Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Annamalai ಅಣ್ಣಾಮಲೈ ರಾಜೀನಾಮೆ ವಾಪಸ್?
ದೇಶಪ್ರಮುಖ

Annamalai ಅಣ್ಣಾಮಲೈ ರಾಜೀನಾಮೆ ವಾಪಸ್?

Share
1 Min Read
SHARE

newsics.com/ನ್ಯೂಸಿಕ್ಸ್

ಅಣ್ಣಾಮಲೈ ಅವರನ್ನು ಸೈಡ್‌ಲೈನ್‌ ಮಾಡಿ, ತಮಿಳುನಾಡು ಚುನಾವಣೆ ನಡೆಸಿದ ಬಳಿಕ ಬೇಸರಗೊಂಡ ಅಣ್ಣಾಮಲೈ ಬಿಜೆಪಿಯ ರಾಷ್ಟ್ರಾಧ್ಯಕ್ಷ ನಿತಿನ್​ ನಬೀನ್​  ಅವರಿಗೆ ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿತ್ತು.

ಆದ್ರೆ, ನಿತಿನ್ ಭೇಟಿಯ ನಂತರ ಕೇಂದ್ರ ಗೃಹ ಸಚಿವರಾದ ಅಮಿತ್​ ಶಾ  ಅವರನ್ನ ಭೇಟಿಯಾದ ಅಣ್ಣಾಮಲೈ ತಮ್ಮ ರಾಜೀನಾಮೆಯ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ ಎನ್ನಲಾಗಿದೆ.

ದೆಹಲಿಗೆ ಭೇಟಿ ನೀಡಿರುವ ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ನಿತಿನ್​ ನಬೀನ್ ಅವರನ್ನ ಭೇಟಿಯಾಗಿ ಕೆಲ ಘಂಟೆಕಾಲ ಮಾತುಕತೆ ನಡೆಸಿದ್ದರು. ಈ ವೇಳೆ, ಅಣ್ಣಾಮಲೈ ಅವರು ನಿತಿನ್​ ಅವರಿಗೆ ಐದು ಪುಟಗಳ ರಾಜೀನಾಮೆ ಪತ್ರವನ್ನ ಸಲ್ಲಿಸಿದ್ದಾರೆ ಎಂದು ಮೂಲಗಳು ವರದಿ ಮಾಡಿದ್ದವು. ಆದ್ರೆ, ಇದಾದ ಬೆನ್ನಲ್ಲೇ ಅಣ್ಣಾಮಲೈ ಅವರು ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್​ ಶಾ ಅವರನ್ನ ಭೇಟಿಯಾದರು.

ಕೇಂದ್ರ ಬಿಜೆಪಿ ಘಟಕವು ತಮಿಳುನಾಡಿನ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್‌ಗೆ ತುರ್ತು ಸಮನ್ಸ್ ಜಾರಿ ಮಾಡಿದೆ ಎಂದು ವರದಿಯಾಗಿದೆ. ಅದರಂತೆ, ಸಮನ್ಸ್​ನಲ್ಲಿ ನೇರವಾಗಿ ದೆಹಲಿಗೆ ಬಂದು ಅಧ್ಯಕ್ಷ ನಿತಿನ್​ ನಬಿನ್​ ಹಾಗೂ ಅಮಿತ್ ಶಾ ಅವರನ್ನು ಭೇಟಿ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ವರದಿಯಾಗಿದೆ. ಈ ಹಠಾತ್ ಸಭೆ ದ್ರಾವಿಡ ನಾಡಿನ ಕಮಲದ ರಣತಂತ್ರವನ್ನೇ ಬದಲಾಯಿಸಬಹುದಾ ಅನ್ನೋ ಚರ್ಚೆ ಶುರುವಾಗಿದೆ.

ಮುಂದಿನ 6 ತಿಂಗಳಲ್ಲಿ ಪೇಪರ್​ಲೆಸ್ ವಿಧಾನಮಂಡಲ: ಶಾಸಕರಿಗೆ ಐಪ್ಯಾಡ್!

TAGGED:Annamalai withdraws resignation?
Share This Article
Facebook Twitter Copy Link Print
Previous Article ಮುಂದಿನ 6 ತಿಂಗಳಲ್ಲಿ ಪೇಪರ್​ಲೆಸ್ ವಿಧಾನಮಂಡಲ: ಶಾಸಕರಿಗೆ ಐಪ್ಯಾಡ್!
Next Article Siddaramaiah ಸಿದ್ದರಾಮಯ್ಯಗೆ ಎಐಸಿಸಿ ಮಹತ್ವದ ಹುದ್ದೆ

Popular Posts

Spider-Man: Brand New Day ಅಡ್ವಾನ್ಸ್ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ ಬರೆದ ‘ಸ್ಪೈಡರ್‌ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’

1 Min Read

Kaylee Hottle no more ಗಾಡ್ಜಿಲ್ಲಾ ಚಿತ್ರದ 18 ವರ್ಷದ ನಟಿ ಕಾರು ಅಪಘಾತದಲ್ಲಿ ಸಾವು

1 Min Read

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Gold Ornaments ನಿಮ್ಮ ಹಳೆಯ ಚಿನ್ನದ ಆಭರಣಗಳು ಮತ್ತೆ ಹೊಸದರಂತೆ ಹೊಳೆಯಬೇಕೇ? ಇಲ್ಲಿದೆ ಸೂಪರ್ ಟಿಪ್ಸ್

2 Min Read

You Might Also Like

ಪ್ರಮುಖಲೈಫ್‌ಸ್ಟೈಲ್

Home Decor ನಿಮ್ಮ ಮನೆಯಲ್ಲೂ ಮಳೆಗಾಲದ ಇರುವೆ-ನೊಣಗಳ ಕಾಟವೇ? ಇಲ್ಲಿದೆ ಸಿಂಪಲ್ ‘ಕಿಚನ್ ಕ್ಲೀನಿಂಗ್’ ಹ್ಯಾಕ್ಸ್

1 Min Read
ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖದೇಶ

DMRC Alert 16 ಪ್ರಮುಖ ಮೆಟ್ರೋ ನಿಲ್ದಾಣಗಳು ಮುಂದಿನ ಆದೇಶದವರೆಗೆ ಬಂದ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?