ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ
newsics.com/ನ್ಯೂಸಿಕ್ಸ್ ಬೆಂಗಳೂರು : ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪದಗ್ರಹಣ ಕಾರ್ಯಕ್ರಮಕ್ಕೆ ಭರ್ಜರಿ ತಯಾರಿ ನಡೆಸಲಾಗಿದೆ. ನಿನ್ನೆ ರಾತ್ರಿ ದೆಹಲಿಯಿಂದ ರಾಜ್ಯಕ್ಕೆ ಬಂದ ಡಿಕೆ ಶಿವಕುಮಾರ್ ಅವ್ರು ನಾಗರಬಾವಿಅಜ್ಜಯ್ಯನ ಶಾಖಾ ಮಠಕ್ಕೆ ಡಿಕೆ ಶಿವಕುಮಾರ್ ಭೇಟಿಯಾಗಿದ್ರು. ತಡರಾತ್ರಿವರೆಗೂ ಡಿಕೆಶಿ ಅಜ್ಜಯ್ಯನ ಜೊತೆ ಚರ್ಚೆ ನಡೆಸಿದ್ದಾರೆ. ಡಿ.ಕೆ.ಶಿವಕುಮಾರ್ ಅವರು ಅಜ್ಜಯ್ಯನವರ ಪರಮ ಭಕ್ತರಾಗಿದ್ದು, ಅವರ ಅಪ್ಪಣೆ ಇಲ್ಲದೆ ರಾಜಕೀಯದ ಯಾವುದೇ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವುದಿಲ್ಲ ಎಂಬುದನ್ನು ಈ ಹಿಂದೆಯೇ ಹಲವು ಬಾರಿ ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. … Continue reading ಪ್ರಮಾಣವಚನಕ್ಕೂ ಮುನ್ನ ಅಜ್ಜಯ್ಯನ ಆಶೀರ್ವಾದ ಪಡೆದ ಡಿಕೆಶಿ :ತಡರಾತ್ರಿ 2 ಗಂಟೆಯವರೆಗೆ ಸುದೀರ್ಘ ಪ್ರಾರ್ಥನೆ
Copy and paste this URL into your WordPress site to embed
Copy and paste this code into your site to embed