ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?

newsics.com/ನ್ಯೂಸಿಕ್ಸ್ ಬೆಂಗಳೂರು: ತಳಮಟ್ಟದ ಹೋರಾಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ ಕನಕಪುರ ಬಂಡೆ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ. 2026 ಜೂನ್ 3ರಂದು ಸಂಜೆ 4:05ಕ್ಕೆ  ಪ್ರಮಾಣ ವಚನ ಸ್ವೀಕರಿಸಿದ್ದಾರೆ. ವಾಸ್ತು ಮತ್ತು ಸಂಖ್ಯಾಶಾಸ್ತ್ರದ ಕುರಿತು ಇಂಚಿಂಚಾಗಿ ತಲೆಕೆಡಿಸಿಕೊಳ್ತಿರೋ, ತಾವು ತೆಗೆದುಕೊಂಡಿರುವ ಪ್ರಮಾಣವಚನದ ಸ್ಥಳ ಸೇರಿದಂತೆ ತಾವು ಕುಳಿತುಕೊಳ್ಳುವ ಆಸನದವರೆಗೆ ಪ್ರತಿಯೊಂದಕ್ಕೂ ಸಿಕ್ಕಾಪಟ್ಟೆ ತಲೆ ಕೆಡಿಸಿಕೊಂಡಿರೋ ಡಿ.ಕೆ.ಶಿವಕುಮಾರ್​ ಅವರು, ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಮುಹೂರ್ತವೇ ಅತ್ಯಂತ ಕೆಟ್ಟದ್ದಾಗಿದೆ ಎನ್ನುವ ಮಾತು … Continue reading ಕೆಟ್ಟ ಮುಹೂರ್ತದಲ್ಲಿ ಡಿಕೆ ಪ್ರಮಾಣವಚನ ಸ್ವೀಕರಿಸಿದ್ರಾ? ಕಾಂಗ್ರೆಸ್​ ಛಿದ್ರವಾಗುತ್ತಾ? ಅಧಿಕಾರಿಗಳು ಜೀವ ಕಳೆದುಕೊಳ್ತಾರಾ? ಭಯಾನಕ ಭವಿಷ್ಯವಾಣಿ ಹೇಳ್ತಿರೋದೇನು?