

3 Min Read
ಪ್ರಮುಖಮನರಂಜನೆ

ಜು.5ರಂದು ಬೆಂಗಳೂರು ಮೂಲದ ಗೌರಿ ಜೊತೆ ನಟ ಆಮೀ‌ರ್ ಖಾನ್ ಮದುವೆ!

3 Min Read

Social Networks

Facebook-f Instagram Twitter
Welcome Back!

Sign in to your account

Lost your password?